Sullia ಕಾಂಪೌಂಡ್ಗೆ ಈಚರ್ ಲಾರಿ ಢಿಕ್ಕಿ ; ಜಖಂ
Team Udayavani, Sep 10, 2023, 11:36 PM IST
ಸುಳ್ಯ: ಚಾಲಕನ ನಿಯಂತ್ರಣ ತಪ್ಪಿದ ಈಚರ್ ಲಾರಿಯೊಂದು ರಸ್ತೆ ಬದಿಯ ಕಾಂಪೌಂಡ್ಗೆ ಢಿಕ್ಕಿ ಹೊಡೆದ ಘಟನೆ ಮಾಣಿ-ಮೈಸೂರು ಹೆದ್ದಾರಿಯ ಜಾಲ್ಸೂರು ಗ್ರಾಮದ ಕದಿಕಡ್ಕ ಎಂಬಲ್ಲಿ ರವಿವಾರ ಸಂಭವಿಸಿದೆ.
ಮೈಸೂರಿನಿಂದ ಮಂಗಳೂರಿಗೆ ತರಕಾರಿ ಹೇರಿಕೊಂಡು ಬರುತ್ತಿದ್ದ ಈಚರ್ ಲಾರಿ ಕದಿಕಡ್ಕದ ಬಿ.ಸಿ.ಸಿ. ಚಿಕನ್ ಸೆಂಟರ್ ಬಳಿಯ ತಿರುವಿನಲ್ಲಿರುವ ಸಿದ್ಧಿಕ್ ಎಂಬವರ ಮನೆಯ ಕಾಂಪೌಂಡ್ಗೆ ಢಿಕ್ಕಿ ಹೊಡೆದಿದ್ದು, ಮನೆ ಮಾಲಕರಿಗೆ ನಷ್ಟ ಸಂಭವಿಸಿದ್ದು, ಲಾರಿಯ ಮುಂಭಾಗ ಜಖಂಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ