ಮಹತ್ವ ಅರಿತು ಎಲ್ಲರೂ ರಕ್ತದಾನಕ್ಕೆ ಮುಂದಾಗಲಿ: ಡಾ| ಪಿ.ಎಸ್‌. ರಾಮಚಂದ್ರ ಶಾಸ್ತ್ರಿ

ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ, ರಕ್ತದಾನ ಶಿಬಿರ, ಸಮ್ಮಾನ

Team Udayavani, May 2, 2019, 6:00 AM IST

0105VTL-GAIRRIAGE

ವಿಟ್ಲ: ವಾಹನ ಅಪಘಾತಗಳಿಂದ ಹಲವರಿಗೆ ರಕ್ತದ ಆವಶ್ಯಕತೆ ಬರುತ್ತದೆ. ರಕ್ತದಾನದ ಮಹತ್ವವನ್ನು ಗ್ಯಾರೇಜುಗಳಲ್ಲಿ ಗ್ರಾಹಕರಿಗೆ ತಿಳಿಸಬೇಕು. ಆಗ ಇಂಥ ಕಾರ್ಯಕ್ರಮಗಳ ಆಯೋಜನೆಗೆ ಬೆಲೆ ಬರುತ್ತದೆ ಎಂದು ಜಿಲ್ಲಾ ನಿವೃತ್ತ ಕ್ಷಯರೋಗ ಅಧಿಕಾರಿ ಡಾ| ಪಿ.ಎಸ್‌. ರಾಮಚಂದ್ರ ಶಾಸ್ತ್ರಿ ಹೇಳಿದರು.

ಬುಧವಾರ ವಿಟ್ಲ ವಿಟuಲ ಪದವಿಪೂರ್ವ ಕಾಲೇಜು ಸುವರ್ಣ ರಂಗ ಮಂದಿರದಲ್ಲಿ ದಕ್ಷಿಣ ಕನ್ನಡ ಗ್ಯಾರೇಜು ಮಾಲಕರ ಸಂಘ ಮಂಗಳೂರು ವಿಟ್ಲ ವಲಯದ ವತಿಯಿಂದ ಕಾರ್ಮಿಕರ ದಿನದ ಅಂಗವಾಗಿ ನಡೆದ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ, ರಕ್ತದಾನ ಶಿಬಿರ, ಸಮ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಭಾರತೀಯ ವಾಯುಸೇನೆಯ ನಿವೃತ್ತ ಸಾರ್ಜಂಟ್‌ ಶ್ರೀಪ್ರಕಾಶ್‌ ಕುಕ್ಕಿಲ ಮಾತನಾಡಿ, ಗ್ರಾಹಕರಿಗೆ ನ್ಯಾಯ ಒದಗಿಸುವ ರೀತಿಯಲ್ಲಿ ಸೇವೆ ನೀಡಿದಾಗ ಮೆಚ್ಚುಗೆ ಜತೆಗೆ ಹೆಸರು ಗಳಿಸಬಹುದು. ಸೇನೆಗೆ ಸೇರಲು ಇಚ್ಛಿಸುವ 23 ವರ್ಷ ಪ್ರಾಯದ ಒಳಗಿನ ಯುವಕರಿಗೆ ಗದಗದಲ್ಲಿ ಮೇ 28ಕ್ಕೆ ರ್ಯಾಲಿ ನಡೆಯಲಿದೆ. ಸೇನೆಗೆ ಸೇರಲು ಇಚ್ಛಿಸುವ ದಕ್ಷಿಣ ಕನ್ನಡದ ಯುವಕರಿಗೆ ಕಲ್ಲಡ್ಕ ಶ್ರೀರಾಮ ಶಾಲೆಯಲ್ಲಿ ಉಚಿತ ಮಾರ್ಗದರ್ಶನ ನೀಡುವ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ ಎಂದು ತಿಳಿಸಿದರು.

ದಕ್ಷಿಣ ಕನ್ನಡ ಗ್ಯಾರೇಜು ಮಾಲಕರ ಸಂಘ ವಿಟ್ಲ ವಲಯದ ಅಧ್ಯಕ್ಷ ಲಕ್ಷ್ಮ¾ಣ ಪೂಜಾರಿ ಆರ್‌.ಎಸ್‌. ಅಧ್ಯಕ್ಷತೆ ವಹಿಸಿದ್ದರು. ವೆನಾÉಕ್‌ ಜಿಲ್ಲಾ ಆಸ್ಪತ್ರೆ ಪ್ರಾದೇಶಿಕ ರಕ್ತ ಪೂರಣ ಕೇಂದ್ರದ ರಕ್ತನಿಧಿ ಅಧಿಕಾರಿ ಡಾ| ಶರತ್‌ ಕುಮಾರ್‌ ರಾವ್‌ ಜಿ. ರಕ್ತದಾನದ ಬಗ್ಗೆ ಮಾಹಿತಿ ನೀಡಿದರು.

ವಿಟ್ಲ ಸಮುದಾಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಿರಿಯ ವೈದ್ಯಾಧಿಕಾರಿ ಡಾ| ಪ್ರಶಾಂತ್‌ ಬಿ.ಎನ್‌., ದ.ಕ. ಮತ್ತು ಉಡುಪಿ ಜಿಲ್ಲಾ ಗ್ಯಾರೇಜ್‌ ಮಾಲಕರ ಸಂಘದ ಅಧ್ಯಕ್ಷ ಗುಣಪಾಲ್‌ ಎಂ., ವಿಟ್ಲ ವಲಯ ಗೌರವಾಧ್ಯಕ್ಷ ಹರೀಶ್‌ ಆಚಾರ್ಯ ವಿ. ಮತ್ತಿತರರು ಉಪಸ್ಥಿತರಿದ್ದರು.

ಇದೇ ಸಂದರ್ಭ ವಿಟ್ಲ ಆರೋಗ್ಯ ಇಲಾಖೆಯ ನಿವೃತ್ತ ವಾಹನ ಚಾಲಕ ಉಮೇಶ್‌ ಶೆಟ್ಟಿ, ವಾಮದಪದವು ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ಸಹಾಯಕಿ ಪಿ.ಕೆ. ಶಶಿಕಲಾ ಅವರನ್ನು ಸಮ್ಮಾನಿಸಲಾಯಿತು. ಹುತಾತ್ಮ ಯೋಧರಿಗೆ ಮೌನ ಪ್ರಾರ್ಥನೆ ಸಲ್ಲಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು. ವಿಟ್ಲದ ಎಲ್ಲ ಗ್ಯಾರೇಜ್‌ಗಳನ್ನು ಬಂದ್‌ ಮಾಡಿ ಶಿಬಿರವನ್ನು ಆಯೋಜಿಸಲಾಯಿತು. 60ಕ್ಕೂ ಅಧಿಕ ಮಂದಿ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡಿದರು.

ಗೌರವ ಸಲಹೆಗಾರ ಸುಂದರ ಆಚಾರ್ಯ ನೆಗಳಗುಳಿ ಸ್ವಾಗತಿಸಿ, ಪ್ರಸ್ತಾವಿಸಿದರು. ವೈಷ್ಣವಿ ಪಿ.ವಿ. ಆಶಯಗೀತೆ ಹಾಡಿದರು. ಚಂದ್ರಿಕಾ ವೆಂಕಟೇಶ್‌ ಸಮ್ಮಾನಪತ್ರ ವಾಚಿಸಿದರು. ಕಾರ್ಯದರ್ಶಿ ಪ್ರಕಾಶ್‌ ಅಡ್ಯನಡ್ಕ ವಂದಿಸಿದರು. ಪರಮೇಶ್ವರ ಆಚಾರ್ಯ ಮಂಕುಡೆ ನೆಡ್ಯಾಳ ನಿರೂಪಿಸಿದರು.

 

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.