ರಸ್ತೆ ಹಂಪ್‌ಗಳಲ್ಲಿ ಮಾಸಿದ ಬಣ್ಣ; ದ್ವಿಚಕ್ರ ವಾಹನ ಸವಾರರಿಗೆ ಸಂಕಷ್ಟ


Team Udayavani, Aug 7, 2022, 1:03 PM IST

7

ಮಹಾನಗರ: ವಾಹನಗಳ ವೇಗ ನಿಯಂತ್ರಣದ ಜತೆಗೆ ರಸ್ತೆ ಅಪಘಾತ ತಪ್ಪಿಸಲೆಂದು ಮಂಗಳೂರು ನಗರದ ವಿವಿಧ ಕಡೆಗಳಲ್ಲಿ ರೋಡ್‌ ಹಂಪ್ಸ್‌ ಅಳವಡಿಸಲಾಗಿದ್ದು, ಇದೀಗ ಬಹುತೇಕ ಕಡೆಗಳಲ್ಲಿ ರಸ್ತೆ ಹಂಪ್ಸ್‌ಗೆ ಬಳಿದ ಬಣ್ಣ ಮಾಸಿದೆ. ಮಳೆ ಬಿರುಸು ಕಡಿಮೆಯಾದ ಕೂಡಲೇ ಆದ್ಯತೆ ಮೇರೆಗೆ ರಸ್ತೆ ಹಂಪ್‌ ಗಳಿಗೆ ಬಣ್ಣ ಹಾಕುವ ಕೆಲಸ ಆರಂಭವಾಗಬೇಕಿದೆ.

ರಸ್ತೆ ಉಬ್ಬಿನ ಮೇಲೆ ಸ್ಕೂಟರ್‌ ಹಾರಿಬಿದ್ದು, ಸಹ ಸವಾರ ಮೃತಪಟ್ಟ ಘಟನೆ ಕೆಲವು ದಿನಗಳ ಹಿಂದೆಯಷ್ಟೇ ಸಂಭವಿಸಿದೆ. ಹಂಪ್‌ಗಳಲ್ಲಿ ಬಣ್ಣ ಮಾಸಿದ ಕಾರಣ, ಸಂಚಾರದ ವೇಳೆ ತತ್‌ಕ್ಷಣಕ್ಕೆ ಅವುಗಳು ಗಮನಕ್ಕೆ ಬಾರದೆ ಈ ರೀತಿಯ ಘಟನೆ ಉಂಟಾಗುತ್ತದೆ.

ನಗರದ ಪ್ರಮುಖ ಜಂಕ್ಷನ್‌ಗಳಲ್ಲಿ, ಬಲ್ಲಾಳ್‌ಬಾಗ್‌, ಉರ್ವಸ್ಟೋರ್‌, ಕೊಟ್ಟಾರ, ಕಾಪಿಕಾಡ್‌ ಸಹಿತ ನಗರದ ವಿವಿಧ ಕಡೆಗಳಲ್ಲಿ ಅಳವಡಿಸಿದ ಹಂಪ್‌ಗ್ಳಲ್ಲಿ ಬಣ್ಣ ಮರೆಯಾಗಿದೆ. ಹಾಗಾಗಿ ರಾತ್ರಿ ಹೊತ್ತಿನಲ್ಲಿ ಸಂಚರಿಸುವವರಿಗೆ ಅಪಾಯ ಉಂಟಾಗುವ ಸಂಭವವಿದೆ. ಅದರಲ್ಲೂ ದ್ವಿಚಕ್ರ ವಾಹನ ಸವಾರರಿಗೆ ಸಂಚಾರ ಕಷ್ಟಕರವಾಗಿದೆ.

ಮಳೆಗಾಲ ಆರಂಭಕ್ಕೂ ಮುನ್ನ ರಸ್ತೆ ಉಬ್ಬುಗಳಿಗೆ ಬಣ್ಣ ಬಳಿಯುವ ಕೆಲಸವನ್ನು ಸ್ಥಳೀಯಾಡಳಿತ ಮಾಡಬೇಕಿತ್ತು. ಆದರೆ ಹಲವು ಕಡೆಗಳಲ್ಲಿನ ಹಂಪ್ಸ್‌ ಕೆಲವು ವರ್ಷಗಳಿಂದ ಬಣ್ಣವನ್ನೇ ಕಂಡಿಲ್ಲ.

ಅಪಘಾತಕ್ಕೆ ಕಾರಣವಾಗುತ್ತಿದ್ದ ಬಹುತೇಕ ರಬ್ಬರ್‌ ಹಂಪ್‌ಗ್ಳನ್ನು ಸದ್ಯ ತೆರವು ಮಾಡಲಾಗಿದೆ. ಕೆಲವೆಡೆ ಹೊಸ ಹಂಪ್ಸ್‌ ನಿರ್ಮಾಣವಾದರೆ ಇನ್ನೂ ಕೆಲವೆಡೆ ನಿರ್ಮಿಸಬೇಕಷ್ಟೆ.

ಝೀಬ್ರಾ ಕ್ರಾಸ್‌: ಬಣ್ಣ ಮಾಯ

ಪಾದಚಾರಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪ್ರಮುಖ ಜಂಕ್ಷನ್‌ಗಳಲ್ಲಿ, ಅತೀ ಹೆಚ್ಚು ಜನ ಸೇರುವ ಕಡೆಗಳಲ್ಲಿ ಝೀಬ್ರಾ ಕ್ರಾಸ್‌ ಅನ್ನು ಅಳವಡಿಸಲಾಗಿದೆ. ಆದರೆ ಬಹುತೇಕ ಕಡೆ ಝೀಬ್ರಾ ಕ್ರಾಸ್‌ಗಳ ಬಣ್ಣ ಮಾಸಿದೆ. ಇದರಿಂದ ಸಿಗ್ನಲ್‌ಗ‌ಳಲ್ಲಿ ವಾಹನಗಳನ್ನು ನಿಲ್ಲಿಸಲು, ಸಾರ್ವಜನಿಕರು ರಸ್ತೆ ದಾಟಲು ಕಷ್ಟಪಡುವಂತಾಗಿದೆ. ಕೆಲವು ವಾಹನಗಳು ಝೀಬ್ರಾ ಕ್ರಾಸ್‌ನಲ್ಲೇ ನಿಲ್ಲುತ್ತಿದೆ.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.