“ದುಶ್ಚಟದಿಂದ ಕುಟುಂಬ ಬೀದಿಪಾಲು’


Team Udayavani, Jun 4, 2019, 5:50 AM IST

r-26

ಉರ್ವಸ್ಟೋರ್‌: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧರ್ಮಸ್ಥಳ, ಅಖೀಲ ಕರ್ನಾಟಕ ಜನಜಾಗೃತಿ ವೇದಿಕೆ ಮಂಗಳೂರು, ಬೆಳ್ತಂಗಡಿ ಹಾಗೂ ವಿವಿಧ ಸಂಘ – ಸಂಸ್ಥೆಗಳ ಆಶ್ರಯದಲ್ಲಿ 1,341ನೇ ಮದ್ಯವರ್ಜನ ಶಿಬಿರದ ಸಮಾರೋಪ ದೇವಾಂಗ ಸಭಾಭವನದಲ್ಲಿ ಶನಿವಾರ ಜರಗಿತು.

ಮುಖ್ಯ ಅತಿಥಿಯಾಗಿದ್ದ ಆಸರೆ ಚಾರಿಟೆಬಲ್‌ ಟ್ರಸ್ಟ್‌ ಇದರ ಅಧ್ಯಕ್ಷೆ ಡಾ| ಆಶಾ ಜ್ಯೋತಿ ರೈ ಮಾತನಾಡಿ, ಮದ್ಯಪಾನದಂತಹ ದುಶ್ಚಟದಿಂದ ಕುಟುಂಬ ಬೀದಿಪಾಲಾಗುತ್ತದೆ. ಸಮಾಜದಲ್ಲಿ ಗೌರವವೂ ಇರುವುದಿಲ್ಲ. ಸಾಂಸಾರಿಕ ನೆಮ್ಮದಿ ಹಾಳಾಗಿ ಬದುಕು ನರಕಸದೃಶವಾಗುತ್ತದೆ. ಹೀಗಾಗಿ ಧರ್ಮಸ್ಥಳದ ಖಾವಂದರು ಸಮಾಜದ ಉದ್ಧಾರಕ್ಕಾಗಿ ಮದ್ಯವರ್ಜನದಂತಹ ಶಿಬಿರ ಹಮ್ಮಿಕೊಂಡು ಕುಟುಂಬವನ್ನು ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಶಿಬಿರದಲ್ಲಿ ಪಾಲ್ಗೊಂಡವರು ನೂತನ ಬದುಕನ್ನು ರೂಪಿಸಿಕೊಳ್ಳಬೇಕು ಎಂದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್‌ ಶೆಟ್ಟಿ ಮದ್ಯವರ್ಜನದ ಶಿಬಿರಾರ್ಥಿಗಳಿಗೆ ಸಲಹೆ ಸೂಚನೆ ನೀಡಿ ಉತ್ತಮ ಬದುಕನ್ನು ನಡೆಸುವಂತೆ ಕರೆ ನೀಡಿದರು.

ಸಮಾಜಮುಖಿ ಕಾರ್ಯಕ್ರಮ
ಜನಜಾಗೃತಿ ವೇದಿಕೆ ಮಂಗಳೂರು ತಾಲೂಕು ಘಟಕದ ಅಧ್ಯಕ್ಷ ಮಹಾಬಲ ಚೌಟ ಮಾತನಾಡಿ, ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ಸಮಾಜಮುಖೀ ಕಾರ್ಯ ಕ್ರಮದಿಂದಾಗಿ ರಾಜ್ಯಾದ್ಯಂತ ಲಕ್ಷಾಂತರ ಜನ ಪಾನಮುಕ್ತರಾಗಿ ಉತ್ತಮ ಬದುಕು ನಡೆಸುವಂತಾಗಿದೆ. ಈ ಮದ್ಯವರ್ಜನ ಶಿಬಿರದಲ್ಲಿ 59 ಮಂದಿ ಮದ್ಯಪಾನ ತ್ಯಜಿಸಿ ನೂತನ ಜೀವನಕ್ಕೆ ನಾಂದಿ ಹಾಡಿದ್ದೀರಿ. ಇಷ್ಟು ದಿನ ನಿಮ್ಮ ಕುಟುಂಬದಲ್ಲಿ ಇದ್ದ ನೋವು,ದುಃಖವನ್ನು ಅಳಿಸಿ ಹಾಕಿ, ಸುಖ ಸಂತೋಷದಿಂದ ಬಾಳಬೇಕು ಮಾತ್ರವಲ್ಲ, ಸಮಾಜಕ್ಕೆ ಕೊಡುಗೆ ನೀಡು ವಂತವರಾಗಬೇಕು ಎಂದರು.

ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ರಾಮಚಂದ್ರ, ದೇವಾಂಗ ಸಮಾಜದ ಮುಖಂಡ ರಾಮಚಂದ್ರ, ದುಗೇìಶ್‌ ಚೆಟ್ಟಿಯಾರ್‌, ಕ್ಷೇತ್ರದ ಯೋಜನಾ ಧಿಕಾರಿ ಉಮರಬ್ಬ, ಕೆ. ಸದಾಶಿವ ಶೆಟ್ಟಿ, ಶ್ರೀಧರ ರಾವ್‌, ನಾಗರಾಜ್‌ ಉಪಸ್ಥಿತರಿದ್ದರು.  ಲತಾ ನಿರೂಪಿಸಿದರು. ಶಿಬಿರಾರ್ಥಿ ಗಳಿಗೆ ಎಂಟು ದಿನಗಳ ಶಿಬಿರದಲ್ಲಿ ವ್ಯಾಯಾಮ, ಮಾರ್ಗದರ್ಶನ, ಕೌಟುಂಬಿಕ ಸಲಹೆ ಮತ್ತಿತರ ವಿವಿಧ ಹಂತದ ತರಬೇತಿ ನೀಡಲಾಯಿತು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.