ಫಾಸ್ಟ್ಯಾಗ್; ತಲಪಾಡಿಯಲ್ಲಿ ಮಾತಿನ ಚಕಮಕಿ, ಬಸ್ ಸಂಚಾರಕ್ಕೆ ವಿನಾಯಿತಿ
Team Udayavani, Dec 16, 2019, 9:57 AM IST
ಉಳ್ಳಾಲ: ಫಾಸ್ಟಾಗ್ ಕಡ್ಡಾಯದ ಹಿನ್ನಲೆಯಲ್ಲಿ ಕರ್ನಾಟಕ- ಕೇರಳ ಗಡಿ ಭಾಗದ ತಲಪಾಡಿ ಟೋಲ್ ಗೇಟ್ ನಲ್ಲಿ ಸಮಸ್ಯೆಗಳಾಗಿದ್ದು ಇಂದಿನಿಂದ ಎರಡು ಲೇನ್ ವ್ಯವಸ್ಥೆ ಮಾಡಲಾಗಿದೆ.
ತಲಪಾಡಿ – ಮಂಗಳೂರು ನಡುವೆ ಸಂಚರಿಸುವ ಖಾಸಗಿ ಬಸ್ ಸಿಬ್ಬಂದಿ ಮತ್ತು ಟೋಲ್ ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆದಿದೆ. ನಂತರದ ಬೆಳವಣಿಗೆಯಲ್ಲಿ ಟೋಲ್ ಸಿಬ್ಬಂದಿ ಇಂದು ತಾತ್ಕಾಲಿಕವಾಗಿ ಬಸ್ ಸಂಚಾರಕ್ಕೆ ವಿನಾಯಿತಿ ನೀಡಿದರು.
ಈ ಹಿಂದೆ ತಲಪಾಡಿ – ಮಂಗಳೂರು ನಡುವೆ ಸಂಚರಿಸುವ ಖಾಸಗಿ ಬಸ್ ಗಳಿಗೆ ಇಲ್ಲಿ ಟೋಲ್ ವಿನಾಯತಿ ನೀಡಲಾಗಿತ್ತು. ಆದರೆ ಫಾಸ್ಟಾಗ್ ಕಡ್ಡಾಯದ ಬಳಿಕ ಈ ಬಸ್ ಗಳಿಗೂ ಸುಂಕ ಪಾವತಿ ಕಡ್ಡಾಯವಾಗಿದೆ.
ಕಡ್ಡಾಯ ಟೋಲ್ ಪಾವತಿಯಿಂದಾಗಿ ರವಿವಾರ ಮೇಲಿನ ತಲಪಾಡಿ ಮತ್ತು ಕೆಳಗಿನ ತಲಪಾಡಿಗೆ ಹೋಗುವ ಬಸ್ ಗಳು ಟೋಲ್ ಗೇಟ್ ಅನ್ನೇ ಲಾಸ್ಟ್ ಸ್ಟಾಪ್ ಮಾಡಿದ್ದರು. ಇದರಿಂದಾಗಿ ಪ್ರಯಾಣಿಕರು ಪರದಾಡಿದ್ದರು. ಹೀಗಾಗಿ ಇಂದು ಬೆಳಿಗ್ಗೆ ಪ್ರಯಾಣಿಕರು ಟೋಲ್ ಗೇಟ್ ವರೆಗೆ ನಡೆದುಕೊಂಡು ಬಂದು ಬಸ್ ಗಾಗಿ ಕಾದು ಕುಳಿತಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ