ಟೋಲ್‌ಗೇಟ್‌ನಲ್ಲಿ ಫಾಸ್ಟ್ ಟ್ಯಾಗ್ ಲೇನ್‌ಗೆ ಬಿಡುವು, ಪಾವತಿ ಮಾಡುವವರಿಗೆ ಕ್ಯೂ ಬಿಸಿ !

-ಸಶಸ್ತ್ರ ಪೊಲೀಸ್‌ ಭದ್ರತೆ

Team Udayavani, Dec 15, 2019, 8:02 PM IST

toll

ಸುರತ್ಕಲ್‌: ಕೇಂದ್ರ ಸರಕಾರ ಫಾಸ್ಟ್ ಟ್ಯಾಗ್ ಕಡ್ಡಾಯ ಮುಂದೂಡಿದ್ದು ಶೇ 60ಕ್ಕೂ ಅಧಿಕ ವಾಹನಗಳು ಫಾಸ್ಟ್ ಟ್ಯಾಗ್ ಅಳವಡಿಸಿಕೊಂಡಿಲ್ಲ. ಹೀಗಾಗಿ ಸುರತ್ಕಲ್‌ ಟೋಲ್‌ಕೇಂದ್ರದಲ್ಲಿ ರವಿವಾರ ಫಾಸ್ಟ್ ಟ್ಯಾಗ್ ಲೇನ್‌ಗಳಲ್ಲಿ ವಿರಳವಾಗಿ ವಾಹನ ಸಂಚರಿಸಿದರೆ ,ಇತ್ತ ಹಣ ಪಾವತಿ ಲೇನ್‌ಗಳಲ್ಲಿ ಕ್ಯೂ ಕಂಡು ಬಂತು. ಸುರತ್ಕಲ್‌ನ ಎರಡು ಲೇನ್‌ಗಳಲ್ಲಿ ಹಣ ಪಾವತಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು.

ಫಾಸ್ಟ್ ಟ್ಯಾಗ್ ರೀಡಿಂಗ್‌ನಲ್ಲಿ ರವಿವಾರ ಸರ್ವರ್‌ ವೇಗವಿದ್ದುದರಿಂದ ವಾಹನ ಸವಾರರಿಗೆ ಕಾಯುವ ಪ್ರಮೇಯ ಬರಲಿಲ್ಲ.ಟೋಲ್‌ ಸೆನ್ಸಾರ್‌ ಮುಂದೆ ಬಂದು ನಿಂತ ಐದು ಸೆಕೆಂಡ್‌ಗಳಲ್ಲಿ ಗೇಟ್‌ ತೆರೆಯಲ್ಪಡುತ್ತಿತ್ತು.ಇನ್ನು ಕೆಲವು ವಾಹನಗಳು ಫಾಸ್ಟ್ ಟ್ಯಾಗ್ ಅಳವಡಿಸಿದ್ದರೂ ಆಕ್ಟಿವೇಟ್‌ ಮಾಡಿರಲಿಲ್ಲ. ಸ್ಟಿಕ್ಕರ್‌ ಮುಂಭಾಗ ಧೂಳು ನಿಂತಿದ್ದ ವಾಹನಗಳನ್ನು ಹ್ಯಾಂಡ್‌ ಸ್ಕ್ಯಾನರ್ ಬಳಕೆ ಮಾಡಿ ಕಳಿಸಿಕೊಡಲಾಯಿತು.ಕಂಪ್ಯೂಟರ್ ಕೈಕೊಟ್ಟಲ್ಲಿ 10ಕ್ಕೂ ಮಿಕ್ಕಿ ಸ್ಕ್ಯಾನರ್ ಗಳು ಟೋಲ್‌ ಸಿಬಂದಿಗಳಿಗೆ ಒದಗಿಸಲಾಗಿದೆ. ಫಾಸ್ಟ್ ಟ್ಯಾಗ್ ಲೇನ್‌ನಲ್ಲಿ ನಿಮಿಷಕ್ಕೆ ಸರಾಸರಿ ಆರರಿಂದ ಏಳು ವಾಹನ ಸಂಚರಿಸುತ್ತಿತ್ತು.

ಪೊಲೀಸ್‌ ಭದ್ರತೆ:
ರವಿವಾರದಿಂದ ಸುರತ್ಕಲ್‌ ಟೋಲ್‌ಗೇಟ್‌ನಲ್ಲಿ ಪೊಲೀಸ್‌ ಭದ್ರತೆ ನೀಡಲಾಗಿದೆ.ಒಂದು ತುಕಡಿ ಕೆಎಸ್‌ಆರ್‌ಪಿ , ಹೆ„ವೆ ಪೆಟ್ರೋಲಿಂಗ್‌ ವಾಹನಗಳು ಭದ್ರತೆ ಒದಗಿಸಿದ್ದವು. ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಹಿರಿಯ ಅ ಕಾರಿಗಳು ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು.

ಬೀಚ್‌ ರಸ್ತೆಯಲ್ಲಿ ವಾಹನಗಳ ಓಡಾಟ!
ಸ್ಥಳೀಯ ವಾಹನಗಳು ಸುರತ್ಕಲ್‌ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಬಳಿಯ ಬೀಚ್‌ ರಸ್ತೆಯಾಗಿ ಸಾಗಿ ಮುಕ್ಕ ಹೆದ್ದಾರಿಯನ್ನು ಸೇರುತ್ತಿದ್ದವು. ಹೆಚ್ಚಿನ ವಾಹನಗಳು ಟೋಲ್‌ ನೀಡುವುದನ್ನು ತಪ್ಪಿಸಲು ಈ ಮಾರ್ಗವನ್ನು ಆಯ್ಕೆ ಮಾಡಿವೆ.

ಟಾಪ್ ನ್ಯೂಸ್

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು

Fraud: ಕ್ರೈಂ ಬ್ರಾಂಚ್‌ ಹೆಸರಲ್ಲಿ 1.60 ಕೋ.ರೂ. ಪಡೆದು ವಂಚನೆ   

Fraud: ಕ್ರೈಂ ಬ್ರಾಂಚ್‌ ಹೆಸರಲ್ಲಿ 1.60 ಕೋ.ರೂ. ಪಡೆದು ವಂಚನೆ   

Mangaluru: ಅಪಹರಿಸಲು ಸುಪಾರಿ; ಇಬ್ಬರ ಬಂಧನ

Mangaluru: ಅಪಹರಿಸಲು ಸುಪಾರಿ; ಇಬ್ಬರ ಬಂಧನ

Mangaluru: ಟಿಪ್ಪರ್‌ ಲಾರಿ ಹರಿದು ಸ್ಕೂಟರ್‌ ಸವಾರ ಸಾವು

Mangaluru: ಟಿಪ್ಪರ್‌ ಲಾರಿ ಹರಿದು ಸ್ಕೂಟರ್‌ ಸವಾರ ಸಾವು

Mangaluru: ರೈಲು ನಿಲ್ದಾಣದ ಬಳಿ ಗಲಾಟೆ; ಪ್ರಕರಣ ದಾಖಲು

Mangaluru: ರೈಲು ನಿಲ್ದಾಣದ ಬಳಿ ಗಲಾಟೆ; ಪ್ರಕರಣ ದಾಖಲು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.