ಫಾಝಿಲ್ ಹತ್ಯೆ ಪ್ರಕರಣ : ಕೊಲೆ ಆರೋಪಿಗಳಿಗೆ ಆಶ್ರಯ ನೀಡಿದಾತ ಪೊಲೀಸರ ವಶಕ್ಕೆ
Team Udayavani, Aug 18, 2022, 8:08 AM IST
ಮಂಗಳೂರು : ಸುರತ್ಕಲ್ನಲ್ಲಿ ಜು. 28ರಂದು ನಡೆದಿದ್ದ ಮಹಮ್ಮದ್ ಫಾಝಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತೋರ್ವ ಆರೋಪಿ ಬಂಟ್ವಾಳದ ಹರ್ಷಿತ್ (28)ನನ್ನು ಬಂಧಿಸಿದ್ದಾರೆ.
ಈತ ಕೊಲೆ ಕೃತ್ಯದ ಅನಂತರ ಆರೋಪಿಗಳನ್ನು ಕಾರಿನಲ್ಲಿ ತನ್ನ ಮನೆಗೆ ಕರೆದುಕೊಂಡು ಹೋಗಿ ಆಶ್ರಯ ನೀಡಿದ್ದ. ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಪೊಲೀಸರು ಸುಹಾಸ್ ಶೆಟ್ಟಿ, ಮೋಹನ್, ಅಭಿಷೇಕ್, ಶ್ರೀನಿವಾಸ್, ದೀಕ್ಷಿತ್, ಗಿರಿಧರ್ ಮತ್ತು ಅಜಿತ್ ಕ್ರಾಸ್ತಾನನ್ನು ಬಂಧಿಸಿದ್ದಾರೆ. ಇದೀಗ ಒಟ್ಟು ಬಂಧಿತರ ಸಂಖ್ಯೆ 8ಕ್ಕೇರಿದಂತಾಗಿದೆ.
ಇದನ್ನೂ ಓದಿ : ಶ್ಮಶಾನ ಜಾಗಗಳ ಒತ್ತುವರಿ ತೆರವುಗೊಳಿಸಿ: ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ