ಕುಸಿಯುವ ಭೀತಿಯಲ್ಲಿ ನೂರು ವರ್ಷ ಹಳೆ ಕಟ್ಟಡ


Team Udayavani, Jul 4, 2018, 10:50 AM IST

4-july-2.jpg

ಮಹಾನಗರ : ನಗರದ ಭವಂತಿ ಸ್ಟ್ರೀಟ್‌ ಅಡ್ಡರಸ್ತೆಯಲ್ಲಿ ಸುಮಾರು ನೂರು ವರ್ಷ ಹಳೆಯದಾದ ಕಟ್ಟಡವೊಂದು
ಅಪಾಯಕಾರಿ ಸ್ಥಿತಿಯಲ್ಲಿದ್ದು, ಯಾವುದೇ ಕ್ಷಣದಲ್ಲಿ ಬೀಳುವ ಆತಂಕದಲ್ಲಿದೆ. ಕಳೆದ ಏಳೆಂಟು ವರ್ಷಗಳಿಂದ ಕಟ್ಟಡವು ಇದೇ ಸ್ಥಿತಿಯಲ್ಲಿದೆ.

ಈ ಹಿಂದೆ ನಗರದಲ್ಲಿ ಬಂದ ಮಳೆಗೆ ಹಳೆ ಕಟ್ಟಡವೊಂದು ಉರುಳಿದ ಪರಿಣಾಮ ಜಿಲ್ಲಾಡಳಿತವು ಅಪಾಯಕಾರಿ ಹಳೆ ಕಟ್ಟಡಗಳನ್ನು ತೆರವುಗೊಳಿಸುವಂತೆ ಸೂಚಿಸಿತ್ತು. ಆದರೆ ಸುಮಾರು 100 ವರ್ಷಗಳ ಹಳೆಯದಾದ ಈ ಕಟ್ಟಡವು ರಸ್ತೆ ಬದಿಯಲ್ಲೇ ಇದ್ದರೂ, ತೆರವುಗೊಳಿಸದೆ ಹಾಗೇ ಉಳಿಸಲಾಗಿದೆ.

ಕಟ್ಟಡವು ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು, ಒಳಭಾಗದಲ್ಲಿ ಕಲ್ಲು, ಮಣ್ಣು ಕುಸಿದು ಬಿದ್ದಿದೆ. ಗೋಡೆ ಕುಸಿದ ಪರಿಣಾಮ ಮಧ್ಯಭಾಗದಲ್ಲಿ ಗುಹೆಯಾ ಕಾರದ ರಂಧ್ರ ನಿರ್ಮಾಣವಾಗಿದೆ. ಒಳಭಾಗದಲ್ಲಿ ಮತ್ತು ಕಿಟಕಿಯಲ್ಲಿ ಹುಲ್ಲು ತುಂಬಿಕೊಂಡಿದ್ದು, ವಿಷಜಂತುಗಳ ಭಯವೂ ಸ್ಥಳೀಯರಲ್ಲಿ ನಿರ್ಮಾಣವಾಗಿದೆ. ಕಟ್ಟಡದ ಒಂದು ಭಾಗದ ಹಂಚು ಬಿದ್ದಿರುವುದರಿಂದ ಆ ಭಾಗಕ್ಕೆ ಪ್ಲಾಸ್ಟಿಕ್‌ ಹೊದಿಕೆಗಳನ್ನು ಹಾಕಿ ಮುಚ್ಚಲಾಗಿದೆ. ಆದರೆ ಮಳೆಗೆ ಈ ಹೊದಿಕೆಗಳು ಕೂಡ ಹರಿದು ಬಿದ್ದಿದೆ.

ಮೂರು ವರ್ಷಗಳ ಹಿಂದೆ ಕಟ್ಟಡದ ಬಳಿ ನಿಲ್ಲಿಸಲಾಗಿದ್ದ ಕಾರಿನ ಮೇಲೆ ಗೋಡೆ ಕುಸಿದು ಬಿದ್ದಿತ್ತು ಎನ್ನುತ್ತಾರೆ ಸ್ಥಳೀಯರು. ಇಲ್ಲಿ ರಸ್ತೆ ಕಿರಿದಾಗಿದ್ದು, ವಾಹನಗಳು ಸ್ವಲ್ಪ ತಾಗಿದರೂ, ಗೋಡೆ ಬೀಳಬಹುದು. 

ಪಾಲಿಕೆಗೆ ತಿಳಿಸಲಾಗಿದೆ.
ಈ ಕಟ್ಟಡವು 7-8 ವರ್ಷಗಳಿಂದ ಪಾಳು ಬಿದ್ದಿದೆ. ಆದರೆ ಕಟ್ಟಡದ ಮಾಲಕರಲ್ಲೋರ್ವರಾದ ಸುರೇಂದ್ರ ಹೆಗ್ಡೆ ಅವರ ಪ್ರಕಾರ, ಸದ್ಯ ಈ ಕಟ್ಟಡದ ಸಂಬಂಧ ನ್ಯಾಯಾಲಯದಲ್ಲಿ ಕೇಸ್‌ ಇದೆ. ಹಾಗಾಗಿ ನಾವೇನು ಮಾಡು ವಂತಿಲ್ಲ. ಪಾಲಿಕೆಗೆ ತಿಳಿಸಲಾಗಿದೆ ಎನ್ನುತ್ತಾರೆ.

ನಿತ್ಯ ಜನಸಂಚಾರ ರಸ್ತೆ 
‌ಕಟ್ಟಡದ ಬದಿಯಲ್ಲೇ ಹಾದು ಹೋಗುವ ರಸ್ತೆಯಲ್ಲಿ ನಿತ್ಯ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು, ವಾಹನಗಳೂ ನಿತ್ಯ ಓಡಾಡುತ್ತಿರುತ್ತವೆ. ಕಟ್ಟಡದ ಗೋಡೆ ಜರಿದು ನಿಂತಿರುವುದ ರಿಂದ ಮಳೆ ಬಂದಲ್ಲಿ ಕುಸಿಯುವ ಅಪಾಯವಿದ್ದು, ಸಾರ್ವಜನಿಕರು ಆತಂಕಿತರಾಗಿದ್ದಾರೆ. 

ಟಾಪ್ ನ್ಯೂಸ್

Iranian President Ebrahim Raisi passed away in a helicopter crash

Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Iranian President Ebrahim Raisi passed away in a helicopter crash

Ebrahim Raisi; ಹೆಲಿಕಾಪ್ಟರ್ ದುರಂತದಲ್ಲಿ ಕೊನೆಯುಸಿರೆಳೆದ ಇರಾನ್ ಅಧ್ಯಕ್ಷ ರೈಸಿ

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.