ಕುಸಿಯುವ ಭೀತಿಯಲ್ಲಿ ನೂರು ವರ್ಷ ಹಳೆ ಕಟ್ಟಡ


Team Udayavani, Jul 4, 2018, 10:50 AM IST

4-july-2.jpg

ಮಹಾನಗರ : ನಗರದ ಭವಂತಿ ಸ್ಟ್ರೀಟ್‌ ಅಡ್ಡರಸ್ತೆಯಲ್ಲಿ ಸುಮಾರು ನೂರು ವರ್ಷ ಹಳೆಯದಾದ ಕಟ್ಟಡವೊಂದು
ಅಪಾಯಕಾರಿ ಸ್ಥಿತಿಯಲ್ಲಿದ್ದು, ಯಾವುದೇ ಕ್ಷಣದಲ್ಲಿ ಬೀಳುವ ಆತಂಕದಲ್ಲಿದೆ. ಕಳೆದ ಏಳೆಂಟು ವರ್ಷಗಳಿಂದ ಕಟ್ಟಡವು ಇದೇ ಸ್ಥಿತಿಯಲ್ಲಿದೆ.

ಈ ಹಿಂದೆ ನಗರದಲ್ಲಿ ಬಂದ ಮಳೆಗೆ ಹಳೆ ಕಟ್ಟಡವೊಂದು ಉರುಳಿದ ಪರಿಣಾಮ ಜಿಲ್ಲಾಡಳಿತವು ಅಪಾಯಕಾರಿ ಹಳೆ ಕಟ್ಟಡಗಳನ್ನು ತೆರವುಗೊಳಿಸುವಂತೆ ಸೂಚಿಸಿತ್ತು. ಆದರೆ ಸುಮಾರು 100 ವರ್ಷಗಳ ಹಳೆಯದಾದ ಈ ಕಟ್ಟಡವು ರಸ್ತೆ ಬದಿಯಲ್ಲೇ ಇದ್ದರೂ, ತೆರವುಗೊಳಿಸದೆ ಹಾಗೇ ಉಳಿಸಲಾಗಿದೆ.

ಕಟ್ಟಡವು ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು, ಒಳಭಾಗದಲ್ಲಿ ಕಲ್ಲು, ಮಣ್ಣು ಕುಸಿದು ಬಿದ್ದಿದೆ. ಗೋಡೆ ಕುಸಿದ ಪರಿಣಾಮ ಮಧ್ಯಭಾಗದಲ್ಲಿ ಗುಹೆಯಾ ಕಾರದ ರಂಧ್ರ ನಿರ್ಮಾಣವಾಗಿದೆ. ಒಳಭಾಗದಲ್ಲಿ ಮತ್ತು ಕಿಟಕಿಯಲ್ಲಿ ಹುಲ್ಲು ತುಂಬಿಕೊಂಡಿದ್ದು, ವಿಷಜಂತುಗಳ ಭಯವೂ ಸ್ಥಳೀಯರಲ್ಲಿ ನಿರ್ಮಾಣವಾಗಿದೆ. ಕಟ್ಟಡದ ಒಂದು ಭಾಗದ ಹಂಚು ಬಿದ್ದಿರುವುದರಿಂದ ಆ ಭಾಗಕ್ಕೆ ಪ್ಲಾಸ್ಟಿಕ್‌ ಹೊದಿಕೆಗಳನ್ನು ಹಾಕಿ ಮುಚ್ಚಲಾಗಿದೆ. ಆದರೆ ಮಳೆಗೆ ಈ ಹೊದಿಕೆಗಳು ಕೂಡ ಹರಿದು ಬಿದ್ದಿದೆ.

ಮೂರು ವರ್ಷಗಳ ಹಿಂದೆ ಕಟ್ಟಡದ ಬಳಿ ನಿಲ್ಲಿಸಲಾಗಿದ್ದ ಕಾರಿನ ಮೇಲೆ ಗೋಡೆ ಕುಸಿದು ಬಿದ್ದಿತ್ತು ಎನ್ನುತ್ತಾರೆ ಸ್ಥಳೀಯರು. ಇಲ್ಲಿ ರಸ್ತೆ ಕಿರಿದಾಗಿದ್ದು, ವಾಹನಗಳು ಸ್ವಲ್ಪ ತಾಗಿದರೂ, ಗೋಡೆ ಬೀಳಬಹುದು. 

ಪಾಲಿಕೆಗೆ ತಿಳಿಸಲಾಗಿದೆ.
ಈ ಕಟ್ಟಡವು 7-8 ವರ್ಷಗಳಿಂದ ಪಾಳು ಬಿದ್ದಿದೆ. ಆದರೆ ಕಟ್ಟಡದ ಮಾಲಕರಲ್ಲೋರ್ವರಾದ ಸುರೇಂದ್ರ ಹೆಗ್ಡೆ ಅವರ ಪ್ರಕಾರ, ಸದ್ಯ ಈ ಕಟ್ಟಡದ ಸಂಬಂಧ ನ್ಯಾಯಾಲಯದಲ್ಲಿ ಕೇಸ್‌ ಇದೆ. ಹಾಗಾಗಿ ನಾವೇನು ಮಾಡು ವಂತಿಲ್ಲ. ಪಾಲಿಕೆಗೆ ತಿಳಿಸಲಾಗಿದೆ ಎನ್ನುತ್ತಾರೆ.

ನಿತ್ಯ ಜನಸಂಚಾರ ರಸ್ತೆ 
‌ಕಟ್ಟಡದ ಬದಿಯಲ್ಲೇ ಹಾದು ಹೋಗುವ ರಸ್ತೆಯಲ್ಲಿ ನಿತ್ಯ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು, ವಾಹನಗಳೂ ನಿತ್ಯ ಓಡಾಡುತ್ತಿರುತ್ತವೆ. ಕಟ್ಟಡದ ಗೋಡೆ ಜರಿದು ನಿಂತಿರುವುದ ರಿಂದ ಮಳೆ ಬಂದಲ್ಲಿ ಕುಸಿಯುವ ಅಪಾಯವಿದ್ದು, ಸಾರ್ವಜನಿಕರು ಆತಂಕಿತರಾಗಿದ್ದಾರೆ. 

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.