“ದೈವಾರಾಧನೆ ಭಯ – ಭಕ್ತಿ – ನಂಬಿಕೆಗಳ ಆರಾಧನೆ’


Team Udayavani, Mar 21, 2017, 2:18 PM IST

daivaradane.jpg

ಬೆಳ್ತಂಗಡಿ: ದೈವಾರಾಧನೆ ಎಂದರೆ ಭಯ – ಭಕ್ತಿ – ನಂಬಿಕೆಗಳ ಆರಾಧನೆ. ತುಳು ಜನಾಂಗ ಸಂಯುಕ್ತ ವಾಗಿ ನಂಬಿಕೆ, ಆಚರಣೆಗಳ ಮೂಲಕ ದೈವ ಸಾûಾತ್ಕಾರ ಪಡೆಯುವ ಮಂದಿ. ಸಮಾಜವನ್ನು ರೂಪಿಸುವ, ತಿದ್ದುವ, ಮುನ್ನೆಡೆಸುವ ಶಕ್ತಿ ಸ್ವರೂಪಿಗಳು ಎಂದು ಆರಾಧಿಸುವ ದೈವಾರಾಧನೆ ಮನುಕುಲದ ಉನ್ನತ ಆರಾಧನೆಯಲ್ಲಿ ಒಂದು ಎಂದು ಜೆಸಿಐ ಕರ್ನಾಟಕದ ರಾಷ್ಟ್ರೀಯ ತರಬೇತುದಾರ ಕೆ. ರಾಜೇಂದ್ರ ಭಟ್‌ ಹೇಳಿದರು.

ಅವರು ಪೆರಿಂಜೆಯ ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ಕೊಡಮಣಿತ್ತಾಯ ಮೂಲ ದೈವಸ್ಥಾನದಲ್ಲಿ ವರ್ಷಾವಧಿ ಜಾತ್ರೆಯ ಸಂದರ್ಭ ರವಿವಾರ ನಡೆದ ಧಾರ್ಮಿಕ ಸಭೆಯಲ್ಲಿ ಪ್ರಧಾನ ಉಪನ್ಯಾಸಕರಾಗಿ ಮಾತನಾಡಿದರು.

ವಿಕೃತಿ ಬೇಡ: ತಿಂಗಳೆ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಭಾರತೀಯ ಜನತಾಪಕ್ಷದ ರಾಜ್ಯ ಕಾರ್ಯದರ್ಶಿ ತಿಂಗಳೆ
ವಿಕ್ರಮಾರ್ಜುನ ಹೆಗ್ಡೆ ಮಾತನಾಡಿ, ತುಳು ಸಂಸ್ಕೃತಿಯ ತಿರುಳು ಎಂದೆನಿ ಸುವ ದೈವಾರಾಧನೆ ಪರಿಪೂರ್ಣ ರೂಪದಲ್ಲಿ ಉಳಿಯ ಬೇಕಿರುವುದು ಇಂದಿನ ಮತ್ತು ಮುಂದಿನ ಅಗತ್ಯ. ದೈವಾರಾಧನಾ ಕ್ರಮಗಳಲ್ಲಿರುವ ವಿಕೃತಿಗಳನ್ನು ದೂರ ಮಾಡಿ ಪರಂಪರಾನುಗತ ಕ್ರಮಗಳನ್ನು ಊರ್ಜಿತಗೊಳಿಸುವುದು ಮುಖ್ಯ. ತುಳು ನಾಡಿನ ದೈವಾರಾಧನೆ ಯಾವುದೇ ಜಾತಿ, ಧರ್ಮಗಳಿಗೆ ಒಳಪಟ್ಟದುದಲ್ಲ. ದೈವಗಳು ತುಳು ಸಮಾ ಜದ ಎಲ್ಲರ ಆರಾಧ್ಯ ಶಕ್ತಿಗಳು. ಇಂದು ದೈವರಾಧನಾ ಕ್ಷೇತ್ರಗಳು ಪರಂಪರೆಯನ್ನು ಉಳಿಸಿ ನಡೆಸಬೇಕಾದ ಆವಶ್ಯಕತೆಯಿದೆ ಎಂದರು.

ಮಂಗಳೂರು ಜೈನ್‌ ಟ್ರಾವೆಲ್ಸ್‌ನ
ರತ್ನಾಕರ ಜೈನ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಹಾಗೂ ತುಳು ಸಂಘ ಬರೋಡದ ಅಧ್ಯಕ್ಷ ಶಶಿಧರ ಶೆಟ್ಟಿ ಭಾಗವಹಿಸಿದ್ದರು. ಪೆರಿಂಜೆರಾಜ್ಯಗುತ್ತು ಡಾ| ಶ್ರೀಧರ ಕಂಬಳಿ, ಕ್ಷೇತ್ರದ ಪ್ರಧಾನ ಅರ್ಚಕ ರಾಮದಾಸ ಆಸ್ರಣ್ಣ ವೇದಿಕೆಯಲ್ಲಿದ್ದರು.

ಸಮ್ಮಾನ: ಈ ಸಂದರ್ಭ ಕ್ಷೇತ್ರದ ವತಿಯಿಂದ ಅತಿಥಿಗಳನ್ನು ಹಾಗೂ ಸುದೀರ್ಘ‌ ಕಾಲ ಸೇವೆ ನೀಡಿದ ಮೂಡಬಿದಿರೆಯ ಆರ್‌.ಕೆ. ಭಟ್‌, ರಮೇಶ್‌ ಹೆಗ್ಡೆ, ಸಂದೀಪ್‌ ಬನ್ನಡ್ಕ, ಸುಧಾಕರ ಶೆಟ್ಟಿ ಮಾರೂರು, ಪೆರಿಂಜೆಯ ಬಾಲಪ್ರತಿಭೆ ಚೇತನ್‌ ಅವರನ್ನು ಸಮ್ಮಾನಿಸಲಾಯಿತು.

ಕ್ಷೇತ್ರದ ಆನುವಂಶೀಯ ಆಡಳಿತ ದಾರ ಎ. ಜೀವಂಧರ ಕುಮಾರ್‌ ಸ್ವಾಗತಿಸಿ, ಕ್ಷೇತ್ರದ ವಿಕಾಸ್‌ ಜೈನ್‌ ವಂದಿಸಿದರು. ಮಹಾವೀರ ಜೈನ್‌ ಮೂಡು ಕೋಡಿ ಕಾರ್ಯಕ್ರಮ ನಿರ್ವಹಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕೊಪ್ಪದ ದೂರದರ್ಶನ ಮತ್ತು ಆಕಾಶವಾಣಿ ಕಲಾವಿದರಿಂದ ಭಕ್ತಿ-ಭಾವ-ಸಂಗಮ ಕಾರ್ಯಕ್ರಮ ನಡೆಯಿತು. ದೈವಸ್ಥಾನದಲ್ಲಿ ಹೂವಿನ ಪೂಜೆ, ತುಲಾಭಾರ ಸೇವೆ ಮತ್ತು ಶ್ರೀ ಕೊಡಮಣಿತ್ತಾಯ ದೈವದ ಕುರುಸಂಬಿಲ ನೇಮ ನಡೆಯಿತು.

ಟಾಪ್ ನ್ಯೂಸ್

IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ

IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ

panaji

Panaji: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಹೆಸರಲ್ಲಿ ವಂಚನೆ; ದೂರು ದಾಖಲು

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

rachana-rai

Devil ಚಿತ್ರದ ನಾಯಕಿ ರಚನಾ ರೈ ಕನಸು ಭಗ್ನ

Tata Nexon: ಟಾಟಾ ನೆಕ್ಸಾನ್‌ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!

Tata Nexon: ಟಾಟಾ ನೆಕ್ಸಾನ್‌ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-bantwala

Bantwala: ಚರಂಡಿಯಲ್ಲಿ ಪ್ರಾಣಿಯ ಅವಶೇಷಗಳು ಪತ್ತೆ

5-sulya

Sulya: ಶಾಲಾ ಆವರಣದಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

3-belthangady

ತಿರುವನಂತಪುರ ಅನಂತಪದ್ಮನಾಭ ದೇಗುಲ; ಪ್ರಧಾನ ಅರ್ಚಕರಾಗಿ ಸತ್ಯನಾರಾಯಣ ತೋಡ್ತಿಲ್ಲಾಯ ಆಯ್ಕೆ

Charmadi Ghat ಪ್ರವಾಸಿಗರ ಮೋಜುಮಸ್ತಿ: ರಜಾ ದಿನದ ಸಂಭ್ರಮ: ಅಪಾಯಕ್ಕೆ ಆಹ್ವಾನ

Charmadi Ghat ಪ್ರವಾಸಿಗರ ಮೋಜುಮಸ್ತಿ: ರಜಾ ದಿನದ ಸಂಭ್ರಮ: ಅಪಾಯಕ್ಕೆ ಆಹ್ವಾನ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆMissing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

Missing Case ಉಪ್ಪಿನಂಗಡಿ: ತಾಯಿ, ಮಗ ನಾಪತ್ತೆ

MUST WATCH

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

udayavani youtube

ಗಂಗೊಳ್ಳಿಯಲ್ಲಿ ಈದ್ ಅಲ್ ಅಝ್ಹಾ ಆಚರಣೆ

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

ಹೊಸ ಸೇರ್ಪಡೆ

IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ

IND-W vs SA-W; 7000 ರನ್ ದಾಖಲೆ ಬರೆದ ಸ್ಮೃತಿ ಮಂಧನಾ; ನಾಯಕಿ ಹರ್ಮನ್ ದಾಖಲೆ ಪತನ

panaji

Panaji: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಹೆಸರಲ್ಲಿ ವಂಚನೆ; ದೂರು ದಾಖಲು

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.