ರಾಘವೇಂದ್ರ ರಾವ್‌ ಅವರಿಗೆ ಸಮ್ಮಾನ


Team Udayavani, Dec 13, 2017, 12:00 PM IST

13-Dec-7.jpg

ಸುರತ್ಕಲ್‌ : ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರಿಂದ ಕಾಂಗ್ರೆಸ್‌ ಮುಕ್ತ ಭಾರತವನ್ನು ಮಾಡಲು ಸಾಧ್ಯ ವಿಲ್ಲ. ನಾವು ನಿಮ್ಮೊಂದಿಗಿದ್ದೇವೆ ಎಂಬುದನ್ನು ಮತದಾರರು ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ತೋರಿಸಿದ್ದಾರೆ. ಬಲಿಷ್ಠ ಕಾರ್ಯಕರ್ತರ ಪಕ್ಷ ನಮ್ಮದಾಗಿದೆ ಎಂದು ಶಾಸಕ ಮೊಯಿದಿನ್‌ ಬಾವಾ ಹೇಳಿದರು. 

ಜಿಲ್ಲಾ ಕಾಂಗ್ರೆಸ್‌ನ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಎಪಿಎಂಪಿಸಿಯ ಮಾಜಿ ಸದಸ್ಯ ವೈ.ರಾಘವೇಂದ್ರ ರಾವ್‌ ಅವರನ್ನು ಸಮ್ಮಾನಿಸಿ ಅವರು ಮಾತನಾಡಿದರು.ಮುಂದಿನ ದಿನಗಳಲ್ಲಿ ಮೋದಿ ಹಾಗೂ ಕರ್ನಾಟಕದಲ್ಲಿ ಯಡಿಯೂರಪ್ಪ ಮುಕ್ತ ಭಾರತ ಹಾಗೂ ಆಡಳಿತವನ್ನು ಹೊಂದುವುದು ಕಾಂಗ್ರೆಸ್‌ ಗುರಿಯಾಗಲಿದೆ ಎಂದು ಹೇಳಿದರು.

ಮೋದಿ ಆಡಳಿತ ವಿಫ‌ಲ
ಪ್ರಧಾನಿ ನರೇಂದ್ರ ಮೋದಿ ಅವರು ಫ್ಯಾಸಿಸ್ಟ್‌ ಮಾದರಿಯ ಆಡಳಿತ ನಡೆಸುತ್ತಿದ್ದು, ಇದು ದೇಶದ ಪ್ರಜಾಪ್ರಭುತ್ವ ಮಾದರಿಗೆ ಗಂಡಾತರವಾಗಿದೆ. ಸಮಯ ಸಾಧಕತನದಲ್ಲಿಯೂ ಬಿಜೆಪಿ ತನ್ನ ನೈತಿಕತೆಯನ್ನು ಮೀರಿ ವರ್ತಿಸುತ್ತಿದೆ. ಜನಪರ ಯೋಜನೆ ಜಾರಿ ಮಾಡುತ್ತೇವೆ, ಭ್ರಷ್ಟಾಚಾರದ ಹಣ ತರುತ್ತೇವೆ ಎಂದೆಲ್ಲ ವಾಗ್ಧಾನ ಮಾಡಿದ ಮೋದಿಯವರು ಇಂದು ಆಡಿದ ಮಾತನ್ನು ಉಳಿಸಿಕೊಳ್ಳಲು ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಭ್ರಷ್ಟಾಚಾರದ ಆರೋಪದಲ್ಲಿ ಜೈಲು ಸೇರಿ ಬಂದ ಬಿ.ಎಸ್‌.ಯಡಿಯೂರಪ್ಪ ಅವರು ಮತ್ತೆ ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿದ್ದಾರೆ. ಜನಪರ ಕಾಳಜಿಯುಳ್ಳ ಸಿದ್ದರಾಮಯ್ಯ ಸರಕಾರದ ವಿರುದ್ಧ ದಾಖಲೆ ರಹಿತ ಆರೋಪ ಮಾಡುತ್ತಿದ್ದಾರೆ. ಕೇವಲ ಒಂದೆರಡು ಕೇಸುಗಳಲ್ಲಿ ಖುಲಾಸೆಗೊಂಡರೂ ಇನ್ನೂ ಹತ್ತಿಪ್ಪತ್ತು ಕೇಸುಗಳು ತನಿಖಾ ಹಂತದಲ್ಲಿವೆ. ಹೀಗಾಗಿ ಯಡಿಯೂರಪ್ಪ ಆಡಳಿತದ ಕನಸು ನನಸಾಗದು. ಸಿದ್ದರಾಮಯ್ಯ ನೇತೃತ್ವದ ಸರಕಾರ ಮತ್ತೆ ಆಡಳಿತಕ್ಕೆ ಬರುವುದು ನಿಶ್ಚಿತ ಎಂದರು.

ಪಕ್ಷ ಕಾರ್ಯಕರ್ತರನ್ನು ಗುರುತಿಸುತ್ತಿದೆ
ರಾಜ್ಯದಲ್ಲಿ ಪಕ್ಷದ ಹಿರಿಯ ಕಾರ್ಯಕರ್ತರಿಗೆ ಅವರ ಪರಿಶ್ರಮ ಗುರುತಿಸಿ ಹುದ್ದೆ ನೀಡುವ ಮೂಲಕ ಅವರನ್ನು ಗುರುತಿಸುವ ಕೆಲಸ ಮಾಡುತ್ತಿದೆ. ವೈ. ರಾಘವೇಂದ್ರ ರಾವ್‌ ಹೊಸಬೆಟ್ಟು ವಾರ್ಡ್‌ನಲ್ಲಿ ಅಧ್ಯಕ್ಷರಾಗಿದ್ದಾಗ ಪಕ್ಷ ಬಲಪಡಿಸಲು ಉತ್ತಮ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಶ್ಲಾಘನೆಗೆ ಪಾತ್ರರಾಗಿದ್ದಾರೆ ಎಂದರು. ಮುಖಂಡರಾದ ಜಲೀಲ್‌, ಮಂಗಳೂರು ಬಾವಾ, ಹರೀಶ್‌ ಬಂಗೇರ, ಲಕ್ಷ್ಮಣ ಸುವರ್ಣ, ರಾಜ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.