ದೇಯಿ ಬೈದ್ಯೆತಿ ಔಷಧವನ ಕುಟೀರಕ್ಕೆ ಬೇಲಿ
Team Udayavani, Oct 6, 2017, 6:15 AM IST
ಪುತ್ತೂರು: ಮುಡಿಪಿನಡ್ಕ ಸಮೀಪದ ದೇಯಿ ಬೈದ್ಯೆತಿ ಔಷಧ ವನದಲ್ಲಿರುವ ಕುಟೀರದ ಸುತ್ತ ಇದೀಗ ಅರಣ್ಯ ಇಲಾಖೆ ಕಬ್ಬಿಣದ ಜಾಲರಿ ನಿರ್ಮಿಸಿ ಬೀಗ ಜಡಿದಿದೆ.
ದೇಯಿ ಬೈದ್ಯೆತಿ ಮೂರ್ತಿಗೆ ಅವಮಾನ ಪ್ರಕರಣ ನಡೆದ ಬಳಿಕ ಮುಡಿಪಿನಡ್ಕ ಔಷಧವನ ಸಾಕಷ್ಟು ಸುದ್ದಿಗೆ ಗ್ರಾಸವಾಗಿತ್ತು. ಈ ಔಷಧ ವನದೊಳಗೆ ಸಾರ್ವಜನಿಕರಿಗೆ ಮುಕ್ತ ಪ್ರವೇಶ ಕಲ್ಪಿಸಿದ್ದ ಅರಣ್ಯ ಇಲಾಖೆ ಕುಟೀರದೊಳಗೂ ನಿರ್ಬಂಧ ಹೇರಿರಲಿಲ್ಲ. ಇದನ್ನು ದುರುಪಯೋಗ ಮಾಡಿದ ಸ್ಥಳೀಯ ಯುವಕರ ತಂಡವೊಂದು ಮೂರ್ತಿಯ ಜತೆ ಅಶ್ಲೀಲವಾಗಿ ಫೋಟೋ ತೆಗೆದು ಜಾಲತಾಣಗಳಲ್ಲಿ ಹರಿಯಬಿಟ್ಟಿತ್ತು. ಇದು ದೊಡ್ಡ ಮಟ್ಟಿನ ಚರ್ಚೆ, ಪ್ರತಿಭಟನೆಗಳಿಗೆ ಗ್ರಾಸವಾಗಿದ್ದಲ್ಲದೆ ಶುದ್ಧೀಕರಣವೂ ನಡೆಯಿತು.
ಪ್ರವೇಶ ನಿರ್ಬಂಧ
ಸಣ್ಣ ಕುಟೀರ, ಹೊರಭಾಗದಲ್ಲಿ ಔಷಧ ಅರೆಯುತ್ತಿರುವ ನಾಟಿ ವೈದ್ಯೆ ದೇಯಿ ಬೈದ್ಯೆತಿ, ಬಾಲಕೋಟಿ-ಚೆನ್ನಯರ ವಿಗ್ರಹ ಇಡಲಾಗಿದೆ. ಸದುದ್ದೇಶದಿಂದ ನಿರ್ಮಿಸಿರುವ ಈ ಔಷಧವನ ಯಾವುದೇ ಕಾರಣಕ್ಕೂ ಕೆಟ್ಟ ವಿಚಾರಗಳಿಗೆ ಆಸ್ಪದವಾಗಬಾರದು ಎಂದು ಅರಣ್ಯ ಸಚಿವ ರಮಾನಾಥ ರೈ ಅವರ ಸೂಚನೆ ಮೇರೆಗೆ ಕಬ್ಬಿಣದ ಜಾಲರಿ ಅಳವಡಿಸಿದ್ದೇವೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಮುಂದೆ ಕುಟೀರದ ಒಳಗಡೆ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ