ಆಳ್ವಾಸ್‌ ವಿರಾಸತ್‌-2017 ಸ್ಮರಣೀಯ ಸಮಾಪನ


Team Udayavani, Jan 16, 2017, 4:25 PM IST

alvas.jpg

ಮೂಡಬಿದಿರೆ: ಮೂರು ದಿನಗಳ ಪರ್ಯಂತ ವಿದ್ಯಾಗಿರಿ ಬಳಿಯ ಪುತ್ತಿಗೆಯ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್‌ ವೇದಿಕೆಯಲ್ಲಿ ನಡೆದ 23ನೇ ವರ್ಷದ “ಆಳ್ವಾಸ್‌ ವಿರಾಸತ್‌-2017′ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಮತ್ತೂಮ್ಮೆ ಹೊಸ ಸಾಧ್ಯತೆಗಳನ್ನು ಶೋಧಿಸಿ, ಅಭಿವ್ಯಕ್ತಿಧಿಗೊಳಿಸುವಲ್ಲಿ ಯಶಸ್ವಿಯಾಯಿತು.

ಹೃದಯವೈಶಾಲ್ಯ ಮೆರೆಯುವ ಮೂಲಕ ವಿಶ್ವ ಮಾನವಧಿರಾಗೋಣ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಉದ್ಘಾಟನಾ ಕ್ಷಣಗಳಲ್ಲಿ ನೀಡಿದ ಕರೆ ರಾಷ್ಟ್ರೀಯ ನೆಲೆಯಿಂದ ಅಂತಾರಾಷ್ಟ್ರೀಯ ಮಟ್ಟದ ವರೆಗೆ ಸಾರ್ಥಕವಾಗಿ ಪ್ರತಿಧ್ವನಿಸಿದೆ.

ಕೊಳಲು-ಬಾನ್ಸುರಿ ಜುಗಲ್‌ಬಂದಿಯಿಂದ ಮೊದಧಿಲ್ಗೊಂಡು ಸಿತಾರ್‌, ಮ್ಯಾಂಡೋಲಿನ್‌, ಡ್ರಮ್ಸ್‌, ಕೀಬೋರ್ಡ್‌, ಬೇಸ್‌ ಗಿಟಾರ್‌, ತಬ್ಲಾ ಮೂಲಕ ಪ್ರಸ್ತುತಪಡಿಸಧಿಲಾದ ಟ್ರಿನಿಟಿ-ನಾದಮಾಧುರ್ಯ, ಭುವನೇಶ್ವರ ತಂಡದ ಒಡಿಸ್ಸಿ-ಗೋಟಿಪುವಾ, ರವಿವಾರ ನೆರೆದ ಅರ್ಧ ಲಕ್ಷಕ್ಕೂ ಅಧಿಕ ಪ್ರೇಕ್ಷಕರನ್ನು ಆನಂದಮಯವಾಗಿ ತೇಲಾಡಿಸಿದ ಹಿಂದೀ ಚಿತ್ರರಂಗದ ಪ್ರಸಿದ್ಧ ಗಾಯಕರಾದ ಶಾನ್‌ ಮತ್ತು ಪಾಯಲ್‌ ಅವರ ಸಂಗೀತ ರಸಸಂಜೆ, ಉಡುಪಿಯ ಲತಾಂಗಿ ಸ್ಕೂಲ್‌ ಆಫ್‌ ಆರ್ಟ್ಸ್ನ ಗಾರ್ಗಿ, ಅರ್ಚನಾ, ಸಮನ್ವಿ ಅವರ ಗಾನಾರ್ಚನ ಜನಮನವನ್ನು ಸೆಳೆದಿಟ್ಟುಕೊಂಡವು.

ಒಡಿಶಾದ ಗೋಟಿಪುವಾ ನೃತ್ಯನಿರ್ದೇಶನಕ್ಕೆ ಭುವನೇಶ್ವರದ ಚಿತ್ರಸೇನ್‌ ಸ್ಪೈನ್‌, ಗುಜರಾತ್‌ನ ಹುಡೋರಾಸ್‌ ನೃತ್ಯಕ್ಕೆ ಪೃಥ್ವೀ ಶಾಹ, ಕಥಕ್‌ಗೆ ಆಶಿಂ ಬಂಧು ಭಟ್ಟಾಚಾರ್ಯ, ಬೆಂಗಳೂರಿನ ಹರಿ ಮತ್ತು ಚೇತನಾ, ಮಣಿಪುರದ ಧೋಲ್‌ಚಲೋಮ್‌ಗೆ ಸೂಪರ್‌ ಸಿಂಗ್‌, ಶ್ರೀಲಂಕನ್‌ ನೃತ್ಯಗಳಿಗೆ ಕೊಲಂಬೋದ ಜಯಂಪತಿ ಭಂಡಾರ, ಭರತನಾಟ್ಯಕ್ಕೆ ಚೆನ್ನೈಯ ಶೀಲಾ ಉಣ್ಣಿಕೃಷ್ಣನ್‌, ಮಣಿಪುರದ ಸ್ಟಿಕ್‌ ಡ್ಯಾನ್ಸ್‌ಗೆ ಪ್ರೀತಂ ಸಿಂಗ್‌ ಇವರೆಲ್ಲ ಒದಗಿ ಬಂದಿರುವ ಪರಿಣಾಮವಾಗಿ ವಿದ್ಯಾರ್ಥಿಗಳಿಂದ ಇಷ್ಟನ್ನೆಲ್ಲ ಮಾಡಿಸಬಹುದೇ-ಅದೂ 40ರಿಂದ 50 ಸಾವಿರ ಮಂದಿ ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳಬಲ್ಲಂತೆ-160 ಅಡಿ ಉದ್ದ, 60 ಅಡಿ ಅಗಲದ ವೇದಿಕೆಯಲ್ಲಿ? ಎಂಬ ಪ್ರಶ್ನೆಗಳಿಗೆ ಸಮಂಜಸ ಉತ್ತರ ನೀಡಿದೆ. ಉಜ್ಜಯಿನಿಯ ಯೋಗೇಶ್‌ ಮಾಳವೀಯ, ಬಸವರಾಜ್‌ ಬಂಡಿವಾಡ್‌ರಂಥವರು ಕಲಿಸಿದ ಮಲ್ಲಕಂಬ ಮತ್ತು ರೋಪ್‌ ಆಟಗಳನ್ನು ಕರ್ನಾಟಕದಲ್ಲೇ ಆಳ್ವಾಸ್‌ನಂತೆ ಆಡಿ, ಮಾಡಿ ತೋರುವುದು ಸಂಶಯ ಎಂಬ ಭಾವ ಮೂಡಿಸಿವೆ. ಮಂಟಪ ಪ್ರಭಾಕರ ಉಪಾಧ್ಯರು ಮಧುಮಾಸದ ರೂಪಕದ ಮೂಲಕ ಯಕ್ಷಗಾನದಲ್ಲಿ ಸಮೂಹ ಸಾಧ್ಯತೆಗಳನ್ನು ಸ್ಪುಟವಾಗಿ ತೋರಿದ್ದಾರೆ.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.