ಕೆರೆಕಾಡು ತ್ಯಾಜ್ಯ ಸಂಗ್ರಹ ರಾಶಿಗೆ ಬೆಂಕಿ
Team Udayavani, Jan 13, 2021, 10:57 PM IST
ಹಳೆಯಂಗಡಿ : ಪಡುಪಣಂಬೂರು ಗ್ರಾಮ ಪಂಚಾಯತ್ನ ಬೆಳ್ಳಾಯರು ಕೆರೆಕಾಡಿನ ತ್ಯಾಜ್ಯ ಸಂಗ್ರಹ ರಾಶಿಗೆ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಆವರಿಸಿದ್ದು, ಸ್ಥಳೀಯರು ಬೆಂಕಿಯನ್ನು ನಂದಿಸಲು ಪ್ರಯತ್ನ ಪಟ್ಟಿದ್ದಾರೆ.
ಹಿಂದೂ ರುದ್ರಭೂಮಿಯ ಸಮೀಪದಲ್ಲಿ ಪಂಚಾಯತ್ನ ಈ ತ್ಯಾಜ್ಯ ಸಂಗ್ರಹದ ಕೇಂದ್ರವಿದ್ದು, ಅದರ ಹತ್ತಿರದಲ್ಲಿಯೇ ಪಂಚಾಯತ್ ಸದಸ್ಯರಾದ ತುಳಸಿ ಅವರ ಮನೆಯಿದೆ. ಹಲವು ಸಮಯಗಳಿಂದ ಇಲ್ಲಿ ರಸ್ತೆ ಪಕ್ಕದಲ್ಲಿಯೇ ಇರುವ ಈ ತ್ಯಾಜ್ಯ ರಾಶಿಯ ಸಂಗ್ರಹ ಕೇಂದ್ರವನ್ನು ತೆರವುಗೊಳಿಸಲು ಸ್ಥಳೀಯರು ಆಗ್ರಹಿಸಿದ್ದರು. ಬೆಂಕಿ ಹೇಗೆ ಬಿದ್ದಿದೆ ಎಂಬುದು ನಿಗೂಢವಾಗಿದ್ದು, ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ