ಬೆಂಕಿ ಆಕಸ್ಮಿಕ: ಸುಟ್ಟು ಕರಕಲಾದ ಹಡೀಲು ಭೂಮಿ
Team Udayavani, May 16, 2019, 6:00 AM IST
ಗುರುಪುರ: ಬೆಂಕಿ ಆಕಸ್ಮಿಕದಿಂದಾಗಿ ಗುರುಪುರ ದೋಣಿಂಜೆಯ ಹಡೀಲು ಭೂಪ್ರದೇಶ ಹೊತ್ತಿ ಉರಿದು ಮರಗಿಡಗಳು ಸುಟ್ಟು ಕರಕಲಾದ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ.
ಸೋಮವಾರ ಸಣ್ಣ ಪ್ರಮಾಣದಲ್ಲಿ ಕಾಣಿಸಿಕೊಂಡಿದ್ದ ಬೆಂಕಿ ಗಾಳಿಯ ತೀವ್ರತೆ ಕಡಿಮೆ ಇದ್ದ ಕಾರಣ ತಣ್ಣಗಾಗಿತ್ತು. ಆದರೆ ಮಂಗಳವಾರ ರಾತ್ರಿ ಗಾಳಿಯ ಹೆಚ್ಚಾಗಿದ್ದರಿಂದ ಬೆಂಕಿ ಮತ್ತೆ ವಿಸ್ತರಿಸಿ ಮರಗಿಡಗಳನ್ನು ಆಹುತಿ ಪಡೆದಿದೆ.
ತುರ್ತು ಸಂದೇಶ ರವಾನೆ
ವಿಸ್ತಾರವಾದ ಒಣಪ್ರದೇಶ ಸಂಪೂರ್ಣವಾಗಿ ಬೆಂಕಿಯ ಕೆನ್ನಾ ಲಿಗೆಗೆ ಸಿಲುಕಿ ಉರಿದಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿ ಸಿತ್ತು. ಪರಿಸರದೆಲ್ಲೆಡೆ ಹೊಗೆ ವ್ಯಾಪಿಸಿದ್ದು, ಅಗ್ನಿಯನ್ನು ನಿಯಂತ್ರಿ ಸಲು ಕಠಿಣವಾಗಿರುವುದರಿಂದ ಮಂಗಳೂರು ಅಗ್ನಿ ಶಾಮಕ ದಳಕ್ಕೆ ತುರ್ತು ಸಂದೇಶ ರವಾನಿಸಲಾಯಿತು.
ಬೆಂಕಿನಿಯಂತ್ರಣ ವಾಹನ ಸ್ಥಳಕ್ಕೆ ಆಗಮಿಸಿ, ಅದರ ಟ್ಯಾಂಕರ್ ಸಿಬಂದಿ ನೀರು ಹಾಯಿಸಿ ಬೆಂಕಿಯನ್ನು ನಿಯಂತ್ರಿಸಿದ್ದಾರೆ. ಸುಮಾರು ಒಂದುವರೆ ಗಂಟೆ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆ ಸಲಾಯಿತು.
ಕಿಡಿಗೇಡಿಗಳ ಕೃತ್ಯ ಶಂಖೆ
ಕೃತ್ಯದ ಹಿಂದೆ ಕಿಡಿಗೇಡಿಗಳ ಕೈವಾಡ ಇರುವ ಬಗ್ಗೆ ಶಂಕೆ ವ್ಯಕ್ತ ವಾಗಿದೆ.ಹತ್ತಿರದಲ್ಲಿ ಬೆಳೆಸಲಾದ ತರಕಾರಿ ತೋಟಕ್ಕೆ ನವಿಲುಗಳ ಕಾಟ ತಪ್ಪಿಸಲು,ದೂರದ ಹಡೀಲು ಭೂಮಿಯಲ್ಲಿ ಬೆಳೆದಿರುವ ಭಾರೀ ಗಿಡಗಂಟಿ,ಒಣ ಹುಲ್ಲಿಗೆ ಬೆಂಕಿ ಹಚ್ಚಿರಬೇಕೆಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
MUST WATCH
ಹೊಸ ಸೇರ್ಪಡೆ
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ