ತೊಕ್ಕೊಟ್ಟು: ಬ್ಯಾಟರಿ ಅಂಗಡಿಯಲ್ಲಿ ಬೆಂಕಿ ಅನಾಹುತ, ಅಗ್ನಿಶಾಮಕ ದಳ ದೌಡು
Team Udayavani, May 31, 2021, 11:18 AM IST
ಉಳ್ಳಾಲ : ಬ್ಯಾಟರಿ ಅಂಗಡಿಯೊಂದರಲ್ಲಿ ಅಗ್ನಿ ಅವಗಢ ಸಂಭವಿಸಿದ ಘಟನೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಸೋಮವಾರ ಸಂಭವಿಸಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಓವರ್ ಬ್ರಿಡ್ಜ್ ಬಳಿಯಿರುವ ಕುಂಪಲದ ಭರತ್ ಎಂಬರಿಗೆ ಸೇರಿದ ಬ್ಯಾಟರಿ ಅಂಗಡಡಿಯಲ್ಲಿ ಈ ಅವಘಢ ಸಂಭವಿಸಿದೆ. ಮುಚ್ಚಿದ್ದ ಅಂಗಡಿಯಲ್ಲಿ ದಟ್ಟವಾಗಿ ಹೊಗೆ ಆವರಿಸಿರುವುದನ್ನು ಕಂಡ ಸ್ಥಳೀಯರು ಶಟರ್ ತೆರೆದು ನೋಡಿದಾಗ ಬೆಂಕಿ ತಗಲಿರುವುದು ಬೆಳಕಿಗೆ ಬಂದಿದೆ.
ಇದನ್ನೂ ಓದಿ:ಹರ್ಯಾಣ,ಸಿಕ್ಕಿಂ ಸೇರಿ ಹಲವೆಡೆ ಲಾಕ್ ಡೌನ್ ವಿಸ್ತರಣೆ, ದೆಹಲಿ, ಯುಪಿಯಲ್ಲಿ ನಿರ್ಬಂಧ ಸಡಿಲಿಕೆ
ಕೂಡಲೇ ಸ್ಥಳೀಯರು ಸೇರಿ ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದರೂ ಸಾಧ್ಯವಾಗಿಲ್ಲ. ಬೆಂಕಿ ಅಂಗಡಿಗೆ ಸಂಪೂರ್ಣ ವ್ಯಾಪಿಸಿ ಲಕ್ಷಾಂತರ ನಷ್ಟ ಸಂಭವಿಸಿದೆ. ಅಗ್ನಿ ಶಾಮಕ ದಳಕ್ಕೆ ಸ್ಥಳಕ್ಕಾಗಮಿಸಿದ್ದು, ಉಳ್ಳಾಲ ಪೊಲೀಸರು ಸ್ಥಳದಲ್ಲಿ ಜಮಾಯಿಸಿರುವ ಮಂದಿಯನ್ನು ಚದುರಿಸುತ್ತಿದ್ದಾರೆ.
ಇದನ್ನೂ ಓದಿ:ಭಾರತದಲ್ಲಿ 50 ದಿನಗಳ ನಂತರ ಭಾರೀ ಇಳಿಕೆ ಕಂಡ ಕೋವಿಡ್ ಪ್ರಕರಣ; 1.52 ಲಕ್ಷ ಕೇಸ್ ಪತ್ತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ