ಮಂಗಳೂರು ಆಳಸಮುದ್ರದಲ್ಲಿ ಮೀನುಗಾರಿಕಾ ಬೋಟ್ ದುರಂತ: ಮೂವರು ಸಾವು, 6 ಮಂದಿ ನಾಪತ್ತೆ
Team Udayavani, Apr 13, 2021, 1:20 PM IST
Representative Image Used
ಮಂಗಳೂರು: ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲ್ ದೂರದಲ್ಲಿ ಮೀನುಗಾರಿಕಾ ಬೋಟ್ ಅಪಘಾತವಾಗಿ ಮೂವರು ಸಾವನ್ನಪ್ಪಿ, ಆರು ಮಂದಿ ಮೀನುಗಾರರು ನಾಪತ್ತೆಯಾದ ಘಟನೆ ಮಂಗಳವಾರ ವರದಿಯಾಗಿದೆ. ಘಟನೆಯಲ್ಲಿ ಐವರು ಮೀನುಗಾರರನ್ನು ರಕ್ಷಿಸಲಾಗಿದೆ.
ಈ ಬಗ್ಗೆ ಭಾರತೀಯ ಕೋಸ್ಟ್ ಗಾರ್ಡ್ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ನೀಡಲಾಗಿದ್ದು, ಕರಾವಳಿ ಪಡೆಯ ಮೂರು ಹಡಗು ಮತ್ತು ಏರ್ ಕ್ರಾಫ್ಟ್ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಇದನ್ನೂ ಓದಿ:ರೈಲಿನಲ್ಲಿ ಪ್ರಯಾಣಿಸಲು ಯೋಜಿಸುತ್ತಿದ್ದೀರಾ.? ಭಾರತೀಯ ರೈಲ್ವೆಯ ಕೋವಿಡ್ ಗೈಡ್ಲೈನ್ಸ್ ಗಮನಿಸಿ
ಮೀನುಗಾರಿಕಾ ಬೋಟ್ ಕೇರಳದ ಕೋಝಿಕೋಡ್ ಜಿಲ್ಲೆಯ ಬೇಪೋರ್ ನಿಂದ ಹೊರಟಿತ್ತು. ಇದರಲ್ಲಿ ತಮಿಳುನಾಡು ಮತ್ತು ಬಂಗಾಳ ಮೂಲದ ಕಾರ್ಮಿಕರಿದ್ದರು ಎನ್ನಲಾಗಿದೆ.
ಇದನ್ನೂ ಓದಿ:ಮಂಗಳೂರಿನಲ್ಲಿ ಇಳಿಯಬೇಕಿದ್ದ ವಿಮಾನ ಕೊಚ್ಚಿಯಲ್ಲಿ ಲ್ಯಾಂಡ್: ಪರದಾಡಿದ ಪ್ರಯಾಣಿಕರು!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ