‘ಜಪ್ಪು-ಬಪ್ಪಾಲ್‌ನ ಒಳಚರಂಡಿ ಅವ್ಯವಸ್ಥೆ ಸರಿಪಡಿಸಿ’


Team Udayavani, Nov 10, 2017, 11:06 AM IST

10-Nov-4.jpg

ಮಹಾನಗರ: ಮಹಾನಗರ ಪಾಲಿಕೆ ವ್ಯಾಪ್ತಿಯ ಜಪ್ಪು-ಬಪ್ಪಾಲ್‌ ವಾರ್ಡಿನಲ್ಲಿ ಒಳಚರಂಡಿ ಅವ್ಯವಸ್ಥೆಯಿಂದ ಆ ಭಾಗದ ಜನರು ರೋಗ ಭೀತಿಯಿಂದಲೇ ಬದುಕುತ್ತಿದ್ದಾರೆ. ಅವರ ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕು ಎಂದು ಬಿಜೆಪಿ ಮಂಗಳೂರು ನಗರ ದಕ್ಷಿಣ ಅಧ್ಯಕ್ಷ ವೇದವ್ಯಾಸ ಕಾಮತ್‌ ಆಗ್ರಹಿಸಿದ್ದಾರೆ.

ವಾರ್ಡಿಗೆ ಭೇಟಿಕೊಟ್ಟು ಅಲ್ಲಿನ ನಾಗರಿಕರೊಂದಿಗೆ ಮಾತನಾಡಿದ ಅವರು, ಶಾಸಕರು ಮತ್ತು ಕಾರ್ಪೊರೇಟರ್‌ ಜನರಿಗೆ ಅಗತ್ಯವಿರುವಲ್ಲಿ ಕಾಮಗಾರಿ ಮಾಡಬೇಕೇ ಹೊರತು ತಮಗೆ ಬೇಕಾದ ಕಡೆ ಮಾಡುವುದಲ್ಲ. ತನಗೆ ವೋಟ್‌ ಕೊಟ್ಟವರಿಗೆ ಮಾತ್ರ ಕೆಲಸ ಮಾಡಿ ಕೊಡುತ್ತೇನೆ ಎಂದು ಅಪ್ಪಿ ಅವರು ಹೇಳಿದ್ದು ಖಂಡನೀಯ. ಹಾಗಾದರೆ ಉಳಿದವರು ನಾವು ತೆರಿಗೆ ಕಟ್ಟೋದಿಲ್ಲ, ನಿಮಗೆ ವೋಟ್‌ ಕೊಟ್ಟವರಿಂದ ಮಾತ್ರ ತೆರಿಗೆ ಕಟ್ಟಿಸಿಕೊಳ್ಳಿ ಎಂದು ಹೇಳಿದರೆ ಆಗುತ್ತದೆಯೇ ಎಂದು ಅವರು ಪ್ರಶ್ನಿಸಿದರು.

ಸಮಸ್ಯೆ ಪರಿಹಾರಕ್ಕಾಗಿ ಪಾಲಿಕೆಯ ಕಮಿಷನರ್‌ಗೆ ದೂರು ನೀಡಲು ನಿರ್ಧರಿಸಿದ್ದೇವೆ ಎಂದು ಸ್ಥಳೀಯ ಮುಂದಾಳು ಭರತ್‌ ತಿಳಿಸಿದರು.

ಟಾಪ್ ನ್ಯೂಸ್

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1——-sdasd

Konaje; ಕಂಪೌಂಡ್ ವಾಲ್ ಕುಸಿದು ಹಾಜಬ್ಬರ ಶಾಲೆಯ ವಿದ್ಯಾರ್ಥಿನಿ ಮೃತ್ಯು

Heavy rain ಮಲೆನಾಡಲ್ಲಿ ಮುಂದುವರೆದ ಮಳೆಯ ಅಬ್ಬರ: ಜನಜೀವನ ಅಸ್ತವ್ಯಸ್ತ

Heavy rain ಕಾಫಿನಾಡಲ್ಲಿ ಮುಂದುವರಿದ ಗಾಳಿ- ಮಳೆ ಅಬ್ಬರ: ಜನಜೀವನ ಅಸ್ತವ್ಯಸ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

Mangaluru University; ಪದವಿ 3 ವರ್ಷಕ್ಕೆ; ಪಠ್ಯಕ್ರಮ ಬದಲಾವಣೆಗೆ ವಿ.ವಿ. ನಿರ್ಧಾರ

Mangaluru University; ಪದವಿ 3 ವರ್ಷಕ್ಕೆ; ಪಠ್ಯಕ್ರಮ ಬದಲಾವಣೆಗೆ ವಿ.ವಿ. ನಿರ್ಧಾರ

Kerala “ವೆಸ್ಟ್‌ನೈಲ್‌’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

Kerala “ವೆಸ್ಟ್‌ನೈಲ್‌’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್‌ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ

ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್‌ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

1-wqeqwewq

Goa:ಬೋಟ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 26 ಪ್ರವಾಸಿಗರ ರಕ್ಷಣೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.