ಬಾವುಟಗುಡ್ಡೆ: ಗಾಂಧಿ ಪುಣ್ಯತಿಥಿ ಆಚರಣೆ 


Team Udayavani, Jan 31, 2018, 12:36 PM IST

30-Jan-10.jpg

ಮಹಾನಗರ: ಗ್ರಾಮಗಳ ಉದ್ಧಾರ, ಸ್ವರಾಜ್ಯದ ಆಶಯ, ಸ್ವದೇಶಿ ಉತ್ಪನ್ನ ಬಳಕೆ, ಅಹಿಂಸೆ ಸೇರಿದಂತೆ ಹಲವು ರೀತಿಯ ಕನಸು ಕಂಡಿದ್ದ ಮಹಾತ್ಮಾ ಗಾಂಧೀಜಿಯವರ ತತ್ವಗಳನ್ನೇ ಹಿಮ್ಮುಖವಾಗಿ ತಿರುಗಿಸುವ ಹಾಗೂ ತಡೆಯುವ ಅತ್ಯಂತ ನೋವಿನ ಘಟನೆಗಳು ನಡೆಯುತ್ತಿರುವುದು ಬೇಸರ ತರಿಸುತ್ತಿದೆ ಎಂದು ಲೇಖಕ ಸತ್ಯನಾರಾಯಣ ಮಲ್ಲಿಪಟ್ಣ ಅಭಿಪ್ರಾಯಪಟ್ಟರು. ಮಹಾತ್ಮಾ ಗಾಂಧಿ ಶಾಂತಿ ಪ್ರತಿಷ್ಠಾನದ ಆಶ್ರಯದಲ್ಲಿ ಬಾವುಟಗುಡ್ಡೆಯ ಪ್ರತಿಷ್ಠಾನದ ಕಾರ್ಯಾಲಯದಲ್ಲಿ ಆಯೋಜಿಸಲಾದ ಗಾಂಧಿ ಪುಣ್ಯತಿಥಿಯಲ್ಲಿ ಭಾಗವಹಿಸಿದರು.

ಮಹಾತ್ಮಾ ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಎ.ಸದಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಅಲೋಶಿಯಸ್‌ ಕಾಲೇಜಿನ ಪ್ರಾಂಶುಪಾಲರಾದ ರೆ|ಡಾ|ಪ್ರವೀಣ್‌ ಮಾರ್ಟಿಸ್‌, ಟ್ಯಾಲೆಂಟ್‌ ರಿಸರ್ಚ್‌ ಫೌಂಡೇಶನ್‌ನ ರಫೀಕ್‌ ಮಾಸ್ಟರ್‌, ಮಹಾತ್ಮಾ ಗಾಂಧಿ ಶಾಂತಿ ಪ್ರತಿಷ್ಠಾನದ ಉಪಾಧ್ಯಕ್ಷ ಪ್ರಭಾಕರ ಶ್ರೀಯಾನ್‌, ಕಾರ್ಯದರ್ಶಿ ಡಾ| ಎನ್‌.ಇಸ್ಮಾಯಿಲ್‌ ಉಪಸ್ಥಿತರಿದ್ದರು. ಕಾರ್ಯಕಾರಿ ಸದಸ್ಯ ಕಲ್ಲೂರು ನಾಗೇಶ್‌ ನಿರೂಪಿಸಿದರು. ಸಹಕಾರ್ಯದರ್ಶಿ ಪ್ರೇಮ್‌ಚಂದ್‌ ವಂದಿಸಿದರು.

ತದ್ವಿರುದ್ಧ ಪರಿಸ್ಥಿತಿ
ಮಹಾತ್ಮಾ ಗಾಂಧೀಜಿಯವರು ಹಿಂದೆ ಮಂಗಳೂರಿಗೆ ಬಂದಿದ್ದ ಸಂದರ್ಭ ಇಲ್ಲಿನ ಸೌಹಾರ್ದ ವಾತಾವರಣ ಕಂಡು ಶ್ಲಾಘನೆಯ ಮಾತನ್ನಾಡಿದ್ದರು. ಇತರ ಕಡೆಗಳಿಗೆ ಮಾದರಿಯಾದ ಜೀವನ ನಿರ್ವಹಣೆ ಮಂಗಳೂರಿನಲ್ಲಿ ನಡೆಯುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಆದರೆ ಈಗ ಗಾಂಧೀಜಿ ಆಡಿದ ಮಾತಿಗೆ ತದ್ವಿರುದ್ಧ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸತ್ಯನಾರಾಯಣ ಮಲ್ಲಿಪಟ್ಣ ತಿಳಿಸಿದರು.

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.