ನೇತ್ರಾವತಿ ನದಿ ಉಬ್ಬರ: ಶಂಭೂರು ಡ್ಯಾಂ ಅಪಾಯದ ಸಂಕೇತ ಸೈರನ್‌ ಸದ್ದು

ತುಂಬೆ ಡ್ಯಾಂ ಎಲ್ಲ ಗೇಟ್‌ಗಳನ್ನು ತೆರೆದು ನೀರು ಬಿಡುಗಡೆ

Team Udayavani, Aug 9, 2019, 4:01 PM IST

raja

ಬಂಟ್ವಾಳ : ಬಿರುಸುಗೊಂಡಿರುವ ಮಳೆ, ಬಿರುಗಾಳಿಯಿಂದ ನೇತ್ರಾವತಿ ನದಿ ಉಕ್ಕಿ ಹರಿಯುತ್ತಿದೆ. ಘಟ್ಟದ ಮೇಲಿಂದ ಬರುತ್ತಿರುವ ನೀರ ಹರಿವಿನಿಂದ ನದಿಯಲ್ಲಿ ಮಹಾಪೂರ ಆರಂಭವಾಗಿದೆ. ಶಂಭೂರು ಡ್ಯಾಂನಲ್ಲಿ ನೀರನ್ನು ನಿಯಂತ್ರಿಸಿ ಬಿಡುವ ಸೈರನ್‌ ಸತತವಾಗಿ ಮೊಳಗಿಸುತ್ತಿದ್ದು ನದಿ ಪಾತ್ರದ ಜನರು ಜೀವರಕ್ಷಣೆ, ತಮ್ಮ ಜಾನುವಾರುಗಳ ಪ್ರಾಣಿಗಳ ರಕ್ಷಣೆ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಮರಬಿದ್ದು, ಮಣ್ಣು ಕುಸಿದು ತಾಲೂಕಿನ ನಗರ ಗ್ರಾಮಾಂತರ ಪ್ರದೇಶ ಹಲವು ಕಡೆಗಳಲ್ಲಿ ವಿದ್ಯುತ್‌ ಸಂಪರ್ಕ ಸ್ಥಗಿತವಾಗಿದೆ. ಗ್ರಾಮಾಂತರ ಪ್ರದೇಶದಲ್ಲಿ ಗುರುವಾರ ನಿಲುಗಡೆಯಾದ ವಿದ್ಯುತ್‌ ಸಂಪರ್ಕವನ್ನು ಶುಕ್ರವಾರವೂ ಮುಂದುವರಿಸಿದ್ದು ಇಲಾಖಾ ಲೈನ್‌ಮೆನ್‌, ಮೆಸ್ಕಾಂ ಜೆ.ಇ. ಸಹಿತ ಸಿಬಂದಿಗಳು ಅಡಚಣೆ ಉಂಟಾದ ಪ್ರದೇಶಗಳಲ್ಲಿ ಸಂಚರಿಸಿ ದುರಸ್ತಿ ಕಾರ್ಯ ಮಾಡುತ್ತಿದ್ದರೂ ಇನ್ನೂ ಅನೇಕ ಮಂದಿ ತೊಂದರೆಯಲ್ಲಿ ಇರುವುದಾಗಿ ಮಾಹಿತಿ ಮೂಲಗಳು ಹೇಳಿದೆ.

ಪಾಣೆಮಂಗಳೂರು ನಂದಾವರ ಸಂಪರ್ಕದ ಸೇತುವೆಯ ಮೇಲಕ್ಕೆ ನೆರೆ ನೀರು ಬಂದಿದ್ದು ಬ್ಯಾರಿಕೇಡ್‌ ಅಳವಡಿಸಿದ್ದ ಪೊಲೀಸರು ಸಂಚಾರ ನಿಯಂತ್ರಿಸಿದ್ದಾರೆ. ಇದರಿಂದ ಇತಿಹಾಸ ಪ್ರಸಿದ್ದ ನಂದಾವರ ಶ್ರೀವಿನಾಯಕ ಶಂಕರನಾರಾಯಣ ದುರ್ಗಾಂಬಾ ದೇವಸ್ಥಾನಕ್ಕೆ ಶ್ರೀ ವರಮಹಾಲಕ್ಷಿ$¾à ಪೂಜೆಗೆ ಹೋಗುವ ಭಕ್ತಾಧಿಗಳಿಗೆ ತೊಂದರೆ ಆಗಿದ್ದು ಅವರು ಮೂರು ಕಿ.ಮೀ. ದೂರದ ಮೆಲ್ಕಾರ್‌ ಮಾರ್ನಬೈಲು ಮೂಲಕ ಸಂಚರಿಸುವಂತಾಗಿದೆ.
ಪಾಣೆಮಂಗಳೂರು ಆಲಡ್ಕ ಸೇತುವೆಯ ಮೇಲೆ ನೆರೆ ನೀರು ಉಕ್ಕಿ ಬಂದಿದ್ದು ಅಲ್ಲಿಯೂ ಪೊಲೀಸರು ಬ್ಯಾರಿಕೇಡ್‌ ಅಳವಡಿಸಿ ಸಂಚಾರ ನಿಯಂತ್ರಿಸಿದ್ದಾರೆ. ನೀರಲ್ಲಿ ಯಾರೂ ಈಜುವುದಕ್ಕೆ ಹೋಗದಂತೆ ಎಚ್ಚರಿಸಲಾಗಿದೆ.
ಬಂಟ್ವಾಳ ಬಡ್ಡಕಟ್ಟೆ, ರಾಯರಚಾವಡಿ, ಕಂಚುಗಾರಪೇಟೆ, ಬಸ್ತಿಪಡು³ಗಳಲ್ಲಿ ನೆರೆ ನೀರು ರಸ್ತೆಯ ಮೇಲಕ್ಕೆ ಬಂದಿದ್ದು ಸಂಚಾರ ನಿಯಂತ್ರಿಸಲಾಗಿದೆ.

ಗಂಜಿ ಕೇಂದ್ರ
ನೆರೆ ಪೀಡಿತರಿಗಾಗಿ ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢ ಶಾಲೆಯಲ್ಲಿ ತೆರೆಯಲಾಗಿರುವ ಗಂಜಿ ಕೇಂದ್ರಕ್ಕೆ ಪಾಣೆಮಂಗಳೂರು ಸುಣ್ಣದಗೂಡು ಶೆಡ್‌ಗಳಲ್ಲಿ ತಗ್ಗು ಪ್ರದೇಶದಲ್ಲಿ ವಾಸ್ತವ್ಯ ಇದ್ದಂತಹ 80ಕ್ಕೂ ಅಧಿಕ ಮಂದಿಯನ್ನು ಸ್ಥಳಾಂತರಿಸಿ ಅವರಿಗೆ ಬೆಳಗ್ಗಿನ ಉಪಹಾರ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿತ್ತು.

ಪ್ರಮುಖವಾಗಿ ಆಲಡ್ಕಪಡು, ಪಾಣೆಮಂಗಳೂರು ಗೂಡಿನಬಳಿಯ ಶೆಡ್‌ಗಳಲ್ಲಿ ವಾಸ್ತವ್ಯ ಇದ್ದಂತಹ ಕೂಲಿಕಾರ್ಮಿಕರನ್ನು ಇಲ್ಲಿಗೆ ಸ್ಥಳಾಂತರಿಸಲಾಗಿದೆ. ನೆರೆ ಏರುವ ಭೀತಿ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ಸ್ಥಳಾಂತರ ಕಾರ್ಯಾಚರಣೆ ನಡೆಸಿದ್ದಾಗಿ ಬಂಟ್ವಾಳ ತಹಶೀಲ್ದಾರ ರಶ್ಮಿ ಎಸ್‌.ಆರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.