ದ.ಕ.: ಎಲ್ಲ ತಾಲೂಕುಗಳಲ್ಲಿ ಫ್ಲೈಯಿಂಗ್ ಸ್ಕ್ವಾಡ್
Team Udayavani, Apr 2, 2020, 9:00 AM IST
ಮಂಗಳೂರು: ಕೋವಿಡ್ ಆಂತಕದ ಹಿನ್ನೆಲೆಯಲ್ಲಿ ಸಾರ್ವಜನಿಕರ
ಅನಾವಶ್ಯಕ ಚಲನವಲನ ನಿಯಂತ್ರಿ ಸಲು ಮಂಗಳೂರು ನಗರ ಸೇರಿದಂತೆ ದ.ಕ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ವಿವಿಧ ಸರಕಾರಿ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ಫ್ಲೆ çಯಿಂಗ್ ಸ್ಕ್ವಾಡ್ ರಚನೆ ಮಾಡಲಾಗಿದೆ.
ಪ್ರಮುಖವಾಗಿ ಅಂಗಡಿಗಳ ಮುಂಭಾಗದಲ್ಲಿ ಗ್ರಾಹಕರ ಮಧ್ಯೆ
ಸಾಮಾಜಿಕ ಅಂತರವನ್ನು ಕಾಪಾಡಿ ಕೊಳ್ಳಲು ಗುರುತು ಹಾಕುವುದು, ಕೋವಿಡ್-19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳನ್ನು ಅಂಗಡಿ ಮಾಲಕರಿಗೆ ವಿವರಿಸುವುದು, ಬೆಳಗ್ಗೆ 7ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಪ್ರತಿ ಗಂಟೆಗೊಮ್ಮೆ ತಮ್ಮ ವ್ಯಾಪ್ತಿಯ ಎಲ್ಲ ಅಂಗಡಿಗಳನ್ನು ಪರಿಶೀಲನೆ ಮಾಡುವುದು, ಎಲ್ಲ ಅಂಗಡಿ ಮುಂಗಟ್ಟುಗಳನ್ನು ನಿಗದಿತ ಅವಧಿ ಮೀರಿ ತೆರೆದಿರದಂತೆ ಖಚಿತ ಪಡಿಸಿಕೊಳ್ಳುವುದು, ಅಂಗಡಿಗಳ ಮುಂದೆ ಜನದಟ್ಟಣೆ ಆಗದಂತೆ ಕ್ರಮ ಕೈಗೊಳ್ಳುವುದು ಮತ್ತು ಅಂಗಡಿಗಳಲ್ಲಿ ಕನಿಷ್ಠ 5 ಅಡಿ ಅಂತರದಿಂದ ಸರದಿ ವ್ಯವಸ್ಥೆ ಪ್ರಾರಂಭಿಸುವುದು, ಅಂಗಡಿಗಳ ಮಾಲಕರು ಸೂಚನೆಗಳನ್ನು ಉಲ್ಲಂಘಿಸಿದಲ್ಲಿ ಅವರಿಗೆ ಎಚ್ಚರಿಕೆ ನೀಡಿ ಅಂಗಡಿಗಳನ್ನು ತತ್ಕ್ಷಣ ಮುಚ್ಚುವುದು, ಪ್ರತಿದಿನ ಸೂಚನೆ ಗಳನ್ನು ಉಲ್ಲಂಘಿಸಿರುವ ಅಂಗಡಿಗಳು ಮತ್ತು ಮುಚ್ಚಲಾದ ಅಂಗಡಿಗಳ ವಿವರವನ್ನು ಜಿಲ್ಲಾಧಿಕಾರಿಗಳಿಗೆ ವರದಿ ಮಾಡುವುದು ಸ್ಕ್ವಾಡ್ನ ಪ್ರಮುಖ ಕೆಲಸಗಳಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
Pilikula: “ಫ್ಯಾನ್-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!
Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ
Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ
Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ