ವಿಶೇಷ ಅಗತ್ಯವುಳ್ಳ ಮಕ್ಕಳು ವಿದೇಶಿ ದಂಪತಿಯ ಮಡಿಲಿಗೆ!


Team Udayavani, Sep 23, 2021, 8:20 AM IST

ವಿಶೇಷ ಅಗತ್ಯವುಳ್ಳ ಮಕ್ಕಳು ವಿದೇಶಿ ದಂಪತಿಯ ಮಡಿಲಿಗೆ!

ಸಾಂದರ್ಭಿಕ ಚಿತ್ರ

ಮಂಗಳೂರು: ಇದೇ ಮೊದಲ ಬಾರಿಗೆ ಎಂಬಂತೆ ದಕ್ಷಿಣ ಕನ್ನಡ ಜಿಲ್ಲೆಯ ವಿಶೇಷ ಅಗತ್ಯ(ಸ್ಪೆಷಲ್‌ ನೀಡ್‌)ವುಳ್ಳ ಮಕ್ಕಳಿಬ್ಬರು ವಿದೇಶಿ ದಂಪತಿಗಳ ಮಡಿಲು ಸೇರಲು ಸಿದ್ಧವಾಗಿದ್ದಾರೆ.

ಪುತ್ತೂರಿನ “ಶ್ರೀ ರಾಮಕೃಷ್ಣ ಸೇವಾ ಸಮಾಜದ ವಾತ್ಸಲ್ಯಧಾಮ ದತ್ತು ಕೇಂದ್ರ’ವು ಜಿಲ್ಲೆಯ ಏಕೈಕ ದತ್ತು ಕೇಂದ್ರ. ಅಲ್ಲಿರುವ 6 ವರ್ಷದೊಳಗಿನ 25 ಮಕ್ಕಳ ಪೈಕಿ 7 ಮಕ್ಕಳು ವಿಶೇಷ ಅಗತ್ಯವುಳ್ಳವರು. ಕಡಿಮೆ ತೂಕ (ಲೋ ಬರ್ತ್‌ ವೈಟ್‌)ವುಳ್ಳ 3 ವರ್ಷದ ಮಗುವನ್ನು ದತ್ತು ಪಡೆಯಲು ಅಮೆರಿಕದ ದಂಪತಿ, ಕಿವಿ ಕೇಳಿಸದ 3 ವರ್ಷದ ಮಗುವನ್ನು ದತ್ತು ಪಡೆಯಲು ಇಟೆಲಿಯ ದಂಪತಿ  ನೋಂದಣಿ ಮಾಡಿಕೊಂಡಿದ್ದಾರೆ.

ಭಾರತೀಯರ ಹಿಂದೇಟು:

ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳಿರು ವವರನ್ನು ವಿಶೇಷ ಅಗತ್ಯವುಳ್ಳ ಮಕ್ಕಳೆಂದು ಪರಿಗಣಿಸಲಾಗುತ್ತದೆ. ಭಾರತೀಯರು ಆರೋಗ್ಯಪೂರ್ಣ ಮಕ್ಕಳನ್ನು ದತ್ತು ಪಡೆಯುವಲ್ಲಿ ತೋರುವ ಆಸಕ್ತಿಯನ್ನು ವಿಶೇಷ ಅಗತ್ಯದ ಮಕ್ಕಳ ಬಗYೆ ತೋರುತ್ತಿಲ್ಲ. ಅಂತಹ ಮಕ್ಕಳನ್ನು ಕೂಡ ದತ್ತು ಪಡೆಯಲು ಭಾರತೀಯರಿಗೆ ಮೂರು ಬಾರಿ ಅವಕಾಶ ನೀಡಲಾಗುತ್ತದೆ. ಯಾರೂ ಮುಂದೆ ಬಾರದಿದ್ದರೆ ಅಂತಾರಾಷ್ಟ್ರೀಯ ದತ್ತು ಪ್ರಕ್ರಿಯೆ ನಡೆಯುತ್ತದೆ.

ದ.ಕ: ವಾರ್ಷಿಕ ಸರಾಸರಿ  136 ಮಕ್ಕಳ ದತ್ತು:

ದ.ಕ. ಜಿಲ್ಲೆಯ ದತ್ತು ಕೇಂದ್ರದಿಂದ 2010ರಿಂದ ಇದುವರೆಗೆ ಒಟ್ಟು 136 ಮಕ್ಕಳನ್ನು ದತ್ತು ನೀಡಲಾಗಿದ್ದು ಅದರಲ್ಲಿ ಒಂದು ವಿಶೇಷ ಮಗುವನ್ನು ಭಾರತೀಯರಿಗೆ ದತ್ತು ನೀಡಲಾಗಿದೆ. ಕಳೆದ ವರ್ಷ 12 ಮಕ್ಕಳನ್ನು ದತ್ತು ನೀಡಲಾಗಿತ್ತು. ಈ ವರ್ಷ ಇದುವರೆಗೆ 4 ಮಕ್ಕಳನ್ನು ದತ್ತು ನೀಡಲಾಗಿದೆ. ವರ್ಷಕ್ಕೆ ಸುಮಾರು ಸರಾಸರಿ 10-12 ಮಕ್ಕಳನ್ನು ದತ್ತು ನೀಡಲಾಗುತ್ತಿದೆ.

ಉಡುಪಿ: 3 ಮಕ್ಕಳು ಅಮೆರಿಕಕ್ಕೆ  :

ಉಡುಪಿ ಸಂತೆಕಟ್ಟೆಯ ಕೃಷ್ಣಾಶ್ರಮ ದತ್ತು ಕೇಂದ್ರದಿಂದ ಈ ವರ್ಷ ಇದುವರೆಗೆ ಒಟ್ಟು 7 ಮಕ್ಕಳನ್ನು ದತ್ತು ನೀಡಲಾಗಿದೆ. ಸಂಸ್ಥೆಯು ಮಕ್ಕಳ ದತ್ತು ಪ್ರಕ್ರಿಯೆಯನ್ನು 2008ರಲ್ಲಿ ಆರಂಭಿಸಿದ್ದು ಇದುವರೆಗೆ 80 ಮಕ್ಕಳನ್ನು ದತ್ತು ನೀಡಲಾಗಿದೆ. ಮೂರು ವರ್ಷಗಳಲ್ಲಿ ಮೂವರು ವಿಶೇಷ ಅಗತ್ಯದ ಮಕ್ಕಳನ್ನು ಅಮೆರಿಕದ ಪ್ರಜೆಗಳಿಗೆ ನೀಡಲಾಗಿದೆ. ಐವರು ವಿಶೇಷ ಅಗತ್ಯದ ಮಕ್ಕಳನ್ನು ಭಾರತೀಯರೇ ಪಡೆದುಕೊಂಡಿದ್ದಾರೆ.

7 ತಿಂಗಳಲ್ಲಿ ಪ್ರಕ್ರಿಯೆ ಪೂರ್ಣ ವಿಶೇಷ ಅಗತ್ಯದ ಮಕ್ಕಳನ್ನು  ನಮ್ಮ ದೇಶದವರು ದತ್ತು ಪಡೆಯಲು ಮುಂದೆ ಬರದಿದ್ದಾಗ ಕೇಂದ್ರ ದತ್ತು ಸಂಪನ್ಮೂಲ ಪ್ರಾಧಿಕಾರ (ಕಾರಾ) ಮಾರ್ಗಸೂಚನೆಯಂತೆ ಅಂತಾರಾಷ್ಟ್ರೀಯ ದತ್ತು ಸ್ವೀಕಾರ ಏಜೆನ್ಸಿ (ಆಫಾ) ಮೂಲಕ ಅಂತಾರಾಷ್ಟ್ರೀಯ ದತ್ತು ಪ್ರಕ್ರಿಯೆ ನಡೆಯುತ್ತದೆ. ಅಮೆರಿಕ, ಇಟೆಲಿಯ ದಂಪತಿ ನೋಂದಣಿ ಮಾಡಿಕೊಂಡಿದೆ. ಮ್ಯಾಚಿಂಗ್‌ ಆಗಿದೆ. ಅಂತಾರಾಷ್ಟ್ರೀಯ ದತ್ತು ಸ್ವೀಕಾರ ಪ್ರಕ್ರಿಯೆ 7 ತಿಂಗಳಲ್ಲಿ ಪೂರ್ಣಗೊಳ್ಳುವ  ಸಾಧ್ಯತೆ ಇದೆ. ಮಂಜುಳಾ,  ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ದ.ಕ.

-ಸಂತೋಷ್‌ ಬೊಳ್ಳೆಟ್ಟು

 

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.