ಬಂಟ್ವಾಳ; ನಕಲಿ ದಾಖಲೆ ಬಳಸಿ ಸಾಲ ಪಡೆದು ವಂಚನೆ- ಆರೋಪಿ ಬಂಧನ
Team Udayavani, Dec 27, 2019, 2:05 PM IST
ಬಂಟ್ವಾಳ: ವಾಹನಗಳ ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆದು ಬ್ಯಾಂಕ್ ಗಳಿಗೆ ವಂಚಿಸಿದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಪಂಪುವೆಲ್ ನ ಅಪಾರ್ಟ್ಮೆಂಟ್ ವೊಂದರ ನಿವಾಸಿ ಬಶೀರ್ ಯಾನ್ ಹಸನ್ ಬಶೀರ್ ಬಂಧಿತ ಆರೋಪಿ. ಈತ ಫರಂಗಿಪೇಟೆಯ ಸಹಕಾರಿ ಬ್ಯಾಂಕ್ ಶಾಖೆಯೊಂದರಿಂದ ವಾಹನದ ನಕಲಿ ದಾಖಲೆಯ ಮೂಲಕ 7 ಲಕ್ಷ ರೂ. ಸಾಲ ಪಡೆದಿದ್ದರು.
ಆರೋಪಿಯು ಕ್ಯಾರ್ವಾನ್ ಆಟೋಮೊಬೈಲ್ಸ್ ಸಂಸ್ಥೆಯ ಹೆಸರಿನಲ್ಲಿ ನಕಲಿ ವ್ಯವಹಾರ ನಡೆಸಿ, ಮಂಗಳೂರು, ಬಂಟ್ವಾಳ, ವಿಟ್ಲ, ಮೂಡಬಿದಿರೆ ಮೊದಲಾದೆಡೆ 2 ಕೋಟಿ ರೂ.ಗಳಿಗೂ ಅಧಿಕ ಹಣ ಪಡೆದು ವಂಚಿಸಿರುವ ಮಾಹಿತಿ ಪೊಲೀಸರಿಗೆ ಲಭಿಸಿದ್ದು, ಇದರ ಹಿಂದಿರುವ ಜಾಲದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು