28 ಲ.ರೂ. ಮೌಲ್ಯದ ಗೋಡಂಬಿ ಪೂರೈಸದೆ ವಂಚನೆ: ದೂರು
Team Udayavani, Aug 3, 2022, 12:03 AM IST
ಮಂಗಳೂರು: ಮಂಗಳೂರು ಬಂದರಿನಿಂದ ಮಹಾರಾಷ್ಟ್ರಕ್ಕೆ ಸುಮಾರು 28 ಲ.ರೂ. ಮೌಲ್ಯದ 25.586 ಮೆಟ್ರಿಕ್ ಟನ್ ಗೋಡಂಬಿ ಪೂರೈಕೆ ಮಾಡದೆ ವಂಚಿಸಲಾಗಿದೆ ಎಂದು ರಮಾಕಾಂತ್ ವಸಂತ ಅವರು ಮಂಗಳೂರು ಉತ್ತರ ಠಾಣಾ ಪೊಲೀಸರಿಗೆ ದೂರು ನೀಡಿದ್ದಾರೆ.
ಜು. 7ರಂದು ಪಶ್ಚಿಮ ಆಫ್ರಿಕಾದಿಂದ ಬಂದರಿಗೆ ಕಚ್ಚಾ ಗೋಡಂಬಿ ಬಂದಿದ್ದು ಅದನ್ನು ಆಂಜಲ್ ಟ್ರಾನ್ಸ್ಪೊರ್ಟ್ ಮೂಲಕ ಜು. 25ರಂದು ಲಾರಿಯಲ್ಲಿ ತುಂಬಿಸಿ ಮಹಾರಾಷ್ಟ್ರದ ಸಿಂದುದುರ್ಗ ಜಿಲ್ಲೆಗೆ ಜು. 27ರಂದು ತಲುಪಿಸಬೇಕಾಗಿತ್ತು. ಆದರೆ ಗೋಡಂಬಿ ತಲುಪಿಸದೆ ವಂಚಿಸಲಾಗಿದೆ ಎಂದವರು ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
MUST WATCH
ಹೊಸ ಸೇರ್ಪಡೆ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
High Court ಎಚ್ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್ಗೆ ಹಲ್ಲೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್