ಖಾತೆಯಿಂದ ಹಣ ನಗದೀಕರಿಸಿ ವಂಚನೆ ನಗರದಲ್ಲಿ ಮತ್ತೂಂದು ಪ್ರಕರಣ
Team Udayavani, Jan 14, 2021, 1:42 AM IST
ಮಂಗಳೂರು: ಬ್ಯಾಂಕ್ವೊಂದರ ಗಾಂಧಿನಗರ ಶಾಖೆಯ ಖಾತೆಯಿಂದ ಖಾತೆದಾರರ ಗಮನಕ್ಕೆ ಬಾರದಂತೆ ಅಪರಿಚಿತರು ಜ.11ರಂದು ರಾತ್ರಿ 9.26ರಿಂದ 9.29ರ ನಡುವೆ ಹಂತ ಹಂತವಾಗಿ ಒಟ್ಟು 40,000 ರೂ.ಗಳನ್ನು ವಿದ್ಡ್ರಾ ಮಾಡಿ ವಂಚಿಸಿದ್ದಾರೆ. ಖಾತೆದಾರರು ಈ ಬಗ್ಗೆ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜ. 11ರಂದು ಗಾಂಧಿನಗರ, ಉರ್ವಸ್ಟೋರ್ ಶಾಖೆಗಳಿಂದ ಇದೇ ರೀತಿ ಹಣ ನಗದೀಕರಿಸಿ ವಂಚಿಸಿರುವ ಬಗ್ಗೆ ಪ್ರತ್ಯೇಕ ಪ್ರಕರಣಗಳು ಈಗಾಗಲೇ ದಾಖಲಾಗಿವೆ. ಈ ಪ್ರಕರಣಗಳಲ್ಲಿ ಅಪರಿಚಿತರು ಅನುಕ್ರಮವಾಗಿ 60 ಮತ್ತು 40 ಸಾವಿರ ರೂ. ವಿದ್ಡ್ರಾ ಮಾಡಿದ್ದರು. ಮರುದಿನ ಕುಲಶೇಖರ ಪೋಸ್ಟಲ್ ಎಟಿಎಂ ಮೂಲಕ ವ್ಯಕ್ತಿಯೊಬ್ಬರ ಖಾತೆಯಿಂದ 40 ಸಾವಿರ ರೂ. ವಿದ್ಡ್ರಾ ಮಾಡಿದ ಘಟನೆ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ