ಅನಿಲಭಾಗ್ಯ ಯೋಜನೆ: ಉಚಿತ ಅನಿಲ ಸಿಲಿಂಡರ್‌, ಸ್ಟೌ 


Team Udayavani, Apr 25, 2017, 12:11 PM IST

ut-khadar.jpg

ಮಂಗಳೂರು: ಅಡುಗೆ ಅನಿಲ ಸಂಪರ್ಕ ಹೊಂದಿರದ ಕುಟುಂಬಗಳಿಗೆ ಉಚಿತ ಅನಿಲ ಸಿಲಿಂಡರ್‌ ಹಾಗೂ ಸ್ಟೌ ವಿತರಣೆಯನ್ನು ರಾಜ್ಯ ಸರಕಾರ ಅನಿಲ ಭಾಗ್ಯ ಯೋಜನೆ ಮೂಲಕ ಜಾರಿಗೊಳಿಸಲಿದ್ದು, ಈ ಸಂಬಂಧ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮೇ ತಿಂಗಳಿಂದ ಪ್ರಾರಂಭಗೊಳ್ಳಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್‌ ಪತ್ರಿಕಾಗೋಷ್ಠಿಯಲ್ಲಿ  ಹೇಳಿದರು.

ನೈಜ ಫಲಾನುಭವಿಗಳಿಗೆ ಮಾತ್ರ ಯೋಜನಾ ಸೌಲಭ್ಯ ದೊರೆಯಬೇಕು ಎನ್ನುವ ನಿಟ್ಟಿನಲ್ಲಿ ಗ್ಯಾಸ್‌ ಏಜೆನ್ಸಿಗಳಿಂದ ಅಡುಗೆ ಅನಿಲ ಹೊಂದಿದವರ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಪರಿಶೀಲನೆ ನಡೆಸಲಾಗುತ್ತದೆ. ಕೇಂದ್ರ ಸರಕಾರದ ಉಜ್ವಲ್‌ ಯೋಜನೆ ಫಲಾನುಭವ ಪಡೆಯಲು ರಾಜ್ಯದಲ್ಲಿ ಸುಮಾರು 2.50 ಲಕ್ಷ ಮಂದಿ ಅನಿಲ ಸಂಪರ್ಕಕ್ಕಾಗಿ ಕಾಯುತ್ತಿದ್ದಾರೆ. ಆದರೆ, ಈ ಯೋಜನೆಗೆ ರಾಜ್ಯದಿಂದಲೂ ಬೆಂಬಲ ನೀಡಿದರೂ ರಾಜ್ಯಕ್ಕೆ ಮಾತ್ರ ವಿಸ್ತರಣೆಯಾಗಿಲ್ಲ. ಉಜ್ವಲ್‌ ಯೋಜನೆಯಲ್ಲಿ ಬಿಟ್ಟುಹೋದ ಅರ್ಜಿದಾರರಿಗೂ ಅನಿಲ ಭಾಗ್ಯದಲ್ಲಿ ಸೌಲಭ್ಯ ಕಲ್ಪಿಸಲಾಗುವುದು. ಪ್ರತೀ ಸಂಪರ್ಕಕ್ಕೆ 1,900 ರೂ. ವೆಚ್ಚ ತಗುಲಲಿದ್ದು, ಇದನ್ನು ರಾಜ್ಯ ಸರಕಾರವೇ ಭರಿಸಲಿದೆ ಎಂದರು.

ಪಡಿತರ ಚೀಟಿ-ಶೀಘ್ರದಲ್ಲಿ  ವ್ಯವಸ್ಥೆ 
ರಾಜ್ಯದಲ್ಲಿ ಹೊಸ ಪಡಿತರ ಚೀಟಿಗೆ ಸುಮಾರು 10 ಲಕ್ಷ ಮಂದಿ ಈಗಾಗಲೇ ಅರ್ಜಿ ಸಲ್ಲಿಸಿದ್ದು, ಅವರಿಗೆ ನೇರವಾಗಿ ರೇಷನ್‌ ಕಾರ್ಡ್‌ ಮನೆಗೆ ತಲುಪುವ ವ್ಯವಸ್ಥೆ ಮಾಡಲಾಗುತ್ತಿದೆ. ರೇಷನ್‌ ಕಾರ್ಡ್‌ ಸಂಬಂಧಿಸಿ ಯಾರು ಕೂಡ ಗೊಂದಲಕ್ಕೊಳಗಾಗುವ ಅಗತ್ಯವಿಲ್ಲ. ಹೊಸ ಸಾಫ್ಟ್‌ವೇರ್‌ ವ್ಯವಸ್ಥೆ ಮಾಡಲಾಗಿದ್ದು, ಮೇ 3ರಿಂದ ಅರ್ಜಿದಾರರ ಪರಿಶೀಲನ ಪ್ರಕ್ರಿಯೆ ನಡೆಯಲಿದೆ. 

ಕೆಲವೆಡೆ ಗ್ರಾ. ಪಂ.ಗಳಲ್ಲಿ ತೆರಿಗೆ ಪಾವತಿಸಿಲ್ಲ ಎಂದು ಪಡಿತರ ಚೀಟಿ ನೀಡಲು ವಿಳಂಬ ಧೋರಣೆ ಅನುಸರಿಸುವ ಕುರಿತು ದೂರು ಕೇಳಿ ಬಂದಿವೆ. ಇಂತಹ ಸನ್ನಿವೇಶ ಮುಂದುವರಿದಲ್ಲಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಿ ಅವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಸಿದರು. 
ಕಾಂಗ್ರೆಸ್‌ ಸಮಾಜ ಕಲ್ಯಾಣದ ಕೆಲಸ ಮಾಡು ತ್ತಿದೆ ಎಂದು ಸಚಿವರು ಹೇಳಿದರು.‌

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.