ರುಡ್‌ ಸೆಟ್‌ ನಲ್ಲಿ ಉಚಿತ ತರಬೇತಿ


Team Udayavani, May 29, 2018, 4:30 AM IST

Udayavani Kannada Newspaper

ಬೆಳ್ತಂಗಡಿ: ಸ್ವ-ಉದ್ಯೋಗ ಆಕಾಂಕ್ಷಿಗಳಿಗೆ ಹಾಗೂ ಉದ್ಯೋಗವನ್ನು ಅರಸುತ್ತಿರುವವರಿಗೆ ಉಜಿರೆಯ ರುಡ್‌ ಸೆಟ್‌ ಸಂಸ್ಥೆಯಲ್ಲಿ ತರಬೇತಿ ನಡೆಯಲಿದೆ. ಜೂ. 1ರಿಂದ 30 ದಿನಗಳ ಪಂಪ್‌ ಸೆಟ್‌ ಮತ್ತು ಮೋಟಾರ್‌ ರಿವೈಂಡಿಂಗ್‌, ಜೂ. 18ರಿಂದ 30 ದಿನಗಳ ಟಿವಿ ಟೆಕ್ನೀಶಿಯನ್‌ ಮತ್ತು ಎಲೆೆಕ್ಟ್ರಾನಿಕ್ಸ್‌, ಜೂ. 21ರಿಂದ 30 ದಿನಗಳ ಮಹಿಳೆಯರ ಟೈಲರಿಂಗ್‌, ಜು. 2ರಿಂದ 13 ದಿನಗಳ ಸಿಸಿ ಕೆಮರಾ ಅಳವಡಿಸುವಿಕೆ, ಜು. 15ರಿಂದ 30 ದಿನಗಳ ಕಂಪ್ಯೂಟರೈಸ್ಡ್ ಎಕೌಂಟಿಂಗ್‌, ಜು. 17ರಿಂದ 30 ದಿನಗಳ ಫೋಟೋಗ್ರಫಿ ಮತ್ತು ವೀಡಿಯೋಗ್ರಫಿ, ಆ. 16ರಿಂದ 45 ದಿನಗಳ ಕಂಪ್ಯೂಟರ್‌ ಡಿ.ಟಿ.ಪಿ. ಮೊದಲಾದ ತರಬೇತಿಗಳನ್ನು ಆಯೋಜಿಸಲಾಗಿದೆ.

ಕಂಪ್ಯೂಟರ್‌ ಹಾರ್ಡ್‌ವೇರ್‌ ಮತ್ತು ನೆಟ್‌ವರ್ಕಿಂಗ್‌, ದ್ವಿಚಕ್ರ ವಾಹನಗಳ ದುರಸ್ತಿ, ರಬ್ಬರ್‌ ಟ್ಯಾಪಿಂಗ್‌, ಮೆನ್ಸ್‌ ಪಾರ್ಲರ್‌ ಮತ್ತು ಸೆಲೂನ್‌ ಉದ್ಯಮ, ಮಹಿಳೆಯರ ಬ್ಯೂಟಿ ಪಾರ್ಲರ್‌ ತರಬೇತಿ, ಗ್ರಾಮೀಣ ಉದ್ಯಮಶೀಲತ ಅಭಿವೃದ್ಧಿ ತರಬೇತಿ ಮತ್ತು ಪಪ್ಪಡ್‌, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿ ಹಮ್ಮಿಕೊಳ್ಳಲಾಗಿದೆ. ತರಬೇತಿ ಊಟ ಮತ್ತು ವಸತಿಯೊಂದಿಗೆ ಉಚಿತವಾಗಿರುತ್ತದೆ.

ತರಬೇತಿಯಲ್ಲಿ ಕೌಶಲದ ಜತೆಗೆ ವ್ಯಾಪಾರ ವಹಿವಾಟು, ಸೇವಾ ಕ್ಷೇತ್ರ, ಕೈಗಾರಿಕೆ, ಇನ್ನಿತರ ಘಟಕಗಳ ಸ್ಥಾಪನೆ-ನಿರ್ವಹಣೆ, ಸರಕಾರದ ಸಬ್ಸಿಡಿ ಯೋಜನೆಗಳು, ಬ್ಯಾಂಕಿನಿಂದ ದೊರೆಯುವ ಸೌಲಭ್ಯಗಳು, ಇನ್ನಿತರ ಮಹತ್ವದ ಉದ್ಯಮಶೀಲತ ಮಾಹಿತಿ ಮತ್ತು ಮಾರ್ಗದರ್ಶನ ನೀಡಲಾಗುತ್ತದೆ. ತರಬೇತಿಗಳಿಗೆ ಬರಲು 18ರಿಂದ 45 ವರ್ಷಗಳ ವಯೋಮಿತಿಯ ಕನ್ನಡ ಓದು – ಬರಹ ಬಲ್ಲವರು ಅರ್ಜಿಯನ್ನು ಬಿಳಿ ಹಾಳೆಯಲ್ಲಿ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ನಿರ್ದೇಶಕರು, ರುಡ್‌ಸೆಟ್‌ ಸಂಸ್ಥೆ, ಸಿದ್ದವನ, ಉಜಿರೆ – 574 240, ಬೆಳ್ತಂಗಡಿ ತಾಲೂಕು, ದ.ಕ. ಇವರಿಗೆ ಕಳುಹಿಸಬಹುದು ಅಥವಾ ಸಂಸ್ಥೆಯ ವೆಬ್‌ ಸೈಟ್‌ www.rudsetujire.com ಮೂಲಕ ಅರ್ಜಿ ಸಲ್ಲಿಸಬಹುದು.

ಟಾಪ್ ನ್ಯೂಸ್

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.