ಕೊಳವೆ ಬಾವಿಯಿಂದ ಉಚಿತ ನೀರು ಕೊಡುವ ಸಂತ

ದಿನಕ್ಕೆ 150 ಟ್ಯಾಂಕರ್‌ ನೀರು ಪೂರೈಕೆ

Team Udayavani, May 20, 2019, 6:00 AM IST

b-9

ತಮ್ಮ ಕೊಳವೆ ಬಾವಿಯಿಂದ ಉಚಿತವಾಗಿ ನೀರು ನೀಡುವ ಅಬ್ದುಲ್‌ ರವೂಫ್‌ ಮುಸ್ಲಿಯಾರ್‌.

ಉಳ್ಳಾಲ: ಕುಡಿಯುವ ನೀರಿನ ಸಮಸ್ಯೆ ಹಿಂದೆಂದಿಗಿಂತಲೂ ಹೆಚ್ಚಾಗಿದೆ. ಟ್ಯಾಂಕರ್‌ ನೀರಿಗೆ ಎಲ್ಲಿಲ್ಲದ ಬೇಡಿಕೆ. ಕೊಳವೆ ಬಾವಿ, ತೆರೆದ ಬಾವಿಯಲ್ಲಿ ನೀರಿರುವವರಿಗೆ ಹಣದ ಹೊಳೆ ಆದರೆ ಉಳ್ಳಾಲ ದಲ್ಲೊಬ್ಬರು ತಮ್ಮ ಕೊಳವೆ ಬಾವಿಯಲ್ಲಿರುವ ನೀರನ್ನು ಉಚಿತವಾಗಿ ನೀಡುವ ಮೂಲಕ ಹೃದಯ ಶ್ರೀಮಂತಿ ಕೆಯನ್ನು ಮೆರೆ ದಿದ್ದು, ನೀರಿನ ಸಾಹೇಬರೆಂದೇ ಪ್ರಸಿದ್ಧಿಯನ್ನು ಪಡೆದಿದ್ದಾರೆ.

ಇದು ಉಳ್ಳಾಲ ದರ್ಗಾ ಬಳಿ ವಾಸವಾಗಿರುವ 70ರ ಹರೆಯದ ಅಬ್ದುಲ್‌ ರವೂಫ್‌ ಮುಸ್ಲಿಯಾರ್‌ ಅವರೇ ನೀರನ್ನು ದಾನ ಮಾಡುತ್ತಿರುವ ಸಾಹೇಬರು. ಉಳ್ಳಾಲ ಸೈಯದ್‌ ಮದನಿ ದರ್ಗಾದಲ್ಲಿ ಸಹಾ ಯಕ ಧರ್ಮಗುರುಗಳಾಗಿ 47 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅವರು ಧಾರ್ಮಿಕವಾಗಿ ಸೇವೆ ಸಲ್ಲಿಸುವುದರೊಂದಿಗೆ ಊರಿನ ಜನರಿಗೆ ತನ್ನ ಕೊಳವೆ ಬಾವಿಯ ನೀರನ್ನು ದಾನ ಮಾಡುವ ಮೂಲಕ ನೀರಿನ ಸಂತರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಶುಲ್ಕವಿಲ್ಲ
ಉಳ್ಳಾಲದಾದ್ಯಂತ ನೀರಿನ ಸಮಸ್ಯೆಗೆ ಪರಿಹಾರವಾಗಿ ಉಳ್ಳಾಲ ನಗರಸಭೆ ನೀರು ಸರಬರಾಜು ಮಾಡುವ ಕಾರ್ಯ ನಡೆಸುತ್ತಿದೆ. ಉಳ್ಳಾಲ ದರ್ಗಾ ಬಾವಿಯಿಂದ ನಿರಂತ ರವಾಗಿ ನೀರು ಸರಬರಾಜು ನಡೆಯುತ್ತಿದ್ದರೆ, ಅಬ್ದುಲ್‌ ರವೂಫ್‌ ಮುಸ್ಲಿಯಾರ್‌ ಅವರ ಕೊಳವೆ ಬಾವಿ ಯಿಂದ ದಿನವೊಂದಕ್ಕೆ 150 ಟ್ಯಾಂಕರ್‌ ನೀರು ಸರಬರಾಜು ಆಗುತ್ತಿದೆ.

ಬಾವಿಯಲ್ಲಿ ನೀರು ಇರುವವರು ಪ್ರತೀ ಟ್ಯಾಂಕರ್‌ಗೆ 50 ರೂ. ಶುಲ್ಕ ತೆಗೆದರೆ ಉಳ್ಳಾಲದ ಮುಸ್ಲಿಯಾರ್‌ ಯಾವುದೇ ಶುಲ್ಕವನ್ನು ಪಡೆಯುತ್ತಿಲ್ಲ. ಬೆಳಗ್ಗೆ 5 ಗಂಟೆಯಿಂದ ತಡರಾತ್ರಿ 2 ಗಂಟೆ ತನಕ ನಿರಂತರವಾಗಿ ನೀರು ಪೂರೈಕೆಯಾಗುತ್ತದೆ. ಬೆಳಗ್ಗಿಂದ ರಾತ್ರಿ ತನಕ ಕೊಳವೆ ಬಾವಿ ಮೋಟಾರ್‌ ಚಾಲು ಆಗಿರುತ್ತದೆ. ರವೂಫ್‌ ಸಾಹೇಬರು ನೀರಿನ ಹಣವು ಪಡೆಯುವುದಿಲ್ಲ, ಇನ್ನೂ ವಿದ್ಯುತ್‌ ಬಿಲ್‌ ಕೂಡ ಅವರೇ ಪಾವತಿಸುತ್ತಾರೆ. ಕಳೆದ ಮೂರು ವರ್ಷಗಳಿಂದ ರವೂಫ್‌ ಸಾಹೇಬರ ಮನೆಯಿಂದ ಉಚಿತವಾಗಿ ಕುಡಿಯುವ ನೀರು ಪೂರೈಕೆಯಾಗುತ್ತಿದೆ.

ಸಾಮಾಜಿಕ ಕಳಕಳಿ ಶ್ಲಾಘನೀಯ
ಅಬ್ದುಲ್‌ ರವೂಫ್‌ ಮುಸ್ಲಿಯಾರ್‌ ಅವರ ತಂದೆ ಯೂಸುಫ್‌ ಮುಸ್ಲಿಯಾರ್‌ ದರ್ಗಾದ ಖತೀಬರಾಗಿ, ಹೆಸರುವಾಸಿಯಾದ ವಿದ್ವಾಂಸರು. ಅವರ ಪುತ್ರ ಅಬ್ದುಲ್‌ ರವೂಫ್‌ ಮುಸ್ಲಿಯಾರ್‌ ಖತೀಬರಾಗಿ ಸಹಾಯಕ ಖಾಝಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಧಾರ್ಮಿಕತೆಯೊಂದಿಗೆ ಸಾಮಾಜಿಕ ಕಳಕಳಿ ಶ್ಲಾಘನೀಯ.
– ರಶೀದ್‌ ಉಳ್ಳಾಲ್‌, ಉಳ್ಳಾಲ ದರ್ಗಾ ಅಧ್ಯಕ್ಷರು.

ಪೂರ್ವಜರಿಗೆ ಸಂತೃಪ್ತಿ
ನೀರು ದೇವರಿಗೆ ಸೇರಿದ್ದು, ಅದೇನೂ ನನ್ನದಲ್ಲ, ಎಲ್ಲರಿಗೂ ಸೇರಿದ್ದು, ಈ ಒಂದು ಸಣ್ಣ ಸೇವೆಯಿಂದ ನನ್ನ ಹಿರಿಯರಿಗೆ, ಪೂರ್ವಜರಿಗೆ ಸಂತೃಪ್ತಿಯಾಗಬಹುದು ಎಂದು ನನ್ನ ನಂಬಿಕೆ.
– ಅಬ್ದುಲ್‌ ರವೂಫ್‌ ಮುಸ್ಲಿಯಾರ್‌

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.