ಉಚಿತ ಯೋಗ ತರಬೇತಿ ಮತ್ತು ಮಾಹಿತಿಗೆ ಮುಂದಾದ ಶ್ರೀ ಯೋಗೇಶ್ವರಾನಂದ ಸರಸ್ವತಿ ಸ್ವಾಮಿಜಿ


Team Udayavani, May 28, 2021, 11:57 AM IST

swamiji

ಸುಳ್ಯ:  ಶ್ವಾಸಕೋಶಕ್ಕೆ ಸಂಬಂಧಪಟ್ಟ ಕೊರೋನಾದಂತಹ ರೋಗಗಳನ್ನು ‌ನಿತ್ಯ ನಿಯಮಿತವಾದ ಪ್ರಾಣಾಯಮ ಮಾಡುವುದರಿಂದ ದೂರ ಮಾಡಬಹುದು.ಮನುಷ್ಯನ ಆರೋಗ್ಯ ವ್ರದ್ದಿಸಿಕೊಳ್ಳಲು ಯೋಗಗಳು ಸಹಕಾರಿಯಾಗಿದೆ ಎಂದು ಹೇಳುವ  ಅಜ್ಜಾವರ ದೇವರಕಳಿಯ ಚೈತನ್ಯ ಸೇವಾಶ್ರಮದ ಶ್ರೀ ಯೋಗೇಶ್ವರಾನಂದ ಸರಸ್ವತಿ ಸ್ವಾಮಿಜಿಯವರು ಉಚಿತ ಯೋಗ ಮಾಹಿತಿ ಮತ್ತು ತರಬೇತಿ ನೀಡಲು ಮುಂದಾಗಿದ್ದಾರೆ.

ಭಾರತೀಯ ಸಂಸ್ಕ್ರತಿಯಲ್ಲಿ ಯೋಗಕ್ಕೆ ಪ್ರಧಾನ್ಯತೆ ನೀಡಲಾಗಿದೆ. ಪುರಾತನ ಕಾಲದಲ್ಲಿ ಋಷಿ ಮುನಿಗಳು ಯೋಗ ಪ್ರಾಣಾಯಮಗಳನ್ನು ಮಾಡುವುದರ ಮೂಲಕ ತಮ್ಮ‌ ತಮ್ಮ ಆರೋಗ್ಯವನ್ನು ವ್ರದ್ದಿಸಿಕೊಳ್ಳುತ್ತಿದ್ದರು. ಈಗಿನ ಕಾಲಘಟ್ಟದಲ್ಲಿಯೂ  ಯೋಗ ಸಾಮಾಜದಲ್ಲಿ ಪ್ರಮುಖ ಸ್ಥಾನ ಪಡೆದುಕೊಂಡು ಯೋಗಕ್ಕೆ ಬೇಡಿಕೆ ಹೆಚ್ಚಿದೆ. ಪ್ರಧಾನಿ ನರೇಂದ್ರ ಮೋದಿಯವರು ವಿಶ್ವ ಯೋಗ ದಿನಾಚರಣೆಯನ್ನು‌ ಆಚರಿಸಲು ಕರೆ ನೀಡುವುದರ ಮೂಲಕ ಇಂದು ಯೋಗ ವಿಶ್ವಮಾನ್ಯ ಮಾಡಿದ್ದಾರೆ.

ಯೋಗದಲ್ಲಿ ಮುಖ್ಯವಾಗಿ ಪ್ರಾಣಾಯಮಗಳನ್ಬು ಮಾಡಿದರೆ ಹೆಚ್ಚು ಸಹಕಾರಿಯಾಗಬಲ್ಲದು ಎಂದು ಹೇಳುವ ಸ್ವಾಮೀಜಿಯವರು ಉಜ್ಜೆಯಿ ಪ್ರಾಣಾಯಮ,ಭಸ್ತಿಕ ಪ್ರಾಣಾಯಮ  ಮಾಡಬೇಕು ಎಂದು ಸ್ವಾಮಿಜಿಯವರು ಅಭಿಪ್ರಾಯಪಡುತ್ತಾರೆ. ಇದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.ನಿತ್ಯ ಯೋಗದಲ್ಲಿ ತೊಡಗಿಸಿಕೊಂಡವರಿಗೆ ರೋಗ ಬಹು ಬೇಗ ಬರುವುದಿಲ್ಲ ಎಂದು ಅವರು ಹೇಳುತ್ತಾರೆ.

ಆಶ್ರಮದಲ್ಲಿ ಕೋವಿಡ್ ನಿಯಮ ಪಾಲಿಸಿಕೊಂಡು  ಉಚಿತ ತರಬೇತಿ ಮಾಹಿತಿ ನೀಡಲು ಸ್ವಾಮೀಜಿಯವರು  ಬಯಸಿದ್ದಾರೆ.

ಮೂಲತ ಶಿಕ್ಷಕರಾಗಿದ್ದ ಸ್ವಾಮಿಜೀಯವರು ತನ್ನ ಮನ ಪರಿವರ್ತನೆಗೊಂಡು ಸನ್ಯಾಸ ದೀಕ್ಷೆಯೊಂದಿಗೆ ಆಧ್ಯಾತ್ಮಿಕ ಕಡೆಗೆ  ಒಲವು ತೋರಿ ಸಮಾಜ ಮತ್ತು ದೇಶ ಸೇವೆಯತ್ತ ತನ್ನ ಗಮನ‌ ಹರಿಸಿದರು. ಯೋಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ನೂರಾರು ಜನರಿಗೆ ಯೋಗ ತರಗತಿಗಳನ್ನು ನಡೆಸಿ ಯೋಗ ತರಬೇತಿ ನೀಡಿದ್ದಾರೆ. ಈಗ  80ನೇ ಹರೆಯಲ್ಲಿರುವ ಸ್ವಾಮಿಜೀಯವರು ತನ್ನ ಆಶ್ರಮದಲ್ಲಿ ನಿತ್ಯ ಯೋಗ ಪ್ರಾಣಾಯಮಗಳನ್ನು ಮಾಡುವುದರ ಮೂಲಕ ಆರೋಗ್ಯವಂತರಾಗಿದ್ದಾರೆ.

ಯೋಗದ ಬಗ್ಗೆ ತರಬೇತಿ ಮತ್ತು ಮಾಹಿತಿ ಪಡೆದುಕೊಳ್ಳುವವರು ಸ್ವಾಮಿಜಿಯವರ ದೂರವಾಣಿ ಸಂಖ್ಯೆ 8197149323 ಇದನ್ನು ಸಂಪರ್ಕಿಸಬಹುದು.

ಟಾಪ್ ನ್ಯೂಸ್

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ

6-bantwala

Bantwala: ನೀರಿನ ಅಭಾವದಿಂದ ಕೃಷಿ ಹಾನಿ; ಮನನೊಂದು ಕೃಷಿಕ ಆತ್ಮಹತ್ಯೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.