ವಿದ್ಯಾಭಿಮಾನಿಗಳ  ಸ್ನೇಹ ಸಮ್ಮಿಲನ, ಆಟಿಡೊಂಜಿ ದಿನ


Team Udayavani, Jul 23, 2017, 7:30 AM IST

atidonji-dina.jpg

ಸವಣೂರು : ಆಧುನಿಕ ಕಾಲದಲ್ಲಿ ಅಭಿವೃದ್ಧಿಯ ಹೆಸರಿನಲ್ಲಿ ನಾವು ತುಳುನಾಡಿನ ಸಂಸ್ಕೃತಿ, ಸಂಸ್ಕಾರವನ್ನು ಮರೆಯಬಾರದು ಎಂದು ಸವಣೂರು ಸ.ಪ.ಪೂ. ಕಾಲೇಜಿನ ಪ್ರಾಚಾರ್ಯ ಬಿ.ವಿ. ಸೂರ್ಯನಾರಾಯಣ ಅವರು ಹೇಳಿದರು.

ಗ್ರಾಮೀಣ ಭಾಗದ ಆಟಿಕಳೆಂಜ, ಕರಂಗೋಲು ಮೊದಲಾದ ಜನಪದ ಸಂಸ್ಕೃತಿಗಳು ದೂರವಾಗುತ್ತಿದ್ದು ಕೇವಲ ವೇದಿಕೆಯಲ್ಲಿ ಕಾಣುವಂತಾಗಿದೆ. ಇಂತಹ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ತಿಳಿಸುವ ನಿಟ್ಟಿನಲ್ಲಿ ಆಟಿದ ಪರ್ಬ ಆಚರಣೆಗಳು ನಡೆಯಬೇಕು ಎಂದರು.

ಅವರು ಜು. 22ರಂದು  ಸವಣೂರು ಉ.ಹಿ.ಪ್ರಾ.ಶಾಲೆ ಇದರ ಶತಮಾನೋತ್ಸವ ಸಮಿತಿ ಇದರ ಆಶ್ರಯದಲ್ಲಿ ಹಿರಿಯ ವಿದ್ಯಾರ್ಥಿಗಳ  ಹಾಗೂ ವಿದ್ಯಾಭಿಮಾನಿಗಳ  ಸ್ನೇಹ ಸಮ್ಮಿಲನ ಹಾಗೂ ಆಟಿಡೊಂಜಿ ದಿನ ಕಾರ್ಯಕ್ರಮದಲ್ಲಿ ಆಶಯ ನುಡಿಗಳನ್ನಾಡಿದರು.

ಕಾರ್ಯಕ್ರಮವನ್ನು ವಿಜಯ ಬ್ಯಾಂಕ್‌ನ‌ ಪ್ರಬಂಧಕ ಸುಂದರ ಗೌಡ ಸವಣೂರು ಉದ್ಘಾಟಿಸಿ ಶುಭಹಾರೈಸಿದರು. ಅಧ್ಯಕ್ಷತೆಯನ್ನು ರೋಟರಿಕ್ಲಬ್‌ಪುತ್ತೂರು ಇದರ  ಪೂರ್ವಾಧ್ಯಕ್ಷ ಕೃಷ್ಣ ಕುಮಾರ್‌ ರೈ ದೇವಸ್ಯ ವಹಿಸಿದ್ದರು.
ಅತಿಥಿಗಳಾಗಿ ನಿವೃತ್ತ ಅಂಚೆ ಪಾಲಕ ನಾರಾಯಣ ಕನಡ ಬಸ್ತಿ, ಸವಣೂರು ಗ್ರಾ.ಪಂ. ಸದಸ್ಯ ಸತೀಶ್‌ ಬಲ್ಯಾಯ, ಪ್ರಕಾಶ್‌ ಕುದ್ಮನಮಜಲು, ರಾಜೀವಿ ಶೆಟ್ಟಿ ಕೆಡೆಂಜಿ, ಗಾಯತ್ರಿ ಬರೆಮೇಲು, ಉದ್ಯಮಿ ಸುಜಿತ್‌ ಕುಮಾರ್‌ ಶೆಟ್ಟಿ ನಡುಬೈಲು , ಶತಮಾನೋತ್ಸವ ಸಮಿತಿ ಉಪಾಧ್ಯಕ್ಷರಾದ ಮಹಮ್ಮದ್‌ ಕಣಿಮಜಲು, ಶಿವರಾಮ ಗೌಡ ಮೆದು, ಸವಣೂರು ಕ್ಲಸ್ಟರ್‌ ಸಿಆರ್‌ಪಿ ವೆಂಕಟೇಶ್‌ ಅನಂತಾಡಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ  ಚಂದ್ರಶೇಖರ್‌ ಮೆದು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ, ಕಾರ್ಯದರ್ಶಿ ಪ್ರಕಾಶ್‌ ರೈ ಸಾರಕರೆ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಪುಷ್ಪಾವತಿ, ಶತಮಾನೋತ್ಸವ ಸಮಿತಿ ಕಾರ್ಯಕ್ರಮ ಸಂಯೋಜಕ ಗಿರಿಶಂಕರ್‌ ಸುಲಾಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜಗನ್ನಾಥ ರೈ ನಡುಬೈಲು, ವಿಶ್ವನಾಥ ಪೂವ, ಬಾಬು ಎನ್‌., ಸುಪ್ರಿತ್‌ ರೈ ಖಂಡಿಗ , ಗಂಗಾಧರ ಸುಣ್ಣಾಜೆ, ಶಿಕ್ಷಕರಾದ ಕುಶಾಲಪ್ಪ ಟಿ. ಮೆಬಲ್‌ ರೋಡ್ರಿಗಸ್‌, ಸರೋಜ, ಆಶಾಲತಾ, ವೇದಾವತಿ ದಯಾನಂದ, ಪಿ.ಡಿ. ಗಂಗಾಧರ ರೈ, ಸುಬ್ಬಣ್ಣ ರೈ ಖಂಡಿಗ ಅತಿಥಿಗಳನ್ನು ಗೌರವಿಸಿದರು.

ದೇಣಿಗೆ ಘೋಷಣೆ
ಈ ಸಂದರ್ಭದಲ್ಲಿ  ಸುಜಿತ್‌ ಕುಮಾರ್‌ ಶೆಟ್ಟಿ  ನಡುಬೈಲು ಅವರು ಶಾಲಾ ನೂತನ ಕಟ್ಟಡ ರಚನೆಗಾಗಿ 2.5 ಲಕ್ಷ ರೂ., ನಾರಾಯಣ ಕನಡ ಬಸ್ತಿ 50,000 ರೂ., ಮಹಮ್ಮದ್‌ ಕಣಿಮಜಲು 25,000 ರೂ., ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಚಂದ್ರಶೇಖರ್‌ ಮೆದು 25,000 ರೂ., ಪ್ರಗತಿಪರ ಕೃಷಿಕ ಕುಂಜಾಡಿ ಪ್ರಕಾಶ್ಚಂದ್ರ ರೈ ಮುಗೇರುಗುತ್ತು 25,000 ರೂ., ಸುಬ್ಬಣ್ಣ ರೈ ಖಂಡಿಗ 15,000, ಶಿವರಾಮ ಗೌಡ ಮೆದು 10,000 ರೂ., ಮುಖ್ಯ ಶಿಕ್ಷಕ ಹರಿಶಂಕರ್‌ ಭಟ್‌ 10,000 ನೀಡುವುದಾಗಿ ಘೋಷಿಸಿದರು. 

ವಿಜಯ ಬ್ಯಾಂಕ್‌ನ‌ ಪ್ರಬಂಧಕ ಸುಂದರ ಗೌಡ ಸವಣೂರು, ರೋಟರಿ ಕ್ಲಬ್‌ ಪುತ್ತೂರು ಇದರ  ಪೂರ್ವಾಧ್ಯಕ್ಷ ಕೃಷ್ಣ ಕುಮಾರ್‌ ರೈ ದೇವಸ್ಯ ಅವರು ಗರಿಷ್ಠ ಮಟ್ಟದ ದೇಣಿಗೆ ನೀಡುತ್ತೇವೆ ಎಂದರು.

ವಿಶೇಷತೆ
ಕಾರ್ಯಕ್ರಮದಲ್ಲಿ ಆಟಿ ತಿಂಡಿ ತಿನಿಸುಗಳ ಪ್ರದರ್ಶನ , ಸ್ಪರ್ಧೆ, ಪುರಾತನ ವಸ್ತುಗಳ ಪ್ರದರ್ಶನ ನಡೆಯಿತು.
ಶತಮಾನೋತ್ಸವ ಸಮಿತಿ ಅಧ್ಯಕ್ಷ  ದಿನೇಶ್‌ ಮೆದು ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ತಾರಾನಾಥ ಸವಣೂರು ಪ್ರಸ್ತಾವನೆಗೈದರು. ಶಾಲಾ ಮುಖ್ಯಗುರು ಹರಿಶಂಕರ್‌ ಭಟ್‌ ವಂದಿಸಿದರು. ರಾಕೇಶ್‌ ರೈ ಕೆಡೆಂಜಿ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.