ಇಂದಿನಿಂದ ಬಿಗಿ ನಿಯಮ: ಹಳೆಯಂಗಡಿಯಲ್ಲಿ ಬೆಳಿಗ್ಗಿನಿಂದಲೇ ಜನಜಂಗುಳಿ
Team Udayavani, May 7, 2021, 9:19 AM IST
ಹಳೆಯಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಲಾಕ್ ಡೌನ್ ಮಾದರಿಯ ಕರ್ಫ್ಯೂ ನಿಯಮವನ್ನು ಬದಲಾಯಿಸಿದ್ದರಿಂದ ಇಂದು ಬೆಳಿಗ್ಗೆ ಹಳೆಯಂಗಡಿ ಹಾಗೂ ಪಡುಪಣಂಬೂರು ಮುಖ್ಯಪೇಟೆಯಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಜಂಗುಳಿ ನಿರ್ಮಾಣವಾಗಿದೆ.
ತೆರೆದಿರುವ ಪ್ರತಿ ಅಂಗಡಿಗಳ ಮುಂಗಟ್ಟುಗಳಲ್ಲಿ ಹತ್ತಾರು ಗ್ರಾಹಕರು ಸೇರಿ ವ್ಯವಹಾರ ನಡೆಸುತ್ತಿರುವ ದೃಶ್ಯಗಳು ಕಂಡುಬರುತ್ತಿದೆ.
ಜನರು ಸಾಮಾಜಿಕ ಅಂತರವನ್ನು ಮರೆತು ವ್ಯವಹಾರ ನಡೆಸುತ್ತಿರುವುದು ಕಂಡು ಬಂತು.
ಮುಂದಿನ ಎರಡು ದಿನದಲ್ಲಿ ಸಂಪೂರ್ಣ ಲಾಕ್ ಡೌನ್ ಆಗಲಿದೆ ಎನ್ನುವ ಆತಂಕವೂ ಜನರಲ್ಲಿ ಹೆಚ್ಚಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು
Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್ ವಶ: ಜಿಲ್ಲಾಧಿಕಾರಿ ಮಾಹಿತಿ
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್