ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳಿಂದ ಗಾಂಧಿ ಜಯಂತಿ


Team Udayavani, Oct 3, 2018, 11:41 AM IST

3-october-6.gif

ಬೆಳ್ತಂಗಡಿ: ಉಜಿರೆ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರು ಸಹಿತ ಸುಮಾರು 10 ಸಾವಿರ ಮಂದಿಯ ಪಾಲ್ಗೊಳ್ಳುವಿಕೆಯಲ್ಲಿ ಮಹಾತ್ಮಾ ಗಾಂಧೀಜಿಯವರ 150ನೇ ಜನ್ಮದಿನವನ್ನು ಮಂಗಳವಾರ ಉಜಿರೆಯ ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಆಚರಿಸಲಾಯಿತು.

ಎಸ್‌ಡಿಎಂ ಶಿಕ್ಷಣ ಸಂಸ್ಥೆಯು ಗಾಂಧಿ 150ನೇ ಜನ್ಮವರ್ಷವನ್ನು ಇಡೀ ವರ್ಷದ ಕಾರ್ಯಕ್ರಮವಾಗಿ ಆಚರಿ ಸಲಿದ್ದು, ಸಂಸ್ಥೆಯ ಅಧ್ಯಕ್ಷ, . ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿ ಗಳಿಗೆ ಸಂದೇಶ ನೀಡಿದರು. ಆರಂಭದಲ್ಲಿ ಉಜಿರೆ ಪರಿಸರದ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳಿಂದ ವಿದ್ಯಾರ್ಥಿಗಳು, ಪ್ರಾಧ್ಯಾಕರು, ಸಿಬಂದಿ ಜಾಥಾ ಮೂಲಕ ಆಗಮಿಸಿ, ಕ್ರೀಡಾಂಗಣದಲ್ಲಿ ಸೇರಿದರು.

‘ಸ್ವಸ್ಥ ಮನಸ್ಸು, ಸ್ವತ್ಛ ಪರಿಸರ, ಗಾಂಧಿ ಮಾರ್ಗ’ ಎಂಬ ಧ್ಯೇಯವಾಕ್ಯದಲ್ಲಿ ಈ ಕಾರ್ಯಕ್ರಮ ವರ್ಷಪೂರ್ತಿ ನಡೆಯಲಿದ್ದು, ಫ‌ಲಕವನ್ನು ಹೇಮಾವತಿ ಹೆಗ್ಗಡೆ ಬಿಡುಗಡೆಗೊಳಿಸಿದರು. ಜತೆಗೆ ಎಸ್‌ ಡಿಎಂ ಪತ್ರಿಕೋದ್ಯಮ ವಿಭಾಗದ ವತಿಯಿಂದ ನಿರ್ಮಾಣ ಮಾಡಲಾದ ಬಾಪು-ಸತ್ಯಾನ್ವೇಷಣೆ ವೆಬ್‌ ಸರಣಿಯ ಪ್ರೊಮೊವನ್ನು ಡಿ. ಹರ್ಷೇನ್ದ್ರ ಕುಮಾರ್‌ ಅನಾವರಣಗೊಳಿಸಿದರು. ವಿದ್ಯಾರ್ಥಿಗಳು ಜಾಥಾದ ಸಂದರ್ಭ ಗಾಂಧೀಜಿಯವರ ವಿಚಾರಧಾರೆಗಳ ಸಂದೇಶಗಳನ್ನು ಪ್ರದರ್ಶಿಸಿದರು.

ಗಾಂಧಿ ಕಾರು ಆಕರ್ಷಣೆ 
ಗಾಂಧೀಜಿಯವರು ಕರ್ನಾಟಕ ಹಾಗೂ ತಮಿಳುನಾಡು ಪ್ರವಾಸದ ಸಂದರ್ಭದಲ್ಲಿ ಉಪಯೋಗಿಸಿದ್ದ ಸ್ಟುಡಿಬೇಕರ್‌ ಪ್ರಸಿಡೆಂಟ್‌ ಕಾರನ್ನು ಕ್ರೀಡಾಂಗಣದಲ್ಲಿ ಪ್ರದರ್ಶನಕ್ಕಿಡಲಾಗಿತ್ತು. ಈ ಕಾರನ್ನು ವೀಕ್ಷಿಸಿದ ವಿದ್ಯಾರ್ಥಿಗಳು-ಪ್ರಾಧ್ಯಾಪಕರು ಅದರ ಬಳಿ ನಿಂತು ಫೋಟೋ ತೆಗೆಸಿಕೊಂಡರು.

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

police crime

Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.