ರಸ್ತೆಬದಿಯೇ ಕಸದ ಡಂಪಿಂಗ್‌ ಯಾರ್ಡ್‌


Team Udayavani, Apr 20, 2018, 1:21 PM IST

20-April-11.jpg

ದರ್ಬೆ: ಪುತ್ತೂರು – ಕಾಣಿಯೂರು ರಾಜ್ಯ ಹೆದ್ದಾರಿಯ ಕಾವೇರಿಕಟ್ಟೆಯ ಬಳಿ ರಸ್ತೆಬದಿ ಸಾರ್ವಜನಿಕ ಕಸ, ತ್ಯಾಜ್ಯ ಎಸೆಯುವ ಸ್ಥಳವಾಗಿ ಗುರುತಿಸಿಕೊಂಡಿದೆ.

ಈ ಜಾಗದಲ್ಲಿ ಹಿಂದೆ ಕಸದ ತೊಟ್ಟಿಯನ್ನು ಅಳವಡಿಸಲಾಗಿತ್ತು. ಇತ್ತೀಚೆಗೆ ಕೆಲವು ಸಮಯಗಳಿಂದ ಆ ಕಸದ ತೊಟ್ಟಿ ಕಾಣಿಸುತ್ತಿಲ್ಲ. ಆದರೆ ಪ್ರಜ್ಞಾವಂತ ಸಾರ್ವಜನಿಕರು ಮಾತ್ರ ತೊಟ್ಟಿ ಇಲ್ಲದಿದ್ದರೇನು ನಮ್ಮ ಕೆಲಸ ನಾವು ಮಾಡುತ್ತೇವೆ ಎನ್ನುವಂತೆ ರಸ್ತೆ ಬದಿಯಲ್ಲೇ ಕಸದ ಗೋಣಿ, ತಾಜ್ಯಗಳನ್ನು ಎಸೆಯುತ್ತಿದ್ದಾರೆ.

ಪಕ್ಕದಲ್ಲೇ ಲಿಟ್ಲ್ ಫ್ಲವರ್  ಶಾಲೆ, ಸಂತ ಫಿಲೋಮಿನಾ ಸಮೂಹ ವಿದ್ಯಾಸಂಸ್ಥೆಗಳಿವೆ. ವಿದ್ಯಾರ್ಥಿಗಳು ದಿನನಿತ್ಯ ಈ ಅವ್ಯವಸ್ಥೆಯನ್ನೇ ನೋಡಿಕೊಂಡು ಹೋಗಬೇಕಾದ ಅನಿವಾರ್ಯತೆ ಇದೆ.

ಇಲ್ಲಿ ಕಸ ಎಸೆಯುವವರ ಕುರಿತಂತೆ ಹಾಗೂ ಇದರಿಂದ ಆಗುತ್ತಿರುವ ಸಮಸ್ಯೆಯ ಕುರಿತು ಸ್ಥಳೀಯರು ನಗರಸಭೆ ಆಡಳಿತಕ್ಕೆ ನಿರಂತರ ಮನವಿ ನೀಡುತ್ತಲೇ ಇದ್ದಾರೆ. ಆದರೆ ಪರಿಹಾರ ಕ್ರಮವನ್ನೂ ನಗರಸಭೆ ಅನುಸರಿಸುತ್ತಿಲ್ಲ, ಜತೆಗೆ ಕಸ ಎಸೆಯುವ ಕಿಡಿಗೇಡಿಗಳಿಗೆ ದಂಡ ವಿಧಿಸುವ ಕೆಲಸವನ್ನೂ ಮಾಡುತ್ತಿಲ್ಲ ಎನ್ನುವುದು ಸಾರ್ವಜನಿಕ ಆರೋಪ.

Ad

ಟಾಪ್ ನ್ಯೂಸ್

Delhi: ನಾಲ್ಕು ಅಂತಸ್ತಿನ ಕಟ್ಟಡ ಕುಸಿತ, ನಾಲ್ವರ ರಕ್ಷಣೆ, ಅವಶೇಷಗಳಡಿ ಸಿಲುಕಿದವರಿಗಾಗಿ ಶೋಧ

ಬೆಳ್ಳಂಬೆಳಗ್ಗೆ ದೆಹಲಿಯಲ್ಲಿ ಕುಸಿದು ಬಿದ್ದ ನಾಲ್ಕು ಅಂತಸ್ತಿನ ಕಟ್ಟಡ.. ರಕ್ಷಣಾ ತಂಡ ದೌಡು

ಮಾಯನ್‌ ಮೊದಲ ದೊರೆ ಸಮಾಧಿ ಬೆಲೀಜ್‌ನಲ್ಲಿ ಪತ್ತೆ!

ಮಾಯನ್‌ ಮೊದಲ ದೊರೆ ಸಮಾಧಿ ಬೆಲೀಜ್‌ನಲ್ಲಿ ಪತ್ತೆ!

“ಒಂದು ದೇಶ ಒಂದು ಚುನಾವಣೆಗಾಗಿ ಆಯೋಗಕ್ಕೆ ಪೂರ್ಣ ಅಧಿಕಾರ ಬೇಡ’

“ಒಂದು ದೇಶ ಒಂದು ಚುನಾವಣೆಗಾಗಿ ಆಯೋಗಕ್ಕೆ ಪೂರ್ಣ ಅಧಿಕಾರ ಬೇಡ’

Mumbai: ಜು.15ಕ್ಕೆ ದೇಶದ ಮೊದಲ ಟೆಸ್ಲಾ ಕಾರ್‌ ಶೋರೂಂ ಶುರು

Mumbai: ಜು.15ಕ್ಕೆ ದೇಶದ ಮೊದಲ ಟೆಸ್ಲಾ ಕಾರ್‌ ಶೋರೂಂ ಶುರು

Hyderabad: ಕ್ರಿಕೆಟ್‌ ಚೆಂಡುಗಳ ಖರೀದಿಗೆ 1 ಕೋಟಿ ರೂ. ಗುಳುಂ!

Hyderabad: ಕ್ರಿಕೆಟ್‌ ಚೆಂಡುಗಳ ಖರೀದಿಗೆ 1 ಕೋಟಿ ರೂ. ಗುಳುಂ!

ವೈಮಾನಿಕ ಗುರಿ ಮೇಲೆ ವಾಯು ದಾಳಿ ನಡೆಸುವ “ಅಸ್ತ್ರ’ ಕ್ಷಿಪಣಿ ಪರೀಕ್ಷೆ

ವೈಮಾನಿಕ ಗುರಿ ಮೇಲೆ ವಾಯು ದಾಳಿ ನಡೆಸುವ “ಅಸ್ತ್ರ’ ಕ್ಷಿಪಣಿ ಪರೀಕ್ಷೆ

75 ವರ್ಷಗಳು ತುಂಬುತ್ತಿದ್ದಂತೆ ನಿವೃತ್ತರಾಗಬೇಕು: ಮೋಹನ್‌ ಭಾಗವತ್‌

75 ವರ್ಷಗಳು ತುಂಬುತ್ತಿದ್ದಂತೆ ನಿವೃತ್ತರಾಗಬೇಕು: ಮೋಹನ್‌ ಭಾಗವತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Delhi: ನಾಲ್ಕು ಅಂತಸ್ತಿನ ಕಟ್ಟಡ ಕುಸಿತ, ನಾಲ್ವರ ರಕ್ಷಣೆ, ಅವಶೇಷಗಳಡಿ ಸಿಲುಕಿದವರಿಗಾಗಿ ಶೋಧ

ಬೆಳ್ಳಂಬೆಳಗ್ಗೆ ದೆಹಲಿಯಲ್ಲಿ ಕುಸಿದು ಬಿದ್ದ ನಾಲ್ಕು ಅಂತಸ್ತಿನ ಕಟ್ಟಡ.. ರಕ್ಷಣಾ ತಂಡ ದೌಡು

ಮಾಯನ್‌ ಮೊದಲ ದೊರೆ ಸಮಾಧಿ ಬೆಲೀಜ್‌ನಲ್ಲಿ ಪತ್ತೆ!

ಮಾಯನ್‌ ಮೊದಲ ದೊರೆ ಸಮಾಧಿ ಬೆಲೀಜ್‌ನಲ್ಲಿ ಪತ್ತೆ!

“ಒಂದು ದೇಶ ಒಂದು ಚುನಾವಣೆಗಾಗಿ ಆಯೋಗಕ್ಕೆ ಪೂರ್ಣ ಅಧಿಕಾರ ಬೇಡ’

“ಒಂದು ದೇಶ ಒಂದು ಚುನಾವಣೆಗಾಗಿ ಆಯೋಗಕ್ಕೆ ಪೂರ್ಣ ಅಧಿಕಾರ ಬೇಡ’

Mumbai: ಜು.15ಕ್ಕೆ ದೇಶದ ಮೊದಲ ಟೆಸ್ಲಾ ಕಾರ್‌ ಶೋರೂಂ ಶುರು

Mumbai: ಜು.15ಕ್ಕೆ ದೇಶದ ಮೊದಲ ಟೆಸ್ಲಾ ಕಾರ್‌ ಶೋರೂಂ ಶುರು

Hyderabad: ಕ್ರಿಕೆಟ್‌ ಚೆಂಡುಗಳ ಖರೀದಿಗೆ 1 ಕೋಟಿ ರೂ. ಗುಳುಂ!

Hyderabad: ಕ್ರಿಕೆಟ್‌ ಚೆಂಡುಗಳ ಖರೀದಿಗೆ 1 ಕೋಟಿ ರೂ. ಗುಳುಂ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.