ಕೆಸರುಗದ್ದೆ  ಕ್ರೀಡೆಯಿಂದ ಕೃಷಿ ಬದುಕು ಸ್ಮರಿಸುವಂತಾಗಲಿ: ಚಂದಯ್ಯ


Team Udayavani, Jul 2, 2018, 10:42 AM IST

2-july-3.jpg

ಸಸಿಹಿತ್ಲು : ಕೆಸರುಗದ್ದೆ ಕ್ರೀಡೆಯಿಂದ ಕೃಷಿ ಬದುಕನ್ನು ಸ್ಮರಿಸುವಂತಾಗಬೇಕು. ಪರಂಪರೆಯು ಯುವ ಸಮುದಾಯವನ್ನು ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮದ ಮೂಲಕ ಸಂಘಟಿಸುವ ವೇದಿಕೆಯಾಗಿದೆ ಎಂದು ಸಸಿಹಿತ್ಲುವಿನ ಅಗ್ಗಿದಕಳಿಯ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಗೌರವಾಧ್ಯಕ್ಷ ಚಂದಯ್ಯ ಬಿ. ಕರ್ಕೇರ ಹೇಳಿದರು. ಸಸಿಹಿತ್ಲುವಿನ ಅಗ್ಗಿದಕಳಿಯ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಆಶ್ರಯದಲ್ಲಿ ನಾಲ್ಕನೇ ವರ್ಷದ ಗ್ರಾಮದ ಗೌಜಿ ಕೆಸರುಗದ್ದೆ ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಮುಂಬಯಿಯ ರಿತಿ ಕೇಶವ ಅಂಚನ್‌ಉದ್ಘಾಟಿಸಿದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಹಾಬಲ ಪೂಜಾರಿ ಕಡಂಬೋಡಿ ಅವರು ಕ್ರೀಡಾ ಕೂಟಕ್ಕೆ ಚಾಲನೆ ನೀಡಿದರು. ಪಾಲಿಕೆ ಸದಸ್ಯೆ ಪ್ರತಿಭಾ ಕುಳಾಯಿ ಶುಭ ಹಾರೈಸಿದರು. ಉದ್ಯಮಿ ಹರೀಶ್‌ ಮುಂಚೂರು, ಪಡುಪಣಂಬೂರು ವ್ಯ.ಸ.ಸಂ.ಅಧ್ಯಕ್ಷ ಎಸ್‌.ಎಸ್‌. ಸತೀಶ್‌ ಭಟ್‌ ಕೊಳುವೈಲು, ಮಹಿಳಾ ವಿಭಾಗದ ಅಧ್ಯಕ್ಷೆ ಶುಭಾ ಪ್ರೇಮ್‌ನಾಥ್‌, ಸಹ ಸಂಚಾಲಕರಾದ ಮಧು ಕುಕ್ಯಾನ್‌, ನಾಗೇಶ್‌ ಸಾಲ್ಯಾನ್‌, ರವೀಂದ್ರ ಕೋಟ್ಯಾನ್‌, ಧನ್‌ರಾಜ್‌ ಕೋಟ್ಯಾನ್‌, ಪ್ರೇಮ್‌ನಾಥ್‌ ಸಾಲ್ಯಾನ್‌, ಪದ್ಮನಾಭ ಕುಕ್ಯಾನ್‌, ಪ್ರದೀಪ್‌ ಎಸ್‌.ಆರ್‌., ಯುವವಾಹಿನಿ ಅಧ್ಯಕ್ಷ ಯಶವಂತ ಪೂಜಾರಿ, ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಜಯಂತ ನಡುಬೈಲ್‌, ರಂಗಕರ್ಮಿ ಪರಮಾನಂದ ಸಾಲ್ಯಾನ್‌, ಸಾರಂತಾಯ ಗರೋಡಿಯ ಕಾಂತು ಲಕ್ಕಣ ಗುರಿಕಾರ ಯಾನೆ ಯಾದವ ಜಿ. ಬಂಗೇರ, ಹಳೆಯಂಗಡಿ ಗ್ರಾ.ಪಂ. ಸದಸ್ಯರಾದ ಅನಿಲ್‌ ಕುಮಾರ್‌, ಗುಣವತಿ, ನಿವೃತ್ತ ಯೋಧ ಮಾಧವ ಕಿಲ್ಪಾಡಿ, ಶುಭ ರಾಜೇಂದ್ರ, ಸುನಿಲ್‌ ಸಾಲ್ಯಾನ್‌ ಮತ್ತಿತರರು ಉಪಸ್ಥಿತರಿದ್ದರು. ಅಧ್ಯಕ್ಷ ಪ್ರಕಾಶ್‌ ಕುಮಾರ್‌ ಬಿ.ಎನ್‌. ಸ್ವಾಗತಿಸಿ, ಸಂಚಾಲಕ ರಮೇಶ್‌ ಪೂಜಾರಿ ಚೇಳಾಯಿರು ಪ್ರಸ್ತಾವಿಸಿದರು. ಕಾರ್ಯದರ್ಶಿ ನರೇಶ್‌ ನಿರೂಪಿಸಿದರು. 

ವಿವಿಧ ಸ್ಪರ್ಧೆ
ಹಗ್ಗ ಜಗ್ಗಾಟ, ಪಿರಮಿಡ್‌ ರಚಿಸಿ ಮಡಕೆ ಒಡೆಯುವುದು, ಜಾನಪದ ನೃತ್ಯ, ಕೆಸರುಗದ್ದೆ, ಹಿಮ್ಮುಖ, ಕೊಡಪಾನ, ರಿಲೇ, ಮೂರು ಮತ್ತು ಐದು ಕಾಲಿನ ಓಟ, ನಿಧಿ ಶೋಧ, ಸಂಗೀತ ಕುರ್ಚಿ ಸ್ಪರ್ಧೆ ನಡೆಯಿತು. ಕ್ರೀಡಾಕೂಟದಲ್ಲಿ ದ.ಕ., ಉಡುಪಿ ಮತ್ತು ಕಾಸರಗೋಡು ಜಿಲ್ಲೆಯಿಂದ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-qwewe

Star Air ;ತಿರುಪತಿಯಿಂದ ಬೆಳಗಾವಿಗೆ ವಿಮಾನ ರದ್ದು: ಪ್ರಯಾಣಿಕರ ಪರದಾಟ

1-wqewewqe

Vijayapura;ದೌರ್ಜನ್ಯದಿಂದ ನೊಂದು ದಯಾ ಮರಣಕ್ಕೆ ಮನವಿ ಸಲ್ಲಿಸಿದ ನಾಲ್ವರ ಕಟುಂಬ

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-qwewe

Star Air ;ತಿರುಪತಿಯಿಂದ ಬೆಳಗಾವಿಗೆ ವಿಮಾನ ರದ್ದು: ಪ್ರಯಾಣಿಕರ ಪರದಾಟ

1-wqewewqe

Vijayapura;ದೌರ್ಜನ್ಯದಿಂದ ನೊಂದು ದಯಾ ಮರಣಕ್ಕೆ ಮನವಿ ಸಲ್ಲಿಸಿದ ನಾಲ್ವರ ಕಟುಂಬ

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.