ದೇವಚಳ್ಳ ಪರಿಸರ ಕಾಡಾನೆ ದಾಳಿ; ಕೃಷಿ ನಾಶ
Team Udayavani, Jun 7, 2018, 9:24 AM IST
ಸುಬ್ರಹ್ಮಣ್ಯ: ಗುತ್ತಿಗಾರು ಸಮೀಪದ ದೇವಚಳ್ಳ ಗ್ರಾಮದ ಮಾಡಬಾಕಿಲು ಭಾಗದಲ್ಲಿ ಕಾಡಾನೆಗಳ ಹಾವಳಿ ತೀವ್ರಗೊಂಡಿವೆ. ಮಾಡಬಾಕಿಲು ಮಾಧವ ಅವರ ತೋಟಕ್ಕೆ ಮಂಗಳವಾರ ರಾತ್ರಿ ನುಗ್ಗಿದ ಕಾಡಾನೆಗಳು ಫಲಭರಿತ ತೆಂಗು, ಅಡಿಕೆ, ಬಾಳೆಗಿಡಗಳನ್ನು ತಿಂದು, ಹಾಳು ಗೆಡವಿ ನಾಶಪಡಿಸಿವೆ. ಕೃಷಿ ಸಲಕರಣೆಗಳಿಗೂ ಹಾನಿಯಾಗಿದೆ. ಆಸುಪಾಸಿನ ಕೃಷಿಕರ ತೋಟಕ್ಕೂ ನುಗ್ಗಿ ಕೃಷಿ ಹಾನಿ ಮಾಡಿವೆ ಎಂದು ಕೃಷಿಕರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…