ವಿಮಾನ ಪ್ರಯಾಣಿಕನಿಂದ ಅಪಾರ ಪ್ರಮಾಣದ ಚಿನ್ನ ವಶ
Team Udayavani, Mar 21, 2019, 1:00 AM IST
ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬುಧವಾರ ದುಬಾೖಯಿಂದ ಆಗಮಿಸಿದ ಪ್ರಯಾ ಣಿಕನಿಂದ 4.65 ಲ. ರೂ. ಮೌಲ್ಯದ 142.70 ಗ್ರಾಂ. ತೂಕದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
24 ಕ್ಯಾರೆಟ್ ಪರಿಶುದ್ಧತೆಯ ಚಿನ್ನವನ್ನು 4 ಮ್ಯಾಗ್ನೆಟಿಕ್ ಬ್ರಾಸ್ಲೆಟ್ಗಳಿಗೆ 32 ಮರ್ಕ್ಯುರಿ ಲೇಪಿತ ತುಣು ಕುಗಳನ್ನಾಗಿ ಪೋಣಿಸಿ ಸಾಗಿಸಲಾಗಿತ್ತು. ಪ್ರಯಾಣಿಕನು ಬ್ಯಾಗೇಜ್ ತಪಾಸಣೆ ಮಾಡಿದಾಗ ಅದರಲ್ಲಿ ಚಿನ್ನ ಪತ್ತೆಯಾಗಿದೆ. ಬುಧವಾರ ಬೆಳಗ್ಗೆ ಬಂದಿಳಿದ ಸ್ಪೈಸ್ ಜೆಟ್ ವಿಮಾನ ನಿಲ್ದಾಣದಲ್ಲಿ ಚಿನ್ನವನ್ನು ಅಕ್ರಮವಾಗಿ ಸಾಗಿಸಲಾಗಿತ್ತು.
ತಿಂಗಳಲ್ಲಿ 5ನೇ ಪ್ರಕರಣ
ಮಾರ್ಚ್ 4, 9, 11 ಮತ್ತು 16ರಂದು ಚಿನ್ನವನ್ನು ಪೇಸ್ಟ್ ರೂಪ ದಲ್ಲಿ ಆರೋಪಿಗಳು ಗುದದ್ವಾರದಲ್ಲಿ ಅಡಗಿಸಿಟ್ಟಿದ್ದು, ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
MUST WATCH
ಹೊಸ ಸೇರ್ಪಡೆ
ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್ನದ್ದು: ಮೀನಾಕ್ಷಿ ಲೇಖಿ
Lok Sabha Elections; ಕಾಂಗ್ರೆಸ್ಗೆ ಉತ್ತಮ ಅವಕಾಶ: ದಿನೇಶ್ ಗುಂಡೂರಾವ್
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್ಪಾಲ್
Lok Sabha Election ಫಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.