ಗೋರಿಗುಡ್ಡೆ: 8 ತಿಂಗಳುಗಳಿಂದ ಹೆದ್ದಾರಿ ಸಂಪರ್ಕ ಕಡಿತ 


Team Udayavani, Aug 13, 2021, 3:40 AM IST

ಗೋರಿಗುಡ್ಡೆ: 8 ತಿಂಗಳುಗಳಿಂದ ಹೆದ್ದಾರಿ ಸಂಪರ್ಕ ಕಡಿತ 

ಮಹಾನಗರ: ರಾಷ್ಟ್ರೀಯ ಹೆದ್ದಾರಿ 66ರ ಪಂಪ್‌ವೆಲ್‌-ಎಕ್ಕೂರು ನಡುವಿನ ಗೋರಿಗುಡ್ಡೆ ಎಂಬಲ್ಲಿ ಸರ್ವೀಸ್‌ ರಸ್ತೆ ನಿರ್ಮಾಣಕ್ಕಾಗಿ ಅಗೆದು ಹಾಕಲಾಗಿದ್ದು ಇದರಿಂದಾಗಿ ಸ್ಥಳೀಯ ಮನೆಗಳು ಹೆದ್ದಾರಿಯಿಂದ ಸಂಪರ್ಕ ಕಳೆದುಕೊಂಡಿವೆ.

ಎಂಟು ತಿಂಗಳುಗಳ ಹಿಂದೆ ಇಲ್ಲಿ ಉದ್ದಕ್ಕೆ ಅಗೆಯಲಾಗಿತ್ತು. ಆದರೆ ಇದುವರೆಗೂ ಕಾಮಗಾರಿ ನಡೆಸಿಲ್ಲ. ಇದರಿಂದಾಗಿ ಅಕ್ಕಪಕ್ಕದ ಮನೆಗಳು ರಸ್ತೆ ಸಂಪರ್ಕ ಕಳೆದುಕೊಂಡಿವೆ. ಹೆದ್ದಾರಿ ಪಕ್ಕದಲ್ಲೇ ಮನೆ ಇದ್ದರೂ ವಾಹನ ಹೋಗಲು ದಾರಿಯಿಲ್ಲದೆ ಅನಾರೋಗ್ಯಪೀಡಿತರು, ವೃದ್ಧರನ್ನು ಎತ್ತಿಕೊಂಡೇ ಹೋಗಬೇಕಾದ ಸ್ಥಿತಿ ಇದೆ.

ಡಾಮರು ರಸ್ತೆ ಕಟ್‌ :

ಹೆದ್ದಾರಿ ಪಕ್ಕದಲ್ಲಿ ಉದ್ದಕ್ಕೆ ಅಗೆಯುವಾಗ ಗೋರಿಗುಡ್ಡೆ- ಸೂಟರ್‌ಪೇಟೆ ನಡುವಿನ ಸಂಪರ್ಕ ರಸ್ತೆಯನ್ನು(ನೆಹರೂ ರೋಡ್‌) ಕೂಡ ತುಂಡರಿಸಲಾಗಿದೆ. ಈ ರಸ್ತೆಯಲ್ಲಿ ಸೂಟರ್‌ಪೇಟೆ ಕಡೆಯಿಂದ ಹೆದ್ದಾರಿ ಕಡೆಗೆ ವಾಹನಗಳು ಬರದಂತೆ ಮಣ್ಣಿನ ರಾಶಿ ಹಾಕಲಾಗಿದೆ. ಪರಿಣಾಮವಾಗಿ ಈ ಭಾಗದ ಜನ ಸುತ್ತು ಬಳಸಿ ರಾಷ್ಟ್ರೀಯ ಹೆದ್ದಾರಿ ಭಾಗಕ್ಕೆ, ನಗರದ ಕಡೆಗೆ ಹೋಗಿಬರುವಂತಾಗಿದೆ.

ಅಪಘಾತ ಹೆಚ್ಚಳ :

ಹೆದ್ದಾರಿಯ ಅಂಚಿನಲ್ಲೇ ಉದ್ದಕ್ಕೆ ಅಗೆದು ಹಾಕಿರುವುದರಿಂದ ಉಂಟಾಗಿರುವ ಹೊಂಡದಿಂದಾಗಿ ಇಲ್ಲಿ ಅಪಘಾತಗಳು ಕೂಡ ಅಧಿಕವಾಗಿವೆ. ಎಕ್ಕೂರು ಕಡೆಯಿಂದ ಹೆದ್ದಾರಿಯಲ್ಲಿ ಬರುವ ವಾಹನಗಳು ರಸ್ತೆಯ ಬದಿಯಲ್ಲೇ ಸಂಚರಿಸಿದರೆ ಗುಂಡಿಗೆ ಬೀಳುವ ಅಪಾಯವಿದೆ. ಹಾಗಾಗಿ ವಾಹನಗಳು ನಡು ರಸ್ತೆಯಲ್ಲೇ ಸಂಚರಿಸುತ್ತವೆ.

ಹಿಂದಿನಿಂದ ಬರುವ ವಾಹನಗಳಿಗೆ ಸಂಚರಿಸಲು ಸ್ಥಳಾವಕಾಶ ಸಿಗದೆ ಹಲವು ಬಾರಿ ಅಪಘಾತಗಳು ಕೂಡ ಸಂಭವಿಸಿವೆ ಎನ್ನುತ್ತಾರೆ ಸ್ಥಳೀಯರು.

ಜನರಿಗೆ ಆಗುತ್ತಿರುವ ಅನಾನುಕೂಲದ ಬಗ್ಗೆ ಅರಿವಿದೆ. ಈ ಬಗ್ಗೆ ಹೆದ್ದಾರಿ ಕಾಮಗಾರಿ ಗುತ್ತಿಗೆದಾರರು, ಅಧಿಕಾರಿಗಳ ಗಮನಕ್ಕೆ ಈಗಾಗಲೇ ತಂದಿದ್ದೇನೆ. ಆದರೆ ಅವರು ಸಮರ್ಪಕವಾಗಿ ಸ್ಪಂದಿಸಿಲ್ಲ. ನನ್ನ ಪ್ರಯತ್ನ ಮುಂದುವರೆಸುತ್ತೇನೆ. ಜೆಸಿಂತಾ ವಿಜಯ ಅಲ್ಫೆ†ಡ್‌,  ಪಾಲಿಕೆ ಸದಸ್ಯೆ, ಫ‌ಳ್ನೀರ್‌ ವಾರ್ಡ್‌

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.