ಅಶ್ವತ್ಥಪುರಕ್ಕೆ ಸರಕಾರಿ ಬಸ್
ಸಚಿವ ಶ್ರೀರಾಮುಲು ಭರವಸೆ
Team Udayavani, Apr 13, 2022, 12:07 PM IST
ಮೂಡುಬಿದಿರೆ: ಸಮೀಪದ ಅಶ್ವತ್ಥಪುರಕ್ಕೆ ಸರಕಾರಿ ಬಸ್ ಸೌಲಭ್ಯ ಕಲ್ಪಿಸಿಕೊಡುವುದಾಗಿ ಸಾರಿಗೆ ಸಚಿವ ಶ್ರೀರಾಮುಲು ಭರವಸೆ ನೀಡಿದ್ದಾರೆ.
ಅಶ್ವತ್ಥಪುರ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ನಡೆಯುತ್ತಿರುವ ಶ್ರೀರಾಮ ನವಮಿ ಮಹೋತ್ಸವ ಸಂದರ್ಭದಲ್ಲಿ ಮಂಗಳವಾರ ಮುಂಜಾನೆ ಶ್ರೀರಾಮ ಪಟ್ಟಾಭಿಷೇಕ ಮಹೋತ್ಸವ ಸಂದರ್ಭ ದೇವಸ್ಥಾನಕ್ಕೆ ಭೇಟಿ ನೀಡಿದ ಸಚಿವರನ್ನು ಆಡಳಿತ ಮೊಕ್ತೇಸರ ರಘುನಾಥ ಎಲ್.ವಿ. ಗೌರವಿಸಿದರು.
ಮೊಕ್ತೇಸರರಾದ ಕಿರಣ್ ಮಂಜನಬೈಲು, ದತ್ತಾತ್ರೇಯ ಸುರಾಲು, ಬಿ. ರಂಗನಾಥ ಭಟ್, ಉದ್ಯಮಿ, ಗ್ರಾ.ಪಂ. ಸದಸ್ಯ ದಿನೇಶ್ ಕುಮಾರ್ ಬಿ.ಎಲ್. ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ