ನೇತ್ರಾವತಿಯ ಬರಡು ಮಾಡಲು ಸರಕಾರದ ಷಡ್ಯಂತ್ರ: ದ.ಕ. ಬಿಜೆಪಿ
Team Udayavani, Aug 10, 2017, 7:05 AM IST
ಮಂಗಳೂರು: ಎತ್ತಿನಹೊಳೆ ಯೋಜನೆಯ ಮುಖಾಂತರ ಕೋಲಾರದ ಭಾಗಕ್ಕೆ ನೀರು ಸಮರ್ಪಕವಾಗಿ ಕೊಡಲು ಸಾಧ್ಯವಿಲ್ಲ ಎಂಬ ಸ್ಪಷ್ಟ ವಿಚಾರ ಮನವರಿಕೆಯಾಗಿರುವುದರಿಂದ ಈಗ ನೇತ್ರಾವತಿ ನದಿಯನ್ನು ಬರಡು ಮಾಡುವ ಇನ್ನೊಂದು ಷಡ್ಯಂತ್ರಕ್ಕೆ ರಾಜ್ಯ ಸರಕಾರ ಕೈ ಹಾಕಿರುವುದು ಖಂಡನೀಯ ಎಂದು ದ.ಕ. ಜಿಲ್ಲಾ ಬಿಜೆಪಿ ವಕ್ತಾರ ಜಿತೇಂದ್ರ ಎಸ್. ಕೊಟ್ಟಾರಿ ಹೇಳಿದ್ದಾರೆ.
ನೇತ್ರಾವತಿ ನದಿಯಿಂದ ಸಮುದ್ರಕ್ಕೆ ಸೇರುವ ನೀರನ್ನು ಬಳಸುವ ಪ್ರಸ್ತಾವನೆಯ ಸಾಧ್ಯತಾ ವರದಿಯನ್ನು ಸಿದ್ಧಪಡಿಸಿರುವುದು ಇಡೀ ಜಿಲ್ಲೆಯನ್ನೇ ಆತಂಕಕ್ಕೀಡುಮಾಡಿದೆ ಮತ್ತು ಇದನ್ನು ಜಿಲ್ಲಾ ಬಿಜೆಪಿ ಉಗ್ರವಾಗಿ ಖಂಡಿಸುತ್ತದೆ. ತತ್ಕ್ಷಣವೇ ಈ ಸಾಧ್ಯತಾ ವರದಿಯನ್ನು ಕೈಬಿಡಬೇಕು ಎಂದವರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ