ಗೋವಿಂದ ಭಟ್ಟರು ಪರಿಪೂರ್ಣ ಕಲಾವಿದ: ಡಾ| ಹೆಗ್ಗಡೆ


Team Udayavani, May 23, 2017, 1:20 PM IST

govinda.jpg

ಬೆಳ್ತಂಗಡಿ: ಯಾವುದೇ ಪಾತ್ರ ಕೊಟ್ಟರೂ ನಿಭಾಯಿಸಬಲ್ಲ ಸಾಮರ್ಥ್ಯ ಕಲಾವಿದನಿಗಿರಬೇಕು. ಅಂತಹ ಕಲಾಪ್ರೌಢಿಮೆ ಹೊಂದಿರುವ ಧರ್ಮಸ್ಥಳ ಮೇಳದ ಕಲಾವಿದ ಸೂರಿಕುಮೇರಿ ಕೆ. ಗೋವಿಂದ ಭಟ್ಟರು ಪರಿಪೂರ್ಣ ಕಲಾವಿದ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

ಅವರು ಸೋಮವಾರ ಸಂಜೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಕೆ. ಗೋವಿಂದ ಭಟ್ಟರು 66 ವರ್ಷಗಳ ಯಕ್ಷಗಾನ ತಿರುಗಾಟ, 50 ವರ್ಷಗಳ ಕಾಲ ಧರ್ಮಸ್ಥಳ ಮೇಳವೊಂದರಲ್ಲೇ ತಿರುಗಾಟ ನಡೆಸಿದ ಪ್ರಯುಕ್ತ ಹಮ್ಮಿಕೊಂಡ ಗೋವಿಂದ ಕಲಾಭಾವಾರ್ಪಣಂ ಕಾರ್ಯಕ್ರಮದಲ್ಲಿ ಗೌರವ ಸ್ವೀಕರಿಸಿ ಮಾತನಾಡಿದರು.
ಲೋಪವಾಗದಂತೆ ಕಾಲಮಿತಿ

ಧರ್ಮಸ್ಥಳ ಮೇಳವನ್ನು ವಿದ್ವಾಂಸರ ಜತೆ ಚರ್ಚಿಸಿ ಕಾಲಮಿತಿಗೆ ಒಳಪಡಿಸಲಾಗಿದೆ. ಆದರೆ ಯಕ್ಷಗಾನಕ್ಕೆ ಲೋಪವಾಗದಂತೆ ಜಾಗರೂಕವಾಗಿಸಲಾಗಿದೆ. ಜತೆಗೆ ಮರದ ಆಭರಣಗಳಂತಹ ಹಳೆಯ ಕ್ರಮಗಳನ್ನು ಉಳಿಸಲಾಗಿದೆ. ಕಾಲಮಿತಿಯಲ್ಲೂ ಪೂರ್ವರಂಗದಂತಹ ಸಂಪ್ರದಾಯಗಳನ್ನು ಇಟ್ಟುಕೊಳ್ಳಲಾಗಿದೆ. ಗೋವಿಂದ ಭಟ್ಟರು ತೆಂಕುತಿಟ್ಟಿನ ಅಗ್ರಮಾನ್ಯ ಕಲಾವಿದ ಎಂಬುದರಲ್ಲಿ ಸಂಶಯವಿಲ್ಲ. ಅವರು ಶಕ್ತಿ ಇರುವಷ್ಟು ಸಮಯ ಧರ್ಮಸ್ಥಳ ಮೇಳದಲ್ಲಿ ಮುಂದುವರಿಯಲಿದ್ದಾರೆ ಎಂದು ಹೆಗ್ಗಡೆ ತಿಳಿಸಿದರು.

ಕಸಾಪ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ಅವರು, ಗೋವಿಂದ ಭಟ್ಟರಿಗೆ ಪದ್ಮಶ್ರೀ ದೊರೆಯಲಿ ಎಂದರು. ಕಸಾಪ ಜಿಲ್ಲಾಧ್ಯಕ್ಷ ಪ್ರದೀಪ ಕುಮಾರ ಕಲ್ಕೂರ, ಮೇಳದ ಯಜಮಾನ, ಕಲಾಜೀವನಕ್ಕೆ ನೆರವಾದವರಿಗೆ ಗೌರವ ಸಲ್ಲಿಸುವ ಅಗ್ರಪೂಜೆ ಕಾಣುವ ಸುಯೋಗ ನಮ್ಮದಾಯಿತು ಎಂದರು.

ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆ, ಡಿ. ಹಷೇìಂದ್ರ ಕುಮಾರ್‌, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಯು. ವಿಜಯರಾಘವ ಪಡ್ವೆಟ್ನಾಯ, ಸಾವಿತ್ರಿ ಗೋವಿಂದ ಭಟ್‌ ಉಪಸ್ಥಿತರಿದ್ದರು.
ಹೆಗ್ಗಡೆ ದಂಪತಿಯನ್ನು ಗೋವಿಂದ ಭಟ್ಟ ದಂಪತಿ ಕಲಾಭಾವಾರ್ಪಣಂ ಮೂಲಕ ರಜತ ನಟರಾಜ ನೀಡಿ ಗೌರವಿಸಿದರು. ಗೋವಿಂದ ಭಟ್ಟರಿಗೆ ಚಿನ್ನದ ಕಡಗ, ಸಾವಿತ್ರಿ ಅವರಿಗೆ ಹವಳದ ಹಾರ ತೊಡಿಸಿ ಧರ್ಮಸ್ಥಳದ ವತಿಯಿಂದ ಸಮ್ಮಾನಿಸಲಾಯಿತು. 

ತೀರ್ಥಹಳ್ಳಿಯ ಪೂಜ್ಯಪಾದ ಕ್ಲಿನಿಕ್‌ನ ಡಾ| ಜೀವಂಧರ್‌ ಜೈನ್‌ ಹಾಗೂ ಹಾದಿಗಲ್ಲು ಅಭಯ ಲಕ್ಷ್ಮೀ ನರಸಿಂಹ ಕ್ಷೇತ್ರದ ಹಾದಿಗಲ್ಲು ಲಕ್ಷ್ಮೀನಾರಾಯಣ ಅವರು ಗೋವಿಂದ ಭಟ್ಟರು ಹಾಗೂ ಹೆಗ್ಗಡೆ ದಂಪತಿಯನ್ನು ಸಮ್ಮಾನಿಸಿದರು.
ಅಭಿನಂದನ ನುಡಿಯನ್ನು ವಿದ್ವಾಂಸ ಡಾ| ಎಂ. ಪ್ರಭಾಕರ ಜೋಶಿ ನೆರವೇರಿಸಿದರು. ಉಜಿರೆ ಅಶೋಕ ಭಟ್‌ ಸ್ವಾಗತಿಸಿ, ಕೆ. ಗೋವಿಂದ ಭಟ್‌ ವಂದಿಸಿದರು. ಕಲಾವಿದ ವಾದಿರಾಜ ಕಲ್ಲೂರಾಯ ನಿರ್ವಹಿಸಿದರು.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

Bantwala: ಫರಂಗಿಪೇಟೆ; ಬೈಕ್‌ ಢಿಕ್ಕಿಯಾಗಿ ಗಾಯ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

16-uv-fusion

Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.