ದೂರಿನ ಬಳಿಕ ಗ್ರಾ.ಪಂ. ಕಾರ್ಯಾಚರಣೆ, ದಂಡ


Team Udayavani, Sep 7, 2018, 10:54 AM IST

7-september-6.jpg

ಉಪ್ಪಿನಂಗಡಿ: ಬಸ್‌ ನಿಲ್ದಾಣದ ಅನಧಿಕೃತ ವಾಹನ ಪಾರ್ಕಿಂಗ್‌ಗೆ ಸಂಬಂಧ ಪಟ್ಟಂತೆ ತಲೆದೋರಿದ್ದ ಸಮಸ್ಯೆ ಕುರಿತು ಸಲ್ಲಿಕೆಯಾದ ವ್ಯಾಪಕ ದೂರಿನ ಮೇರೆಗೆ ಗುರುವಾರ ಕಾರ್ಯಚರಣೆ ಮೂಲಕ ವಾಹನ ಮುಟ್ಟುಗೋಲು ಹಾಕಲಾಯಿತು. ವಾಹನ ಮಾಲೀಕರಿಗೆ ದಂಡ ವಿಧಿಸಿ ವಾಹನ ಹಸ್ತಾಂತರಿಸಿದ ಘಟನೆ ನಡೆದಿದೆ.

ಇಲ್ಲಿನ ಬಸ್‌ ನಿಲ್ದಾಣವು ಪಂಚಾಯತ್‌ ವ್ಯಾಪ್ತಿಗೆ ಸೇರಿದ್ದಾಗಿದ್ದು, ಬಸ್‌ ನಿಲುಗಡೆ ಮಾಡುವಲ್ಲಿ ದ್ವಿಚಕ್ರ ಹಾಗೂ ಲಘು ವಾಹನಗಳ ಬೇಕಾಬಿಟ್ಟಿ ಪಾರ್ಕಿಂಗ್‌ನಿಂದ ಬಸ್‌ಗಳು ನಿಲ್ದಾಣದಿಂದ ಹೊರಗಡೆ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಒಂದೆಡೆ ಬಸ್‌ ಗಳ ನಿಲುಗಡೆಗೆ ಸ್ಥಳಾವಕಾಶದ ಕೊರತೆ, ಇನ್ನೊಂದೆಡೆ ಬಸ್‌ಗಳು ನಿಲ್ಲುವ ಜಾಗದಲ್ಲಿ ಬೆಳಗ್ಗೆ ದ್ವಿಚಕ್ರ, ಲಘು ವಾಹನಗಳನ್ನು ನಿಲ್ಲಿಸಿ ರಾತ್ರಿ/ಸಂಜೆ ಮತ್ತೆ ಅಲ್ಲಿಂದ ತೆರಳುವುದು ಸಾಮಾನ್ಯವಾಗಿತ್ತು.

ಸಾರ್ವಜನಿಕರು ನೀಡಿದ ದೂರಿನ ಮೇರೆಗೆ ಇಂದು ಪಂಚಾಯತ್‌ ಅಧ್ಯಕ್ಷ ಕೆ. ಅಬ್ದುಲ್‌ ರಮಾನ್‌, ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಅಬ್ದುಲ್ಲಾ ಆಸಫ್ ತಮ್ಮ ಕಚೇರಿ ಸಿಬಂದಿ ಇಸಾಕ್‌, ಶ್ರೀನಿವಾಸ್‌ ಇಕ್ಬಾಲ್‌ ಅವರನ್ನು ಒಳಗೊಂಡ ತಂಡ ದ್ವಿಚಕ್ರ ಹಾಗೂ ಲಘು ವಾಹನಗಳನ್ನು ಸ್ವಾಧೀನ ಪಡಿಸಿಕೊಂಡಿದೆ. ಬಳಿಕ ಬಂದ ವಾಹನ ಮಾಲೀಕರಿಗೆ ದಂಡ ವಿಧಿಸಿ ಎಚ್ಚರಿಕೆ ನೀಡುವ ಮೂಲಕ ವ್ಯವಸ್ಥೆಯನ್ನು ಮನವರಿಕೆ ಮಾಡಿ ಬಸ್‌ಗಳ ನಿಲುಗಡೆಗೆ ಅವಕಾಶ ಮಾಡಿಕೊಡಲಾಯಿತು.

ಕಠಿನ ಕ್ರಮ
ಇನ್ನು ಮುಂದೆ ಪಂಚಾಯತ್‌ ನಿಗಡಿಪಡಿಸಿದ ಜಾಗದ ಹೊರತುಪಡಿಸಿ ನಿಲ್ದಾಣದೊಳಗೆ ಪಾರ್ಕಿಂಗ್‌ ಮಾಡಿದ್ದಲ್ಲಿ ಪೊಲೀಸ್‌ ಇಲಾಖೆ ಮತ್ತು ಪ್ರಾದೇಶಿಕ ಇಲಾಖೆಯ ಸಹಕಾರದೊಂದಿಗೆ ಅಂತಹ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಲು ಯಾವುದೇ ಹಿಂದೇಟು ಹಾಕುವುದಿಲ್ಲ.
– ಅಬ್ದುಲ್ಲಾ ಆಸಫ್ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.