ಮಂಗಳೂರು : ನಿಯಮ ಮೀರಿ 4 ಜೋಡಿಗಳ ಮದುವೆ; ಅಧಿಕಾರಿಗಳ ದಾಳಿ
Team Udayavani, Jun 20, 2021, 3:07 PM IST
ಮಂಗಳೂರು : ಕೋವಿಡ್ ನಿಯಮ ಮೀರಿ ನಗರದ ಮಂಗಳಾದೇವಿ ದೇವಾಲಯದ ಆವರಣದಲ್ಲಿ ನಡೆಯುತ್ತಿದ್ದ ಅದ್ಧೂರಿ ಮದುವೆ ಸಮಾರಂಭಕ್ಕೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸದ್ಯ ನಿಯಮದ ಪ್ರಕಾರದ ಯಾವುದೇ ಹಾಲ್ನಲ್ಲಿ, ದೇವಸ್ಥಾನದಲ್ಲಿ ಮದುವೆ ನಡೆಸುವಂತಿಲ್ಲ. ಸರಕಾರದ ಮಾರ್ಗಸೂಚಿ ಗಾಳಿಗೆ ತೂರಿ 4 ಜೋಡಿಯ ಮದುವೆ ಸಮಾರಂಭ ಏರ್ಪಡಿಸಲಾಗಿತ್ತು. ದೇವಾಲಯದ ಹೊರಗೆ ನಿಂತಿದ್ದ 40 ಕ್ಕೂ ಹೆಚ್ಚು ಕಾರುಗಳು, ವಾದ್ಯ ವಾಲಗದ ಸದ್ದು ಕೇಳಿ ಯಾರೋ ಜಿಲ್ಲಾಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದಾರೆ.
ಇದನ್ನೂ ಓದಿ: ಅರುಣ್ ಸಿಂಗ್ ರಾಜ್ಯಕ್ಕೆ ಬಂದು ಹೋದ ಮೇಲೆ ದಿಢೀರ್ ಮುಂಬೈಗೆ ತೆರಳಿದ ರಮೇಶ್ ಜಾರಕಿಹೊಳಿ
ದೂರು ಬಂದ ಹಿನ್ನೆಲೆ ಸಹಾಯಕ ಆಯುಕ್ತ ಮದನ್ ಮೋಹನ್ ನೇತೃತ್ವದಲ್ಲಿ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ, ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.
ಸ್ಥಳೀಯ ರಾಜಕೀಯ ನಾಯಕರೊಬ್ಬರ ಮಗಳ ಮದುವೆ ಸೇರಿದಂತೆ ಒಟ್ಟು ನಾಲ್ಕು ಮದುವೆ ಜೋಡಿಗಳ ನಡೆಯುತ್ತಿತ್ತು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?