![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಪಿಯುಸಿ ಫಲಿತಾಂಶ: ಆಳ್ವಾಸ್ಗೆ ಸಿಂಹಪಾಲು
ಆಳ್ವಾಸ್ ಕಾಲೇಜಿನ 31 ವಿದ್ಯಾರ್ಥಿಗಳ ಅಮೋಘ ಸಾಧನೆ
Team Udayavani, Jun 18, 2022, 11:17 PM IST
![ಪಿಯುಸಿ ಫಲಿತಾಂಶ: ಆಳ್ವಾಸ್ಗೆ ಸಿಂಹಪಾಲು](https://www.udayavani.com/wp-content/uploads/2022/06/Alvas-College-620x419.jpg)
ಮೂಡುಬಿದಿರೆ: ಪಿಯುಸಿ ಪರೀಕ್ಷಾ ಫಲಿತಾಂಶ ದಲ್ಲಿ ಆಳ್ವಾಸ್ ಪ.ಪೂ. ಕಾಲೇಜಿನ 31 ವಿದ್ಯಾರ್ಥಿಗಳು ರಾಜ್ಯದಲ್ಲೇ ಟಾಪ್ 10 ಸ್ಥಾನಗಳನ್ನು ಪಡೆದಿದ್ದು ವಿಜ್ಞಾನ ವಿಭಾಗದಲ್ಲಿ ಶ್ರೀಕೃಷ್ಣ ಪೆಜತ್ತಾಯ ಪಿ.ಎಸ್. 597 ಹಾಗೂ ವಾಣಿಜ್ಯ ವಿಭಾಗದಲ್ಲಿ ಸಮರ್ಥ್ ವಿಶ್ವನಾಥ್ ಜೋಶಿ 595 ಅಂಕ ಗಳಿಸಿ ವಿಭಾಗಶಃ ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ ಎಂದು ಆಳ್ವಾಸ್ ಎಜುಕೇಶನ್ ಫೌಂಡೇಶನ್ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ವಿಜ್ಞಾನ ವಿಭಾಗದ ಸಾಧಕರು
ಶಿವಾಂಗ್ (594) ಐದನೇ, ಸಹನಾ (593) ಆರನೇ, ಭರತ್ ಎಂ. ಯು., ಜಾಹ್ನವಿ ಶೆಟ್ಟಿ, ವಿN°àಶ್ ಮಲ್ಯ. ಸಿಂಚನಾ ಆರ್. ಪಿ. (ಎಲ್ಲರೂ 592) ಏಳನೇ ಸ್ಥಾನ, ಭರತ್ ಗೌಡ, ರಾಘಶ್ರೀ, ವೈಷ್ಣವಿ ಡಿ. ರಾವ್ (ಎಲ್ಲರೂ 591) ಎಂಟನೇ ಸ್ಥಾನ, ಹಿತೇಶ್, ಮಧುಸೂದನ್, ಪೂಜಾ (ಎಲ್ಲರೂ 590) ಒಂಬತ್ತನೇ ಸ್ಥಾನ ಹರ್ಷಿತಾ ಮತ್ತು ದಿಶಾ ಎಸ್. ಶೆಟ್ಟಿ (589) ಹತ್ತನೇ ಸ್ಥಾನ ಗಳಿಸಿದ್ದಾರೆ.
ವಾಣಿಜ್ಯ ವಿಭಾಗದ ಸಾಧಕರು
ಶಹಾ ವೇದಾಂತ್ ದೀಪಕ್, ಪ್ರಜ್ಞಾ ಗಣಪತಿ ಹೆಗ್ಡೆ (594) ತೃತೀಯ, ಆಶಿತಾ, ಸ್ಯಾಮ್ಸನ್ ಆಕಾಶ್ ರೋಡ್ರಿಗಸ್ (593) ನಾಲ್ಕನೇ, ಕಾವ್ಯಾ (591) ಆರನೇ ಸ್ಥಾನ, ಚೈತನ್ಯ, ಮೀಷ್ಣಾ ಆರ್. (590) ಏಳನೇ ಸ್ಥಾನ, ಹರ್ಷಿತಾ ಕೆ.ಎನ್., ಅಂಕಿತಾ ಎ. ಬರಾಡ್ಕರ್, ಅನ್ವಿತಾ ಆರ್. ಶೆಟ್ಟಿ ಹಾಗೂ ಕೃತಿಕಾ ಕೆ.ಎಂ. (ನಾಲ್ವರೂ 589) ಎಂಟನೇ ಸ್ಥಾನ ಗಳಿಸಿದ್ದಾರೆ. ಪಲ್ಲವಿ ಮಲ್ಲಿಕಾರ್ಜುನ್ ಮುಶಿ, ವೇದಾಂತ್ ಜೈನ್ (ಇಬ್ಬರೂ 588) ಒಂಬತ್ತನೇ ಸ್ಥಾನ, ತೇಜಸ್ ಬಿ.ವಿ., ದೇಶಿಕಾ ಕೆ. ಹಾಗೂ ಶ್ರೇಯಸ್ ಗೌಡ ಎಂ.ಎಸ್. (ಮೂವರೂ 587) ರಾಜ್ಯದಲ್ಲಿ ಹತ್ತನೇ ಸ್ಥಾನದಲ್ಲಿದ್ದಾರೆ.
ನಗದು ಪುರಸ್ಕಾರ
ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಡಾ| ಎಂ. ಮೋಹನ ಆಳ್ವ ಅವರು ವಿಜ್ಞಾನ ವಿಭಾಗದಲ್ಲಿ ರಾಜ್ಯದಲ್ಲಿ ದ್ವಿತೀಯ ಸ್ಥಾನ ಪಡೆದ ಶ್ರೀಕೃಷ್ಣ ಪೆಜತ್ತಾಯ ಹಾಗೂ ವಾಣಿಜ್ಯ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದ ಸಮರ್ಥ್ ವಿಶ್ವನಾಥ್ ಜೋಶಿ ಅವರಿಗೆ ತಲಾ 1 ಲಕ್ಷ ರೂ. ನಗದು ಹಾಗೂ ತೃತೀಯ ಸ್ಥಾನ ಪಡೆದ ವಾಣಿಜ್ಯ ವಿಭಾಗದ ಶಹಾ ವೇದಾಂತ್ ದೀಪಕ್ ಹಾಗೂ ಪ್ರಜ್ಞಾ ಗಣಪತಿ ಹೆಗ್ಡೆ ಅವರಿಗೆ ತಲಾ 50 ಸಾವಿರ ರೂ. ನಗದು ಬಹುಮಾನ ನೀಡಲಾಗುವುದು ಎಂದು ಪ್ರಕಟಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪ.ಪೂ. ಕಾಲೇಜಿನ ಪ್ರಾಂಶುಪಾಲ ಪ್ರೊ| ಸದಾಕತ್, ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ.ಡಿ. ಉಪಸ್ಥಿತರಿದ್ದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ](https://www.udayavani.com/wp-content/uploads/2024/07/Taranga-Ugadi-150x82.jpg)
Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್.ಪೈ
![Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ](https://www.udayavani.com/wp-content/uploads/2024/07/man-a-4-150x86.jpg)
Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
![Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ](https://www.udayavani.com/wp-content/uploads/2024/07/dg-150x83.jpg)
Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.