ಧನಾತ್ಮಕ ಚಿಂತನೆಯಿಂದ ಆತ್ಮವಿಶ್ವಾಸ ವೃದ್ಧಿ: ಬಾಲಕೃಷ್ಣ 


Team Udayavani, Jul 2, 2017, 3:45 AM IST

0107kpk5.jpg

ನೆಹರೂನಗರ : ವಿದ್ಯಾರ್ಥಿ ಜೀವನದಲ್ಲಿ ಕಲಿಯುವ ಅವಕಾಶಗಳು ಬಹಳ ಸಿಗುತ್ತವೆ. ಅವುಗಳನ್ನು ಸದು ಪಯೋಗಪಡಿಸಿಕೊಳ್ಳಬೇಕು. ಮೊದಲು ಆತ್ಮಗೌರವವನ್ನು ಬೆಳೆಸಿಕೊಳ್ಳಬೇಕು. ಧನಾತ್ಮಕ ಚಿಂತನೆಗಳು ಆತ್ಮ ವಿಶ್ವಾಸವನ್ನು ಹೆಚ್ಚಿಸಿಕೊಳ್ಳಲು ಸಹಕಾರಿ. ಕ್ರಿಯಾತ್ಮಕ ವಿಚಾರಗಳನ್ನು ಹಂಚಿಕೊಳ್ಳುವುದರ ಮೂಲಕ ನಮ್ಮ ಕೌಶಲವನ್ನು ಉತ್ಕೃಷ್ಟ ಗೊಳಿಸಿಕೊಳ್ಳಬೇಕು ಎಂದು ವಿವೇಕಾನಂದ ಕಾಲೇಜಿನ ಇಂಗ್ಲಿಷ್‌ ವಿಭಾಗದ ಮುಖ್ಯಸ್ಥ ಬಾಲಕೃಷ್ಣ ಎಚ್‌. ಹೇಳಿದರು.

ಕಾಲೇಜಿನ ಇಂಗ್ಲಿಷ್‌ ವಿಭಾಗ ಹಾಗೂ ಲಿಟರರಿ ಕ್ಲಬ್‌ ಜಂಟಿಯಾಗಿ ಆಯೋಜಿಸಿದ ಲಿಟರರಿ ಕ್ಲಬ್ಸ್ ಮೊದಲ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಆಲಿಸುವಿಕೆ, ಮಾತನಾಡುವಿಕೆ, ಓದುವುದು ಹಾಗೂ ಬರೆಯುವುದು ಭಾಷಾ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಸಹಾಯ ಮಾಡುತ್ತವೆ. ಕಷ್ಟ, ಅಸಾಧ್ಯ ಎಂಬ ಕೀಳರಿಮೆಯಿಂದ ಹೊರಬರಲು ಶೈಕ್ಷಣಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು ಎಂದರು.

ಪ್ರಯತ್ನ ಹಾಗೂ ಶ್ರಮ ವಹಿಸುವುದು ಎರಡೂ ಅಗತ್ಯ. ಈ ಚಟುವಟಿಕೆಗಳಿಂದ ಸಿಗುವ ಅನುಭವ ವಿಷಯದ ಬಗೆಗಿನ ತಿಳಿವಳಿಕೆಯೊಂದಿಗೆ ಸಂವಹನ ಕೌಶಲವನ್ನು ಹೆಚ್ಚಿಸುತ್ತದೆ. ಇತರರ ಪ್ರತಿಕ್ರಿಯೆಯ ಬಗ್ಗೆ ಚಿಂತಿಸದೆ ನಮ್ಮ ನೈಪುಣ್ಯವನ್ನು ಹೆಚ್ಚಿಸಿಕೊಳ್ಳುವುದರ ಕಡೆಗೂ ಗಮನ ನೀಡಬೇಕು ಎಂದು ಸಲಹೆ ನೀಡಿದರು.

ಉಪನ್ಯಾಸಕಿ ಮೋತಿ ಬಾೖ ಮಾತನಾಡಿ, ಹೆದರಿಕೆಯನ್ನು ಮೆಟ್ಟಿ ನಿಲ್ಲುವುದನ್ನು ಕಲಿತುಕೊಳ್ಳಬೇಕು. ಇಂಗ್ಲಿಷ್‌ ಅಧ್ಯಾಪಕ ರಾಗುವುದು ಸುಲಭದ ಮಾತಲ್ಲ. ಒಳ್ಳೆಯ ಅಂಕ ಪಡೆಯುವುದೆ ಅಂತಿಮ ವಲ್ಲ. ಭಾಷಾ ಚಾತುರ್ಯವನ್ನು ಹೊಂದ ಬೇಕು. ನಮ್ಮ ಪ್ರಾವೀಣ್ಯ ನಮಗೆ ತೃಪ್ತಿ ನೀಡುವಂತಿರಬೇಕು. ಪರಿಶ್ರಮ ವಹಿಸಿ ಕೆಲಸ ಮಾಡುವುದರಿಂದ ನಮ್ಮನ್ನು ನಾವು ಉತ್ತಮ ಪಡಿಸಿಕೊಳ್ಳಬಹುದು ಎಂದರು.

ಲಿಟರರಿ ಕ್ಲಬ್‌ ಸಂಚಾಲಕಿ, ಉಪ ನ್ಯಾಸಕಿ ರೇಖಾ ನಾಯರ್‌ ನೇತೃತ್ವದಲ್ಲಿ ಕ್ಲಬ್‌ ಪ್ರತಿನಿಧಿಗಳಾಗಿ ರಶ್ಮಿಕಾ, ಅನುಶ್ರೀ, ಕೃಪಾ, ಅಜಯ್‌, ಆಶಾ, ಸುಷ್ಮಾ ಎಂ.ಎಸ್‌., ವರ್ಷಿತಾ ಎಂ.ವಿ. ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭ ಉಪನ್ಯಾಸಕಿ ಸರಸ್ವತಿ ಸಿ.ಕೆ., ಅಂಬಿಕಾ, ಉಪನ್ಯಾಸಕ ಗಣೇಶ್‌ ಪ್ರಸಾದ್‌ ಉಪಸ್ಥಿತರಿದ್ದರು.
ಅಂತಿಮ ಬಿ.ಎ. ವಿದ್ಯಾರ್ಥಿನಿ ವರ್ಷಿತಾ ಎಂ.ವಿ. ಸ್ವಾಗತಿಸಿ, ಪ್ರಥಮಾ ಎ. ಆರ್‌ ವಂದಿಸಿದರು. ನಮಿತಾ ನಿರೂಪಿಸಿದರು.

ಟಾಪ್ ನ್ಯೂಸ್

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ; ಪ್ರಕರಣ ದಾಖಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.