ಕೋವಿಡ್‌ ಬಳಿಕ ಜಿಎಸ್‌ಟಿ ಸಂಗ್ರಹ ಸಾಕಷ್ಟು ಹೆಚ್ಚಳ: ಆಯುಕ್ತ ಇಮಾಮುದ್ದೀನ್‌


Team Udayavani, Dec 8, 2022, 7:30 AM IST

ಮಂಗಳೂರು : ಕೋವಿಡ್‌ ಬಳಿಕ ಜಿಎಸ್‌ಟಿ ಸಂಗ್ರಹ ಹೆಚ್ಚುತ್ತಿದ್ದು, 9 ತಿಂಗಳಲ್ಲಿ ದೇಶದಲ್ಲಿ ಜಿಎಸ್‌ಟಿ ಸಂಗ್ರಹ 1 ಲಕ್ಷ 40 ಸಾವಿರ ಕೋಟಿ ರೂ.ಗೂ ಅಧಿಕವಾಗಿದೆ. ಮುಂದಿನ ದಿನಗಳಲ್ಲಿ ಇದು ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಮಂಗಳೂರಿನ ಕೇಂದ್ರ ಅಬಕಾರಿ ಮತ್ತು ಕೇಂದ್ರ ತೆರಿಗೆ (ಜಿಎಸ್‌ಟಿ) ಆಯುಕ್ತ ಇಮಾ ಮುದ್ದೀನ್‌ ಅಹಮ್ಮದ್‌ ಹೇಳಿದರು.

ಮಂಗಳೂರಿನ ಕೇಂದ್ರ ಅಬಕಾರಿ ಮತ್ತು ಕೇಂದ್ರ ತೆರಿಗೆ (ಜಿಎಸ್‌ಟಿ) ಅಯುಕ್ತರ ಕಚೇರಿ ಮತ್ತು ಕೆನರಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ವತಿಯಿಂದ ಬುಧವಾರ ಕೆಸಿಸಿಐ ಯಲ್ಲಿ ಆಯೋಜಿಸಲಾದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕರ್ನಾಟಕ ಎರಡನೇ ಸ್ಥಾನದಲ್ಲಿ
ದೇಶದಲ್ಲಿ ಮಹಾರಾಷ್ಟ್ರ ಜಿಎಸ್‌ಟಿ ಸಂಗ್ರಹದಲ್ಲಿ ಮೊದಲ ಸ್ಥಾನದಲ್ಲಿದ್ದು, ತಿಂಗಳಲ್ಲಿ 25 ಸಾವಿರ ಕೋಟಿ ರೂ.ವರೆಗೆ ತೆರಿಗೆ ಸಂಗ್ರಹಿಸುತ್ತಿದೆ. ಎರಡನೇ ಸ್ಥಾನದಲ್ಲಿ ಗುಜರಾತ್‌, ತಮಿಳು ನಾಡು ಮತ್ತು ಕರ್ನಾಟಕ ಪೈಪೋಟಿ ಮಾಡುತ್ತಿದೆ. ಆದರೆ ಆಕ್ಟೋಬರ್‌ನಿಂದ ಕರ್ನಾಟಕ 2ನೇ ಸ್ಥಾನಕ್ಕೆ ಬಂದಿದೆ.
ನವೆಂಬರ್‌ ತಿಂಗಳಲ್ಲೂ ಶೇ. 14-15 ರಷ್ಟು ಏರಿಕೆ ಯಾಗಿದೆ ಎಂದರು.

ಮಂಗಳೂರು ವಿಭಾಗಕ್ಕೆ ಈ ವರ್ಷ 3,600 ಕೋಟಿ ರೂ. ಗುರಿ ನಿಗದಿ ಯಾಗಿದ್ದು, ಗುರಿ ಮೀರಿ ಮುನ್ನಡೆಯುತ್ತಿದ್ದೇವೆ. ಕಳೆದ ವರ್ಷ ಕ್ಕಿಂತ ಶೇ. 35ರಷ್ಟು ಹೆಚ್ಚು ಜಿಎಸ್‌ಟಿ ಸಂಗ್ರಹವಾಗುವ ನಿರೀಕ್ಷೆಯಿದೆ. ತೆರಿಗೆ ಪಾವತಿಗೆ ಸಂಬಂಧಿಸಿ ಈ ಭಾಗದಲ್ಲಿ ಹೆಚ್ಚಿನ ಜಾಗೃತಿ ಇರುವುದರಿಂದ ಇದು ಸಾಧ್ಯವಾಗಿದೆ. ದೊಡ್ಡ ಮತ್ತು ಮಧ್ಯಮ ಉದ್ದಿಮೆಗಳು ಶೇ.90ರಷ್ಟು ಜಿಎಸ್‌ಟಿ ಫೈಲಿಂಗ್‌ ಮಾಡುತ್ತಿವೆ ಎಂದರು.

ಹೆಚ್ಚುವರಿ ಆಯುಕ್ತ ವಿಶಾಲ್‌ ಪ್ರತಾಪ ಸಿಂಗ್‌, ಕೆಸಿಸಿಐ ಉಪಾಧ್ಯಕ್ಷ ಅನಂತೇಶ್‌ ವಿ. ಪ್ರಭು, ಗೌ| ಖಜಾಂಚಿ ಅಬ್ದುರ್‌ ರೆಹಮಾನ್‌ ಮುಸ್ಬಾ, ಗೌ| ಕಾರ್ಯದರ್ಶಿ ದಿವಾಕರ್‌ ಪೈ. ಕೊಚ್ಚಿಕಾರ್‌ ಉಪಸ್ಥಿತ ರಿದ್ದರು. ಕೆಸಿಸಿಐನ ಜಿಎಸ್‌ಟಿ ಉಪ ಸಮಿತಿ ಅಧ್ಯಕ್ಷ ಕೇಶವ ಬಳ್ಳಕು ರಾಯ ಮಾತನಾಡಿದರು. ಅಧ್ಯಕ್ಷ ಗಣೇಶ್‌ ಕಾಮತ್‌ ಸ್ವಾಗತಿಸಿ ನಿರೂಪಿಸಿ ದರು. ಗೌ| ಕಾರ್ಯದರ್ಶಿ ಬಿ.ಎ. ನಝೀರ್‌ ವಂದಿಸಿದರು.

ಟಾಪ್ ನ್ಯೂಸ್

pri-gh

ರಾಹುಲ್ ಗಾಂಧಿಯನ್ನು’ಮೀರ್ ಜಾಫರ್’ ಎಂದರು ; ಪ್ರಧಾನಿ ವಿರುದ್ಧ ಪ್ರಿಯಾಂಕಾ ಕಿಡಿ

U T KHADER

ರಾಹುಲ್ ಗಾಂಧಿ ಅನರ್ಹ ಪ್ರಕರಣ ಸಂಸದೀಯ ನಿಯಮ ಮತ್ತು ಪ್ರಜಾಪ್ರಭುತ್ವದ ಕಗ್ಗೊಲೆ:ಯು.ಟಿ.ಖಾದರ್

Yatindra

ಸಿದ್ದರಾಮಯ್ಯ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ: ಡಾ.ಯತೀಂದ್ರ

1-sad-sad-d

64 ಅಧಿಕೃತ ತಿದ್ದುಪಡಿಗಳೊಂದಿಗೆ ಹಣಕಾಸು ಮಸೂದೆ ಅಂಗೀಕರಿಸಿದ ಲೋಕಸಭೆ

swamiji ticket

ಬೆಂಗಳೂರಿನಲ್ಲಿ ನೇಕಾರರಿಗೆ ಟಿಕೆಟ್‌ನೀಡಲು ಸ್ವಾಮೀಜಿಗಳಿಂದ ಒತ್ತಾಯ

Dark-circle

ಮುಖದ ಅಂದ ಕೆಡಿಸುವ “ಡಾರ್ಕ್ ಸರ್ಕಲ್ಸ್” ನಿವಾರಣೆಗೆ ಈ ಮನೆಮದ್ದು ಬಳಸಿ…

Kharge (2)

ರಾಹುಲ್ ಅನರ್ಹ; ಖರ್ಗೆ ಸೇರಿ ವಿಪಕ್ಷ ನಾಯಕರಿಂದ ವ್ಯಾಪಕ ಆಕ್ರೋಶ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mangalore acc

ತಾಯಿ – ಮಗ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್‌ ಡಿಕ್ಕಿ : ಬಾಲಕ ಮೃತ್ಯು

1-fqweeqwe

ಮಂಗಳೂರು: ಪೊಲೀಸರಿಂದ 11 ಕೆಜಿ ಗಾಂಜಾ ಸಹಿತ ಮಾದಕ ವಸ್ತು ನಾಶ

ಮಂಗಳೂರು ಸೆಂಟ್ರಲ್‌: ರೈಲ್ವೇ ಯುಟಿಎಸ್‌ ಕೌಂಟರ್‌ ಪುನರಾರಂಭ

ಮಂಗಳೂರು ಸೆಂಟ್ರಲ್‌: ರೈಲ್ವೇ ಯುಟಿಎಸ್‌ ಕೌಂಟರ್‌ ಪುನರಾರಂಭ

MOULYA

ಮಾ. 27ರಿಂದ ಐದು ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ

ದ.ಕ.: ಎಂಟು ಮತಗಟ್ಟೆಗಳ ಬದಲಾವಣೆ: ಚುನಾವಣ ಆಯೋಗ ಅನುಮೋದನೆ

ದ.ಕ.: ಎಂಟು ಮತಗಟ್ಟೆಗಳ ಬದಲಾವಣೆ: ಚುನಾವಣ ಆಯೋಗ ಅನುಮೋದನೆ

MUST WATCH

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

ಹೊಸ ಸೇರ್ಪಡೆ

pri-gh

ರಾಹುಲ್ ಗಾಂಧಿಯನ್ನು’ಮೀರ್ ಜಾಫರ್’ ಎಂದರು ; ಪ್ರಧಾನಿ ವಿರುದ್ಧ ಪ್ರಿಯಾಂಕಾ ಕಿಡಿ

ಜಿಲ್ಲೆಯಲ್ಲಿ 60 ಚೆಕ್‌ಪೋಸ್ಟ್‌ ಆರಂಭ; 25 ಲಕ್ಷ ರೂ. ನಗದು, 16 ಲಕ್ಷ ರೂ. ಸೀರೆ ವಶಕ್ಕೆ

ಜಿಲ್ಲೆಯಲ್ಲಿ 60 ಚೆಕ್‌ಪೋಸ್ಟ್‌ ಆರಂಭ; 25 ಲಕ್ಷ ರೂ. ನಗದು, 16 ಲಕ್ಷ ರೂ. ಸೀರೆ ವಶಕ್ಕೆ

mangalore acc

ತಾಯಿ – ಮಗ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್‌ ಡಿಕ್ಕಿ : ಬಾಲಕ ಮೃತ್ಯು

1-ewr-ew-rwer

ಪಳ್ಳಿ ಶ್ರೀ ಉಮಾಮಹೇಶ್ವರ- ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ

ನೇಕಾರ ಸಮ್ಮಾನ್‌ ಯೋಜನೆ; ಯುವಕನ ವಿಶಿಷ್ಟ ಕೃತಜ್ಞತೆ

ನೇಕಾರ ಸಮ್ಮಾನ್‌ ಯೋಜನೆ; ಯುವಕನ ವಿಶಿಷ್ಟ ಕೃತಜ್ಞತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.