ರಜೆಯಲ್ಲಿ ಮೌಲ್ಯಮಾಪನ: ಸಂಬಳಕ್ಕೆ ಕತ್ತರಿ

 "ಅತಿಥಿ'ಗಳನ್ನು ಗೊಂದಲಕ್ಕೆ ತಳ್ಳಿದ ಪದವಿ ಉತ್ತರ ಪತ್ರಿಕೆ ಮೌಲ್ಯಮಾಪನ!

Team Udayavani, Mar 25, 2023, 7:10 AM IST

ರಜೆಯಲ್ಲಿ ಮೌಲ್ಯಮಾಪನ: ಸಂಬಳಕ್ಕೆ ಕತ್ತರಿ

ಸಾಂದರ್ಭಿಕ ಚಿತ್ರ.

ಮಂಗಳೂರು: ಅತಿಥಿ ಉಪನ್ಯಾಸಕರು “ಪರೀಕ್ಷಾ ಕಾರ್ಯ’ಕ್ಕೆ ಹಾಜರಾಗಲು ಒಂದು ಸೆಮಿಸ್ಟರ್‌ನಲ್ಲಿ ಐದು ದಿನಗಳಂತೆ ಎರಡು ಸೆಮಿಸ್ಟರ್‌ಗಳಲ್ಲಿ ಒಟ್ಟು 10 ದಿನಗಳಿಗೆ ಮಾತ್ರ ಅವಕಾಶ ಎಂದು ಕಾಲೇಜು ಶಿಕ್ಷಣ ಇಲಾಖೆ ಇತ್ತೀಚೆಗೆ ಹೊರಡಿ ಸಿರುವ ಸುತ್ತೋಲೆ ಅವರನ್ನು ಅಡಕತ್ತರಿಯಲ್ಲಿ ಸಿಲುಕಿಸಿದೆ.

ಮಂಗಳೂರು ವಿ.ವಿ.ಯ ಬಿಕಾಂ ಪದವಿ ಪರೀಕ್ಷೆ ಮೌಲ್ಯಮಾಪನ ಶುಕ್ರವಾರ, ಬಿಬಿಎಯದ್ದು ಗುರುವಾರ ಮುಗಿದಿದೆ. ಮೌಲ್ಯಮಾಪನಕ್ಕೆ ಹಾಜರಾಗುವಂತೆ ಪ್ರತೀ ಅತಿಥಿ ಉಪನ್ಯಾಸಕರಿಗೆ ಪ್ರಾಂಶುಪಾಲರ ಮೂಲಕ ತಿಳಿಸ ಲಾಗಿತ್ತು. ಕೆಲವರಷ್ಟೇ ಹಾಜರಾದ ಕಾರಣ ಸಕಾಲದಲ್ಲಿ ಮೌಲ್ಯಮಾಪನ ಸಾಧ್ಯವಿಲ್ಲ ಎಂದು ವಾಣಿಜ್ಯ ಪರೀಕ್ಷಾಮಂಡಳಿಯು ವಿ.ವಿ.ಗೆ ತಿಳಿಸಿದೆ. ಆದ್ದರಿಂದ “ಪರೀಕ್ಷಾ ಕಾರ್ಯ ಎಲ್ಲ ಮೌಲ್ಯ ಮಾಪಕರ ಆದ್ಯ ಕರ್ತವ್ಯ. ಗೈರು ಹಾಜ ರಾದಲ್ಲಿ ಏಕಪಕ್ಷೀಯವಾಗಿ ಕ್ರಮ ಕೈಗೊಳ್ಳಲಾಗುವುದು’ ಎಂದು ವಿ.ವಿ. ಯಿಂದ ಕಾಲೇಜು ಗಳಿಗೆ ತಿಳಿವಳಿಕೆ ಪತ್ರ ನೀಡಲಾಗಿತ್ತು. ಒಟ್ಟಿನಲ್ಲಿ ಮಧ್ಯಾಂತರ ರಜಾ ಸಮಯದಲ್ಲಿ 15 ದಿನ ನಡೆದ ಮೌಲ್ಯ ಮಾಪನ ಅತಿಥಿ ಉಪನ್ಯಾಸಕರಿಗೆ ಬಿಸಿ ತುಪ್ಪವಾಗಿದೆ.

ಏನಿದು ಗೊಂದಲ?
2022-23ನೇ ಸಾಲಿನ ಅತಿಥಿ ಉಪ ನ್ಯಾಸಕರ ನೇಮಕಾತಿ ಆದೇಶ ಪತ್ರದಲ್ಲಿ ಪರೀಕ್ಷಾ ಕಾರ್ಯಕ್ಕೆ ಕೇವಲ 5 ದಿನ ಮಾತ್ರ ಅವಕಾಶ ನೀಡಿದ್ದು, ಹೆಚ್ಚು ದಿನ ಭಾಗ ವಹಿಸಿ ದ್ದಲ್ಲಿ ಹೆಚ್ಚುವರಿ ದಿನಗಳ ವೇತನ ಹಾಗೂ ಸೇವಾವಧಿ ಕಡಿತಗೊಳಿಸಲಾಗುವುದು ಎಂದು ತಿಳಿಸಲಾಗಿದೆ. ಈ ಮಧ್ಯೆ ಆದೇಶದಲ್ಲಿ ಇರುವ “ಪರೀಕ್ಷಾ ಕಾರ್ಯ’ ಎಂಬ ಉಲ್ಲೇಖ ಗೊಂದಲ ಸೃಷ್ಟಿಸಿದೆ. ಇದು ಪರೀಕ್ಷಾ ದಿನದ ಕರ್ತವ್ಯ ನಿರ್ವಹಣೆಯೇ ಅಥವಾ ಮೌಲ್ಯಮಾಪನವೇ ಎಂಬ ಬಗ್ಗೆ ಇಲಾಖೆ ಸ್ಪಷ್ಟನೆ ನೀಡಿಲ್ಲ.

ಸಂಬಳಕ್ಕೆ ಕತ್ತರಿ; ಬಾಕಿ ಗೌರವಧನವೂ ಇಲ್ಲ !
ಈ ಗೊಂದಲದ ನಡುವೆ “ಮೌಲ್ಯ ಮಾಪನ ತುರ್ತು ಕಾರ್ಯ’ ಎಂದು ಅತಿಥಿ ಉಪನ್ಯಾಸಕರು 5 ದಿನಗಳಿ  ಗಿಂತಲೂ ಹೆಚ್ಚು ಕಾಲ ಮೌಲ್ಯಮಾಪನದಲ್ಲಿ ತೊಡಗಿಸಿ ಕೊಂಡಿದ್ದರು. ಆದರೆ ಅವರ ಸಂಬಳಕ್ಕೆ ಕತ್ತರಿ ಬೀಳುವ ಆತಂಕ ಎದುರಾಗಿದೆ.

5 ದಿನ ಮಾತ್ರ ಮೌಲ್ಯಮಾಪನಕ್ಕೆ ಭಾಗವಹಿಸುವ ಬಗ್ಗೆ ಸುತ್ತೋಲೆ ವಿ.ವಿ.ಯ ಗಮನಕ್ಕೆ ಬಂದಿದೆ. ಈ ಬಗ್ಗೆ ಸರಕಾರದ ಮಟ್ಟದಲ್ಲಿಯೇ ತೀರ್ಮಾನ ವಾಗ ಬೇಕಿದೆ.
– ಪ್ರೊ| ರಾಜು ಕೃಷ್ಣ ಚಲನ್ನವರ್‌, ಕುಲಸಚಿವರು-ಪರೀಕ್ಷಾಂಗ ಮಂಗಳೂರು ವಿ.ವಿ.

- ದಿನೇಶ್‌ ಇರಾ

ಟಾಪ್ ನ್ಯೂಸ್

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

tdy-3

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

2-saidapura

Saidapur: ನಿಂತಿದ್ದ ಲಾರಿಗೆ ಕ್ರೂಷರ್ ಢಿಕ್ಕಿ; ಐದು ಮಂದಿ ಸ್ಥಳದಲ್ಲೇ ಮೃತ್ಯು

Indore: ಚಾಕ್ಲೇಟ್‌,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

Indore: ಚಾಕ್ಲೇಟ್‌,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

Institution Ranking: ಬೆಂಗಳೂರಿನ ಐಐಎಸ್‌ಸಿ ದ್ವಿತೀಯ

Institution Ranking: ಬೆಂಗಳೂರಿನ ಐಐಎಸ್‌ಸಿ ದ್ವಿತೀಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಹುಮಾನ ಗೆದ್ದಿರುವುದಾಗಿ ಹೇಳಿ ವೈದ್ಯಕೀಯ ವಿದ್ಯಾರ್ಥಿನಿಗೆ ವಂಚನೆ

ಬಹುಮಾನ ಗೆದ್ದಿರುವುದಾಗಿ ಹೇಳಿ ವೈದ್ಯಕೀಯ ವಿದ್ಯಾರ್ಥಿನಿಗೆ ವಂಚನೆ

Road Mishap: ಹೆಲ್ಮೆಟ್‌ ಧರಿಸಿದ್ದರೂ ಬಸ್‌ಗೆ ಬಲಿಯಾದ ಬೈಕ್‌ ಸವಾರ

Road Mishap: ಹೆಲ್ಮೆಟ್‌ ಧರಿಸಿದ್ದರೂ ಬಸ್‌ಗೆ ಬಲಿಯಾದ ಬೈಕ್‌ ಸವಾರ

ಗ್ರಾಮ ಪಂಚಾಯತ್‌ಗಳ ನೌಕರರ ಮಾಸಿಕ ವೇತನಕ್ಕೆ ತಡೆ

ಗ್ರಾಮ ಪಂಚಾಯತ್‌ಗಳ ನೌಕರರ ಮಾಸಿಕ ವೇತನಕ್ಕೆ ತಡೆ

8-ullala

Ullala: ಅಕ್ರಮ ಜಾನುವಾರು ಸಾಗಾಟ ಪತ್ತೆ ಹಚ್ಚಿದ ಬಜರಂಗದಳ

ಕರಾವಳಿಯ ದೇಗುಲಗಳಲ್ಲಿ ಭಕ್ತಸಾಗರ

ಕರಾವಳಿಯ ದೇಗುಲಗಳಲ್ಲಿ ಭಕ್ತಸಾಗರ

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

tdy-3

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

2-saidapura

Saidapur: ನಿಂತಿದ್ದ ಲಾರಿಗೆ ಕ್ರೂಷರ್ ಢಿಕ್ಕಿ; ಐದು ಮಂದಿ ಸ್ಥಳದಲ್ಲೇ ಮೃತ್ಯು