ಗುರುಪುರ ನದಿ; ಕಪ್ಪು ಬಣ್ಣಕ್ಕೆ ತಿರುಗಿದ ನೀರು


Team Udayavani, May 20, 2018, 10:21 AM IST

20-may-3.jpg

ಬಜಪೆ: ಕಳೆದ ವಾರದಿಂದ ಮಳವೂರು ವೆಂಟೆಡ್‌ ಡ್ಯಾಂನ ಕೆಳ ಭಾಗದಲ್ಲಿ ಗುರುಪುರ ನದಿಯ ನೀರು ಕಪ್ಪು ಬಣ್ಣಕ್ಕೆ ತಿರುಗಿದ್ದು, ಕಶ್ಮಲಗೊಂಡು ದುರ್ನಾತ ಬರುತ್ತಿದೆ. ಈ ಬಗ್ಗೆ ಈ ತನಕ ಸಾರ್ವಜನಿಕರು ಯಾವುದೇ ದೂರು ನೀಡಿಲ್ಲವಾದರೂ ನದಿಯ ನೀರು ಕಪ್ಪಾಗಿರುವುದಕ್ಕೆ ಕೈಗಾರಿಕೆಯ ತ್ಯಾಜ್ಯ ನೀರು ಕಾರಣವಾಗಿದೆ ಎಂದು ಅಲ್ಲಿನ ನಿವಾಸಿಗಳು ತಿಳಿಸಿದ್ದಾರೆ.

ಕಳೆದ ವರ್ಷ ಕೂಡ ಮೇ ತಿಂಗಳಲ್ಲಿ ಈ ಪ್ರದೇಶದ ನೀರು ಕಶ್ಮಲಗೊಂಡು ಕಪ್ಪು ಬಣ್ಣಕ್ಕೆ ತಿರುಗಿ, ನದಿಯಲ್ಲಿ ಆಮ್ಲಜನಕ ಕೊರತೆಯಿಂದಾಗಿ ಮೀನುಗಳು ಸತ್ತು ಹೋಗಿದ್ದವು. ಸಾರ್ವಜನಿಕರು ನೀಡಿದ ದೂರಿನನ್ವಯ ಜಿಲ್ಲಾಡಳಿತ ಎಚ್ಚೆತ್ತು ಕೊಂಡು ಮಾರ್ಗೋಪಾಯಗಳನ್ನು ಕಂಡುಕೊಂಡಿತ್ತು. ನದಿ ನೀರು ಮಲೀನಗೊಂಡಿರುವ ಬಗ್ಗೆ ಪರಿಸರ ಇಲಾಖೆಯೂ ವರದಿ ಸಲ್ಲಿಸಿತ್ತು.

ನದಿಯಲ್ಲಿರುವ ಮಣ್ಣು ತೆಗೆಯಲಾಗಿದೆ
ಡ್ಯಾಂ ನೀರಿನ ಕೆಳಭಾಗದಲ್ಲಿ ರಾಶಿ ಹಾಕಿದ ಮಣ್ಣಿನ ಸಂಗ್ರಹದಿಂದಾಗಿ ಮಣ್ಣು ಕೊಳೆತಿದ್ದು, ಇದರಿಂದ ನೀರು ಹರಿಯಲು ಸ್ಥಳಾವಕಾಶ ಇಲದೇ ನದಿ ನಿರು ಮಲೀನವಾಗಿದೆ. ಮಣ್ಣನ್ನು ಜಾಕ್ವೆಲ್‌ ಮೂಲಕ ತೆಗೆಯಲಾಗಿದೆ.

ನಿರ್ಭೀತಿಯಿಂದ ಕಶ್ಮಲ ನದಿಗೆ
ಅಧಿಕಾರಿಗಳು, ಚುನಾವಣೆಯ ಕಾರ್ಯದಲ್ಲಿ ಮಗ್ನರಾಗಿದ್ದರು. ಅಲ್ಲದೆ ನದಿಯ ನೀರು ಕಶ್ಮಲವಾಗುವ ಬಗ್ಗೆ ಯಾರೂ ತಿಳಿಸಿಲ್ಲ. ಕುಡಿಯುವ ನೀರಿಗೆ ತೊಂದರೆಯಾಗಿಲ್ಲ. ಜನಪ್ರತಿನಿಧಿಗಳಿಗೆ ನೀತಿ ಸಂಹಿತೆಯ ಅಡ್ಡಿಯಾದ್ದರಿಂದ ಸುಮ್ಮನಿದ್ದರು. ಹಾಗಾಗಿ ಕೈಗಾರಿಕೆಗಳು ನಿರ್ಭೀತಿಯಿಂದ ತ್ಯಾಜ್ಯ ನೀರು ನದಿಗೆ ಬಿಟ್ಟು ನೀರು ಕಪ್ಪು ಬಣ್ಣಕ್ಕೆ ತಿರುಗಿದೆ. ಕಳೆದ ಬಾರಿಯಷ್ಟು ದುರ್ನಾತ ಬರುವುದಿಲ್ಲ ಎಂದು ನದಿ ತೀರದ ನಿವಾಸಿಗಳು ತಿಳಿಸಿದ್ದಾರೆ. ಈಗಾಗಲೇ ಮಳೆ ಬಂದಿದೆ. ನೀರು ನದಿಯಲ್ಲಿ ಹರಿದರೂ ನೀರಿನ ಬಣ್ಣ ಕಪ್ಪು ಆಗಿದೆ, ಗಬ್ಬು ವಾಸನೆ ಬರತೊಡಗಿದೆ. ಮೀನು ಅಥವಾ ಹಾವುಗಳು ಇಷ್ಟರತನಕ ಸತ್ತಿಲ್ಲ. ಮಳೆ ಬಾರದಿದ್ದರೆ, ನದಿಯಲ್ಲಿ ನೀರು ಹರಿಯದಿದ್ದರೆ ಈ ಸಮಸ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಇದರ ಜತೆ ವೆಂಟಡ್‌ ಡ್ಯಾಂನ ನೀರು ಕಲುಷಿತವಾಗದಂತೆ ನೋಡಿಕೊಳ್ಳಬೇಕಾಗಿದೆ.

ಕುಡಿಯಲು ತೊಂದರೆಯಿಲ್ಲ
ವೆಂಟೆಡ್‌ ಡ್ಯಾಂನ ನೀರನ್ನು ಓರ್ವ ತಜ್ಞರಿಂದ ಪ್ರತಿದಿನ ನೀರಿನ ಪರೀಕ್ಷೆ ಮಾಡಿ, ವರದಿಯನ್ನು ನೀಡಲಾಗಿದೆ. ವರದಿನ್ವಯ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗಿಲ್ಲ.
– ಪ್ರಭಾಕರ, ಎಂಜಿನಿಯರ್‌

ಟಾಪ್ ನ್ಯೂಸ್

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.