ಕಡೆಗೂ ಗುರುಪುರ ಸೇತುವೆ ದುರಸ್ತಿ: ಬದಲಿ ಮಾರ್ಗ ವ್ಯವಸ್ಥೆ
Team Udayavani, Nov 7, 2019, 10:39 AM IST
ಗುರುಪುರ: ರಾಷ್ಟ್ರೀಯ ಹೆದ್ದಾರಿ 169 ಹಾದು ಹೋಗುವ ಗುರುಪುರ ಸೇತುವೆಯ ಗುಂಡಿ ಮುಚ್ಚುವ ಕಾರ್ಯ ಗುರುವಾರ ನಡೆಯುತ್ತಿದ್ದು, ಈ ಕಾರಣದಿಂದ ಸೇತುವೆ ಮೇಲೆ ಒಂದು ದಿನದ ಮಟ್ಟಿಗೆ ವಾಹನ ಸಂಚಾರ ನಿರ್ಭಂಧಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಈ ಬಗ್ಗೆ ಪ್ರಕಟನೆ ಹೊರಡಿಸಿ ಬದಲಿ ಮಾರ್ಗ ಬಳಸಲು ಸೂಚನೆ ನೀಡಿದ್ದರು.
ಇಂದು ಮುಂಜಾನೆ ಆರರಿಂದ ಸಂಜೆ ಆರರವರೆಗೆ ದುರಸ್ಥಿ ನಡೆಸಲು ಅವಕಾಶ ನೀಡಿಲಾಗಿದೆ. ಹೀಗಾಗಿ ಇಂದು ಮುಂಜಾನೆಯಿಂದಲೇ ದುರಸ್ಥಿ ಕಾರ್ಯ ಆರಂಭವಾಗಿದೆ.
ಬದಲಿ ಮಾರ್ಗ
ಮೂಡುಬಿದಿರೆಯಿಂದ ಮಂಗಳೂರಿನತ್ತ ಸಾಗುವ ವಾಹನಗಳು ಕೈಕಂಬ-ಬಜಪೆ- ಮರವೂರು ರಸ್ತೆ ಮೂಲಕ ಮತ್ತು ಕೈಕಂಬ- ಪೊಳಲಿ-ಬಿ.ಸಿ. ರೋಡ್ ಮೂಲಕ ಮಂಗಳೂರು ತಲುಪುವಂತೆ ವ್ಯವಸ್ಥೆ ಮಾಡಲಾಗಿದೆ.
ಮಂಗಳೂರಿನಿಂದ ಮೂಡುಬಿದಿರೆ ಕಡೆಗೆ ಸಾಗುವ ವಾಹನಗಳು ಮಂಗಳೂರು-ಮರವೂರುಸೇತುವೆ-ಬಜಪೆ-ಕೈಕಂಬವಾಗಿ ಮೂಡುಬಿದಿರೆ ತಲುಪಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ