ಗುರುವಾಯನಕೆರೆ: ಬಸ್ ಢಿಕ್ಕಿಯಾಗಿ ಬೈಕ್ ಸವಾರ ಯುವಕ ದಾರುಣ ಸಾವು
Team Udayavani, Mar 31, 2017, 11:37 AM IST
ಉಪ್ಪಿನಂಗಡಿ: ಗುರುವಾಯನಕರೆ ರಸ್ತೆಯ ಪಣೆಜಾಲ್ ಎಂಬಲ್ಲಿ ಶುಕ್ರವಾರ ಬೆಳಗ್ಗೆ ಖಾಸಗಿ ಬಸ್ ಬೈಕ್ಗೆ ಢಿಕ್ಕಿಯಾಗಿ ಸವಾರ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.
ಮೃತು ದುರ್ದೈವಿ ಮೇಲಂತಬೆಟ್ಟು ನಿವಾಸಿ ಚಂದ್ರಹಾಸ ಎಂದು ತಿಳಿದು ಬಂದಿದೆ. ಚಂದ್ರಹಾಸ ಗೇರುಕಟ್ಟೆಯಲ್ಲಿ ಫ್ಯಾನ್ಸಿ ಅಂಗಡಿ ಹೊಂದಿದ್ದರು.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.