ಹಳೆಯಂಗಡಿ: ತ್ಯಾಜ್ಯ ಮುಕ್ತಿಗೆ ಸಾರ್ವಜನಿಕರ ಆಗ್ರಹ
Team Udayavani, Feb 19, 2021, 10:36 PM IST
ಹಳೆಯಂಗಡಿ: ಇಲ್ಲಿನ ಪಕ್ಷಿಕೆರೆ ರಸ್ತೆಯಲ್ಲಿನ ಇಂದಿರಾನಗರದ ರೈಲ್ವೇ ಗೇಟ್ನ ಬಳಿಯಲ್ಲಿ ತ್ಯಾಜ್ಯ ಸಂಗ್ರಹಗೊಂಡಿದ್ದು ಇದನ್ನು ಕೂಡಲೇ ತೆರವುಗೊಳಿಸಬೇಕೆಂದು ಸಾರ್ವಜನಿಕರು ಅಗ್ರಹಿಸಿದ್ದಾರೆ.
ಹಳೆಯಂಗಡಿ ಗ್ರಾ.ಪಂ.ನ ಇದೇ ಸ್ಥಳದಲ್ಲಿ ನಾಗರಿಕರಿಗೆ ಎಚ್ಚರಿಕೆಯ ಹಾಗೂ ನೀತಿ ಬೋಧಕ ಫಲಕವನ್ನು ಅಳವಡಿಸಿದ್ದರೂ ಸಹ ಅಸಭ್ಯತೆಯ ವರ್ತನೆಯು ಅನಾವರಣಗೊಂಡಿದೆ ಎಂದು ಪಂಚಾಯತ್ ಹೇಳಿಕೊಂಡಿದೆ. ಹಸಿ ಕಸ- ಒಣ ಕಸದ ಬಗ್ಗೆ ಸ್ಥಳೀಯ ಅಂಗನವಾಡಿ ಕೇಂದ್ರಗಳಿಗೆ ನೀಡಬಹುದು ಎಂದು ಸೂಚನೆಯನ್ನು ನೀಡಿದ್ದರು. ಸಹ ಇಲ್ಲಿನ ತ್ಯಾಜ್ಯ ಹಾಕುವ ಸಂಪ್ರದಾಯ ಮುಂದುವರಿದಿರುವುದು ಸಹ ಪಂಚಾಯತ್ನ ನಿದ್ದೆ ಗೆಡಿಸಿದೆ.
ಸ್ಥಳೀಯವಾಗಿ ದಿನಕ್ಕೆ ನೂರಾರು ವಾಹನಗಳು ಸಂಚರಿಸುವ ಈ ರಸ್ತೆಯಲ್ಲಿ ಹೊರಗಿನ ಗ್ರಾಮ ಸ್ಥರೊಂದಿಗೆ ಹತ್ತಿರದವರು ಸಹ ವಾಹನಗಳಿಂದ ನೇರವಾಗಿ ತ್ಯಾಜ್ಯ ಬಿಸಾಡುವುದನ್ನು ಬಿಡಬೇಕು ಇಲ್ಲದಿದ್ದಲ್ಲಿ ಕಾನೂನು ಕ್ರಮವನ್ನು ಕೈಗೊಳ್ಳುವ ಎಚ್ಚರಿಕೆ ಯನ್ನು ಪಂಚಾ ಯತ್ ನೀಡಿದೆ. ದುರ್ವಾ ಸನೆ ಬೀರು ತ್ತಿರುವುದರಿಂದ ತ್ಯಾಜ್ಯವನ್ನು ಕೂಡಲೇ ವಿಲೇವಾರಿ ಮಾಡಬೇಕು ಹಾಗೂ ತ್ಯಾಜ್ಯ ಬಿಸಾಡುವವವರ ವಿರುದ್ಧ ಕಠಿನ ಕ್ರಮವನ್ನು ಕೈಗೊಳ್ಳಬೇಕು ಎಂದು ಸ್ಥಳೀಯರು ಗ್ರಾ. ಪಂ.ನ್ನು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ